• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ

Feb 29 2024, 02:01 AM IST
‘ಭಾರತ್ ಮಾತಾ ಕೀ ಜೈ’, ‘ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ’, ‘ನಾಸೀರ್ ಹುಸೇನ್‌ಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಸ್ವಲ್ಪ ಸಮಯದವರೆಗೆ ಹೈಡ್ರಾಮ ಹಾಗೆಯೇ ಮುಂದುವರೆದಿತ್ತು. ನಂತರ ಪೊಲೀಸರು, ಬಿಜೆಪಿ ಮುಖಂಡರು-ಕಾರ್ಯಕರ್ತರನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದರು.

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Feb 29 2024, 02:00 AM IST
ಪಾಕಿಸ್ತಾನ ಪರ ಘೋಷಣೆ ಕೂಗಿದವರ ಸವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ಬಿಜೆಪಿ ಕಾರ್ಯಕರ್ತರಿಗೆ ಶ್ರೀರಾಮುಲು ಔತಣಕೂಟ!

Feb 29 2024, 02:00 AM IST
ಲೋಕಸಭೆ ಚುನಾವಣೆಯಲ್ಲಿ ಮಾತ್ರ ಬಿಜೆಪಿ ಗೆಲ್ಲಲೇಬೇಕೆಂದು ಶ್ರೀರಾಮುಲು ಜಿಲ್ಲಾದ್ಯಂತ ನಿರಂತರವಾಗಿ ಸಂಚಾರ ಕೈಗೊಂಡಿದ್ದಾರೆ.

ಚಿತ್ರನಟ, ಬಿಜೆಪಿ ಮುಖಂಡ ಐಎಎಸ್‌ ಕೆ. ಶಿವರಾಮ್‌ ಮಿದುಳು ನಿಷ್ಕ್ರಿಯ

Feb 29 2024, 02:00 AM IST
ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಖ್ಯಾತರಾಗಿದ್ದ ಚಿತ್ರನಟ, ಬಿಜೆಪಿ ಮುಖಂಡ, ನಿವೃತ್ತ ಐಎಎಸ್‌ ಅಧಿಕಾರಿ ಕೆ ಶಿವರಾಮ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಪಾಕ್‌ ಪರ ಘೋಷಣೆಗೆ ವಿರೋಧ: ಕುಶಾಲನಗರ ಬಿಜೆಪಿ ಪ್ರತಿಭಟನೆ

Feb 29 2024, 02:00 AM IST
ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕೂಡಲೇ ದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ 2ನೇ ಮುಖಭಂಗ

Feb 28 2024, 02:36 AM IST

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಚನೆಯಾದ ಬಳಿಕ ಎರಡನೇ ಬಾರಿಗೆ ಮುಖಭಂಗ ಉಂಟಾಗಿದೆ. ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್ ಅವರಿಗೆ ಸೋಲು ಉಂಟಾಗಿತ್ತು.

ಈ ಬಾರಿ ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿ: ಶಾಸಕ ವಿಶ್ವನಾಥ್

Feb 28 2024, 02:36 AM IST
ಚಿಕ್ಕಬಳ್ಳಾಪುರದ ಪ್ರಭಾವಿ ನಾಯಕ, ಗೌರಿಬಿದನೂರು ಮಾಜಿ ಶಾಸಕ ಶಿವಶಂಕರರೆಡ್ಡಿಯವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಪಕ್ಷಕ್ಕೆ ಯಾರು ಬಂದರೂ ನಾವು ಸೇರಿಸಿಕೊಳ್ಳುತ್ತೇವೆ.

ಬಿಜೆಪಿ ಶಾಸಕ ಎಸ್‌. ಟಿ. ಸೋಮಶೇಖರ್‌ ಅಡ್ಡಮತದಾನಕ್ಕೆ ಮೈತ್ರಿ ಆಕ್ರೋಶ

Feb 28 2024, 02:34 AM IST
ಅಡ್ಡ ಮತದಾನದ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಶಾಸಕ ಎಸ್.ಟಿ. ಸೋಮಶೇಖರ್‌ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ನಾನೂ ಕೊಡಗು-ಮೈಸೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಭಾಸ್ಕರ್ ರಾವ್

Feb 28 2024, 02:31 AM IST
ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂರು ವರ್ಷ ಕೊಡಗಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ‌. ರಾಜಕೀಯವಾಗಿ ನಾನೂ ಇನ್ನಷ್ಟು ಸೇವೆ ಮಾಡಲು ಇಚ್ಚಿಸಿದ್ದೇನೆ. ಕೊಡಗು ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆಯ ಆಕಾಂಕ್ಷೆಯ ಕುರಿತು ವರಿಷ್ಠರ ಗಮನಕ್ಕೂ ತಂದಿದ್ದೇನೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ ರಾವ್‌ ಮಂಗಳವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.

ಪಾಕ್‌ ಪರ ಘೋಷಣೆ ವಿರುದ್ಧ ಬಿಜೆಪಿ ದೂರು

Feb 28 2024, 02:31 AM IST
ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಪರ ಅವರ ಬೆಂಬಲಿಗರು ಘೋಷಣೆ ಕೂಗುವ ವೇಳೆ ಪಾಕಿಸ್ತಾನ ಜಿಂದಾ ಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಶಾಸಕರು ದೂರು ನೀಡಿದ್ದಾರೆ.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 340
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved