• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷದ ಕಾರ್ಯಕರ್ತನ ಆತ್ಮಹತ್ಯೆಗೆ ಕಾಂಗ್ರೆಸ್‌ ಶಾಸಕರು, ಅವರ ಆಪ್ತ ತನ್ನೀರ್‌ ಮೈನಾ ಕಾರಣ : ಬಿಜೆಪಿ

Apr 05 2025, 12:47 AM IST
ಕಾಂಗ್ರೆಸ್‌ ಶಾಸಕರು, ಅವರ ಆಪ್ತ ತನ್ನೀರ್‌ ಮೈನಾ ನಿರಂತರ ಕಿರುಕುಳದಿಂದಾಗಿಯೇ ಮಡಿಕೇರಿ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಬಿಜೆಪಿ ಮುಖಂಡರು ರಾಜ್ಯಸರ್ಕಾರವನ್ನು ಆಗ್ರಹಿಸಿದ್ದಾರೆ.

ಉಡುಪಿ: ನಾಳೆ ಬಿಜೆಪಿ ಸ್ಥಾಪನಾ ದಿನಾಚರಣೆ, 10ರಂದು ಜನಾಕ್ರೋಶ ಯಾತ್ರೆ

Apr 05 2025, 12:47 AM IST
ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಭಾನುವಾರ ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಏ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ

ಅಂಕಹಳ್ಳಿ ಫ್ಯಾಕ್ಸ್‌ ಚುನಾವಣೆ : ಬಿಜೆಪಿ ತೆಕ್ಕೆಗೆ

Apr 05 2025, 12:46 AM IST
ತಾಲೂಕಿನ ಅಂಕಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಭಾರಿಸಿದ್ದು, 9 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಕೊಡಗಿನ ಬಿಜೆಪಿ ಕಾರ್ಯಕರ್ತ ಬೆಂಗಳೂರಿನಲ್ಲಿ ಆತ್ಮಹತ್ಯೆ

Apr 05 2025, 12:46 AM IST
ಆತ್ಮಹತ್ಯೆಗೂ ಮೊದಲು ವಿನಯ್, ಡೆತ್ ನೋಟ್ ಬರೆದಿಟ್ಟಿದ್ದು, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರೊಬ್ಬರ ಹೆಸರನ್ನು ಉಲ್ಲೇಖಿಸಿ ವಿನಾಕಾರಣ ನನ್ನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಇದರಿಂದ ಮನನೊಂದಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ಸಾವು ರಾಜಕೀಯ ಪ್ರೇರಿತ : ಬಿಜೆಪಿ ಕಾರ್ಯರ್ಕರ್ತ ವಿನಯ್‌ ಸೋಮಯ್ಯ ಡೆತ್‌ನೋಟ್‌ ?

Apr 05 2025, 12:46 AM IST
ಬಿಜೆಪಿ ಕಾರ್ಯರ್ಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಮುನ್ನ ಸುದೀರ್ಘವಾಗಿ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ ಮಾದರಿಯ ಬರಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕಾಂಗ್ರೆಸ್‌-ಬಿಜೆಪಿ ಸರ್ಕಾರಗಳಿಂದ ಹಗಲು ದರೋಡೆ: ಎಎಪಿ

Apr 05 2025, 12:46 AM IST
ಕೇಂದ್ರ, ರಾಜ್ಯ ಸರ್ಕಾರಗಳು ಶೇ.100, 200ರಷ್ಟು ತೆರಿಗೆ ಹೇರುವ ಮೂಲಕ ತುಘಲಕ್ ಮಾದರಿಯಲ್ಲಿ ಜನರನ್ನು ದರೋಡೆ ಮಾಡುತ್ತಿವೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ಆರೋಪಿಸಿದ್ದಾರೆ.

ವಿನಯ್‌ ಆತ್ಮಹತ್ಯೆ ಪ್ರಕರಣ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Apr 05 2025, 12:45 AM IST
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಮಡಿಕೇರಿಯ ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.

ವಕ್ಫ್ ಭೂಮಿ ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಬಿಜೆಪಿ ವಿರುದ್ಧ ಸಿಡಿದೆದ್ದ ಖರ್ಗೆ ಸವಾಲು

Apr 04 2025, 01:31 AM IST

ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಕುರಿತ ಚರ್ಚೆ ವೇಳೆ, ತಮ್ಮ ಕುಟುಂಬ ವಕ್ಫ್‌ ಆಸ್ತಿ ಕಬಳಿಸಿದೆ ಗಂಭೀರ ಆರೋಪಗಳನ್ನು ಮಾಡಿದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.  

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಹೋರಾಟ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Apr 04 2025, 12:49 AM IST
ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿರಲಿದ್ದು, ಭಂಡ ಸರ್ಕಾರ ಮತ್ತು ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೆ ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.

ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲ್ಲಿಸಿ

Apr 04 2025, 12:49 AM IST
ಕನ್ನಡಪ್ರಭ ವಾರ್ತೆ ಮುಧೋಳ ಮುಂಬರುವ ದಿನಗಳಲ್ಲಿ ಬರುವ ಮುಧೋಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಹಾಗೂ ಜಿಪಂ, ತಾಪಂ ಮತ್ತು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 340
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved