• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿವೈಎಫ್‌ಐ ಫ್ಲೆಕ್ಸ್‌ನಲ್ಲಿ ಕೋಟಿ ಚೆನ್ನಯ, ನಾರಾಯಣಗುರು ಚಿತ್ರಕ್ಕೆ ಬಿಜೆಪಿ ಆಕ್ಷೇಪ

Feb 22 2024, 01:48 AM IST
ಡಿವೈಎಫ್ಐ ಫ್ಲೆಕ್ಸ್‌ನಲ್ಲಿ ಹಾಕಿರುವ ಕೋಟಿ ಚೆನ್ನಯ, ನಾರಾಯಣಗುರುಗಳ ಚಿತ್ರವನ್ನು ತೆರವುಗೊಳಿಸದೇ ಇದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಮಂಗಳೂರು ಮಂಡಲದ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್‌ಹೌಸ್ ಎಚ್ಚರಿಕೆ ನೀಡಿದ್ದಾರೆ.

ಮುಸ್ಲಿಮರ ಸೆಳೆಯಲು ಬಿಜೆಪಿ ಹೊಸ ತಂತ್ರ

Feb 22 2024, 01:46 AM IST

ಎನ್‌ಡಿಎ ಮೈತ್ರಿಕೂಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲು ಕಾರ್ಯತಂತ್ರಗಳನ್ನು ಬಿಜೆಪಿ ರೂಪಿಸುತ್ತಿದೆ.

ರಾಮನಗರದಲ್ಲಿನ ಗಲಾಟೆಗೆ ಜೆಡಿಎಸ್-ಬಿಜೆಪಿ ಕಾರಣ: ಡಿಕೆಶಿ

Feb 22 2024, 01:46 AM IST
ಕನಕಪುರ/ರಾಮನಗರ: ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಸಂವಿಧಾನ ಮುಗಿಸುವ ಬಿಜೆಪಿ ಮೋದಿಗೆ ಅಧಿಕಾರದಿಂದ ಕೆಳಗಿಳಿಸಿ: ಖರ್ಗೆ

Feb 21 2024, 02:10 AM IST
ಬೀದರ್‌ನ ಅಭಿನಂದನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ಕಾಂಗ್ರೆಸ್‌ ಲಾಭ ಪಡೆದು ಬಿಜೆಪಿಯ ಹೆದರಿಕೆಗೆ ಬಗ್ಗಿ ನಮ್ಮಿಂದ ಓಡಿ ಹೋಗ್ತಿದ್ದಾರೆ. ಕಾಂಗ್ರೆಸ್‌ ಯೋಜನೆ, ಸಾಧನೆಗಳನ್ನು ತನ್ನದೆಂದು ಹೇಳುತ್ತಿರುವ ನರೇಂದ್ರ ಮೋದಿ ಹೇಳುತ್ತಿದ್ದಾರೆ ಎಂದರು.

ರಾಮನಗರ ವಕೀಲರನ್ನು ಬಿಜೆಪಿ ತಪ್ಪು ದಾರಿಗೆಳೆಯುತ್ತಿದೆ: ಡಿಕೆಶಿ

Feb 21 2024, 02:00 AM IST
ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ-ಜೆಡಿಎಸ್‌ ಗಾಳ

Feb 20 2024, 01:55 AM IST

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ತಮ್ಮ ಎರಡನೇ ಅಭ್ಯರ್ಥಿಗೆ ಕೊರತೆಯಾಗುವ ಮತಗಳನ್ನು ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಪ್ರಯತ್ನ ಆರಂಭಿಸಿದ್ದು, ಪಕ್ಷೇತರರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸದ್ದಿಲ್ಲದೆ ಸಂಪರ್ಕಿಸಿದೆ ಎನ್ನಲಾಗಿದೆ.

ಪದಾಧಿಕಾರಿಗಳ ನೇಮಕಕ್ಕೆ ಆಕ್ಷೇಪ ಬಿಜೆಪಿ ಸಭೆಯಲ್ಲಿ ಗದ್ದಲ

Feb 20 2024, 01:49 AM IST
ಪರಸ್ಪರ ವಾಗ್ವಾದ, ಆಕ್ಷೇಪ, ಟೀಕೆಗಳು ಜೋರಾದ ಹಿನ್ನೆಲೆ ಸಭೆ ಗೊಂದಲದ ಗೂಡಾಯಿತು.

ಬಿಜೆಪಿ ಗೆಲುವಿಗೆ ಮೋದಿ ಮಂತ್ರ: 18,18,18!

Feb 19 2024, 01:39 AM IST
18 ವರ್ಷ ತುಂಬಿದ ಹೊಸ ಮತದಾರರ ಸೆಳೆಯಲು ಶ್ರಮಿಸಿ, 18ನೇ ಲೋಕಸಭೆಗೆ ಸದಸ್ಯರ ಆರಿಸುವಂತೆ ನೋಡಿಕೊಳ್ಳಿ ಎಂದು 18ನೇ ತಾರೀಖಿನಂದು ಬಿಜೆಪಿಗರಿಗೆ ಪ್ರಧಾನಿಯಿಂದ ಕರೆ ನೀಡಲಾಗಿದೆ.

ಬಿಜೆಪಿ ಕೊಟ್ಟ ಭರವಸೆಗಳ ಕಾನೂನು ಚೌಕಟ್ಟಿನಲ್ಲೇ ಈಡೇರಿಸಿದೆ: ರೇಣುಕಾಚಾರ್ಯ

Feb 19 2024, 01:32 AM IST
ರಾಮ ಮಂದಿರ ನಿರ್ಮಾಣದಿಂದ ಅವರ ಆತ್ಮಗಳಿಗೆ ಶಾಂತಿ ಸಿಕ್ಕಿದೆ. ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ಯೋಜನೆ, ರಿಯಾಯಿತಿ ದರದಲ್ಲಿ ರಸಗೊಬ್ಬರ, ಉಚಿತ ಪಡಿತರ ಅಕ್ಕಿ ನೀಡುತ್ತಿದ್ದು, ಸರ್ಕಾರದ ಫಲಾನುಭವಿಗಳಿಗೆ ನಗದು ಎಲ್ಲೂ ಸೋರಿಕೆಯಾಗದಿರಲಿ ಎಂದು ಜನ್ ಧನ್ ಖಾತೆ ತೆರೆಸಿದ ಕೀರ್ತಿ ಮೋದಿಯವರಿಗೆ ಸಲ್ಲಬೇಕು.

ಬಿಜೆಪಿ ರಾಜಕೀಯ ವೇಶ್ಯಾಗೃಹ ನಡೆಸುತ್ತಿದೆ: ಸಂಸದ ರಾವುತ್‌ ಕೀಳು ಹೇಳಿಕೆ

Feb 19 2024, 01:32 AM IST
ತನಗೆ ಸಂಪೂರ್ಣ ಬಹುಮತದ ಕಾರಣ ಬಿಜೆಪಿಯು ರಾಜಕೀಯ ವೇಶ್ಯಾಗೃಹ ಪ್ರಾರಂಭಿಸಿ ಇತರ ಪಕ್ಷದವರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ ಎಂದು ಸಂಜಯ್‌ ರಾವುತ್‌ ತಮ್ಮ ಅಂಕಣದಲ್ಲಿ ಟೀಕಿಸಿದ್ದಾರೆ.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 340
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved