• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ದ್ವೇಷದ ರಾಜಕಾರಣ ದೇಶದ ಜನತೆ ಗಹಿಸುತ್ತಿದೆ: ಸಲೀಂ ಅಹ್ಮದ್

Feb 19 2024, 01:30 AM IST
ಬಜೆಟ್ ಮಂಡನೆಗೂ ಮೊದಲೇ ಬಿಜೆಪಿ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದು ದುರಂತ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದರು

ರಾಮಮಂದಿರ ರಾಮರಾಜ್ಯ ನಿರ್ಮಾಣಕ್ಕೆ ಮುನ್ನುಡಿ: ಬಿಜೆಪಿ ನಿರ್ಣಯ

Feb 19 2024, 01:30 AM IST
ಪ್ರಧಾನಿ ಮೋದಿಗೆ ಬಿಜೆಪಿ ಅಭಿನಂದನಾ ನಿರ್ಣಯ ಮಂಡಿಸಿದ್ದು, ಅಯೋಧ್ಯೆಯಲ್ಲಿ ಉದ್ಘಾಟನೆಯಾದ ರಾಮಮಂದಿರವು ದೇಶದಲ್ಲಿ ಮುಂದಿನ 1 ಸಾವಿರ ವರ್ಷಗಳ ಕಾಲ ರಾಮರಾಜ್ಯ ನಿರ್ಮಾಣಕ್ಕೆ ಮುನ್ನುಡಿ ಬರೆಯಲಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ನಮ್ಮ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ ಕಿಡಿ

Feb 18 2024, 01:36 AM IST

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನು ಬಿಜೆಪಿಯವರು ಕದ್ದು ಈಗ ‘ಮೋದಿ ಗ್ಯಾರಂಟಿ’ ಅಂತಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ

Feb 18 2024, 01:33 AM IST
ಸಬ್‌ ಕಾ ಸಾಥ್‌, ಸಬ್‌ಕಾ ವಿಕಾಸ್‌ ಎಂದು ನರೇಂದ್ರ ಮೋದಿ ಹೇಳಿದರೆ, ಟೋಪಿ, ಬುರ್ಖಾ ಹಾಕಿದವರು ಆಫೀಸ್‌ಗೇ ಬರಬೇಡಿ ಎಂದು ಬಿಜೆಪಿ ಶಾಸಕ ಬಸವರಾಜ ಯತ್ನಾಳ್‌ ಹೇಳುತ್ತಾರೆ. ಇವರು ಹೇಳಿದಂತೆ ಯಾವತ್ತಾದರೂ ನಡೆದುಕೊಂಡಿದ್ದಾರಾ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ

Feb 18 2024, 01:32 AM IST
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದಶಕದ ಆಡಳಿತದಲ್ಲಿ ಜನರ ಮೂಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಲ್ಲ. 50 ವರ್ಷಗಳ ಹಿಂದೆ ಇದ್ದ ನಿರುದ್ಯೋಗ ಪ್ರಮಾಣ ಇಂದು ಅತ್ಯಧಿಕವಾಗಿದೆ. ಅಚ್ಚೇ ದಿನ್, ಹೊಳೆಯುತ್ತಿರುವ ಭಾರತ ಎಂಬ ಬಿಜೆಪಿ ಘೋಷಣೆ ವಾಸ್ತವದಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದೆ.

ಏನಿಲ್ಲಾ ಏನಿಲ್ಲಾ... ಬಜೆಟ್‌ನಲ್ಲಿ ಏನಿಲ್ಲಾ: ಬಿಜೆಪಿ ಪ್ರತಿಭಟನೆ

Feb 17 2024, 01:20 AM IST

ಬಜೆಟ್‌ನಲ್ಲಿ ಏನಿಲ್ಲಾ ಎಂದು ಬಿಜೆಪಿ-ಜೆಡಿಎಸ್‌ ಪಕ್ಷಗಳ ಸದಸ್ಯರು ಟೀಕೆ ಮಾಡಿ, ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.

ಶಾಲಾ ಪ್ರಕರಣದಲ್ಲಿ ಬಿಜೆಪಿ ಕ್ಷುಲ್ಲಕ ರಾಜಕೀಯ: ಮಿಥುನ್ ರೈ

Feb 17 2024, 01:19 AM IST
ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದುತ್ವ ಮಾಡುತ್ತಿರುವುದು ತಪ್ಪು, ಇದೇ ಹಿಂದುತ್ವ ಕಾರ್ಕಳದಲ್ಲಿ ಪರಶುರಾಮ ಮೂರ್ತಿಗೆ ಅವಮಾನವಾದಾಗ ಎಲ್ಲಿ ಹೋಗಿತ್ತು? ಎಂದು ಮಿಥನ್‌ ರೈ ಪ್ರಶ್ನಿಸಿದರು.

ಬಿಜೆಪಿ ವರಿಷ್ಠರಿಂದ ದೆಹಲಿಗೆ ಬುಲಾವ್: ನಿಖಿಲ್

Feb 17 2024, 01:18 AM IST
ರಾಮನಗರ: ಲೋಕಸಭಾ ಚುನಾವಣೆಯ ಜೆಡಿಎಸ್‌- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದಂತೆ, ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಕಾಫಿ ಬೆಳೆಗಾರ ಮೇಲೆ ಸುಳ್ಳು ಪ್ರಕರಣ ಆರೋಪ: ಬಿಜೆಪಿ ಹೋರಾಟ ಎಚ್ಚರಿಕೆ

Feb 17 2024, 01:16 AM IST
ಕುಟ್ಟ, ಗೋಣಿಕೊಪ್ಪ ಮತ್ತು ಪಾಲಿಬೆಟ್ಟ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಜನರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಲಾಗಿದೆ. ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸುತ್ತಿರಲು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಪ್ರಮುಖ ಕಾರಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸೂಕ್ತ ತನಿಖೆ ನಡೆಸಿ ಅಮಾಯಕರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಎಸ್‌ಪಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ಎಚ್ಚರಿಸಿದೆ.

ಬಜೆಟ್‌ನಲ್ಲಿ ಏನಿಲ್ಲ ಎನ್ನುವ ಬಿಜೆಪಿ ತಲೆಯಲ್ಲಿ ಏನಿಲ್ಲ: ಸಿದ್ದು

Feb 17 2024, 01:15 AM IST
‘ಬಜೆಟ್‌ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ. ಅವರ ತಲೆಯ ತುಂಬಾ ರಾಜಕೀಯ ಮಂಜು ಕವಿದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 340
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved