• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಷ್ಠಾವಂತ ಬಿಜೆಪಿ ಕಾರ್ಯಕರ್ತರ ಕಡೆಗಣನೆ ಸಲ್ಲ: ಮಂಡಲದ ಅಧ್ಯಕ್ಷ ನಾಗರಾಜು ಬೇಸರ

Mar 26 2024, 01:25 AM IST
ವಿಧಾನಸಭಾ ಕ್ಷೇತ್ರದ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಬದಲಾವಣೆ ಮಾಡಿ ಹೊಸದಾಗಿ ನೇಮಕ ಮಾಡಲು ಯಾವ ಕಾರಣವಿದೆ? ಇದರ ಉದ್ದೇಶ ಏನು? ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಮಾಡಲಾಗಿದೆ ಎಂದು ಮಂಡಲದ ಅಧ್ಯಕ್ಷ ನಾಗರಾಜು ಬೇಸರ ವ್ಯಕ್ತಪಡಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಅಭ್ಯರ್ಥಿಯಿಂದ ದೇಗುಲ ಚಿತ್ರ ದುರ್ಬಳಕೆ: ಸಿಪಿಎಂ ದೂರು

Mar 26 2024, 01:23 AM IST
ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ವಿ. ಮುರಳೀಧರನ್‌ ಪ್ರಸಿದ್ಧ ಹಿಂದೂ ದೇವಾಲಯದ ಚಿತ್ರಗಳನ್ನು ಬ್ಯಾನರ್‌ನಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬುಧವಾರ ಕೇರಳದ ಸಿಪಿಎಂ ಪಕ್ಷ ಆರೋಪಿಸಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ದಾವಣಗೆರೆ ಬಿಜೆಪಿ ಅಭ್ಯರ್ಥಿ ಬದಲಾವಣೆ ಪಟ್ಟು ಸಡಿಲಿಸಲ್ಲ

Mar 26 2024, 01:20 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಬೇಕೆಂಬ ಪ್ರಮುಖ ಬೇಡಿಕೆಯನ್ನೇ ಬಿಜೆಪಿ ರಾಜ್ಯ ನಾಯಕರು ಭೇಟಿ ನೀಡಿದ ವೇಳೆ ಮುಂದಿಡಲು ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನೇತೃತ್ವದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಗಟ್ಟಿ ನಿಲುವು ಕೈಗೊಳ್ಳಲಾಯಿತು.

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶ ರವಾನಿಸಿದ ಬಿಜೆಪಿ ಹೈಕಮಾಂಡ್

Mar 26 2024, 01:18 AM IST
ಸಂಸದ ಅನಂತಕುಮಾರ ಹೆಗಡೆ ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ನಿರಾಕರಿಸುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶ ರವಾನಿಸಿದೆ.

ತಪ್ಪು ಮಾಡಿದವರು ಬಿಜೆಪಿ ಸೇರಿದ ಕೂಡಲೇ ಶುದ್ಧರಾಗ್ತಾರೆ

Mar 26 2024, 01:15 AM IST
ಬೇರೆ ಪಕ್ಷದಲ್ಲಿದ್ದು ಏನೇ ತಪ್ಪು ಮಾಡಿದ್ದವರು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ವಾಷಿಂಗ್‌ ಪೌಡರ್‌ ನಿರ್ಮಾದಂತೆ ಸ್ವಚ್ಛವಾಗಲಿದ್ದಾರೆ.

ಸ್ನೇಹಿತಗೆ ಬಿಜೆಪಿ ಟಿಕೆಟ್‌: ಡಾರ್ಜಿಲಿಂಗ್‌ ಶಾಸಕನ ನರ್ತನ!

Mar 26 2024, 01:15 AM IST
ಲೋಕಸಭೆ ಚುನಾವಣೆಗೆ ಬಿಜೆಪಿಯು ಡಾರ್ಜಿಲಿಂಗ್‌ ಶಾಸಕನ ಸ್ನೇಹಿತ ರಾಜು ಬಿಸ್ತಾರಿಗೆ ಟಿಕೆಟ್ ನೀಡಿದ್ದಕ್ಕೆ ಅಲ್ಲಿನ ಶಾಸಕ ನೀರಜ್‌ ಝಿಂಬಾ ಕುಣಿದಾಡಿದ್ದಾರೆ. ಇದರ ವಿಡಿಯೋ ವೈರಲ್‌ ಆಗಿದೆ.

ಆರೆಸ್ಸೆಸ್‌, ಬಿಜೆಪಿ ಮೇಲೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಕೆಂಡ

Mar 26 2024, 01:04 AM IST
‘ಮುಸ್ಲಿಂ ವ್ಯಕ್ತಿಗಳು ಸೃಷ್ಟಿಸಿದ ಭಾರತ್‌ ಮಾತಾ ಕಿ ಜೈ ಹಾಗೂ ಜೈ ಹಿಂದ್‌ ಘೋಷಣೆಗಳನ್ನು ಸಂಘ ಪರಿವಾರದವರು ತ್ಯಜಿಸುತ್ತಾರಾ’ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪ್ರಶ್ನಿಸಿದ್ದಾರೆ.

ಜೈಲಿಂದ ಕೇಜ್ರಿ ಹೆಸರಲ್ಲಿ ಹೊರಡಿಸಿದ್ದು ನಕಲಿ ಪತ್ರ: ಬಿಜೆಪಿ

Mar 25 2024, 01:47 AM IST
ದೆಹಲಿ ಸಿಎಂ ಕಚೇರಿ ಅನಧಿಕೃತ ವ್ಯಕ್ತಿಗಳಿಂದ ಹೈಜಾಕ್‌ ಮಾಡಲಾಗಿದೆ ಎಂದು ಮನೋಜ್‌ ತಿವಾರಿ ತಿಳಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ನಡ್ಡಾ ಪತ್ನಿಯ ಕಾರು ಕಳವು

Mar 25 2024, 01:47 AM IST
ಜೆ.ಪಿ. ನಡ್ಡಾ ಅವರ ಬಿಜೆಪಿ ರಾಷ್ಟ್ರಾಧ್ಯಕ್ಷರ ಅವಧಿಯನ್ನು ಇತ್ತೀಚೆಗೆ ಜೂನ್‌ವರೆಗೆ ವಿಸ್ತರಿಸಲಾಗಿತ್ತು. ಅಲ್ಲದೆ ಅವರ ನೇತೃತ್ವದಲ್ಲೇ ಬಿಜೆಪಿ ಲೋಕಸಭಾ ಚುನಾವಣೆಯನ್ನು ಎದುರಿಸುವುದಾಗಿ ಪ್ರಕಟಿಸಿತ್ತು.

ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಅಭ್ಯರ್ಥಿ

Mar 25 2024, 12:55 AM IST
ಟಿಕೆಟ್ ಕೈತಪ್ಪಿರುವುದರಿಂದ ಅನಂತಕುಮಾರ ಹೆಗಡೆ ಅವರ ನಡೆ ಏನು ಎನ್ನುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved