• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

Mar 01 2024, 02:17 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್‌ಪಿಜಿ ಬೆಲೆ ₹2000ಕ್ಕೆ: ಮಮತಾ

Mar 01 2024, 02:17 AM IST
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಸಿಲಿಂಡರ್‌ ದರವನ್ನು ಎರಡು ಸಾವಿರ ರುಪಾಯಿವರೆಗೂ ಹೆಚ್ಚಳ ಮಾಡುವುದಾಗಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೇ ಸಿಗುವುದೆಂಬ ಸಂಪೂರ್ಣ ವಿಶ್ವಾಸವಿದೆ: ಸಂಸದೆ ಸುಮಲತಾ

Mar 01 2024, 02:17 AM IST
ಸಚ್ಚಿದಾನಂದ ಆಗಿರಲಿ, ಬೇರೆ ಯಾರೇ ಆಗಿರಲಿ ನನ್ನೊಂದಿಗೆ ವಿಶ್ವಾಸದಿಂದ ಇದ್ದಾರೆ. ಅವರ ಮತ್ತು ನನ್ನ ನಡುವೆ ಯಾವುದೇ ಅಸಮಾಧಾನವಿಲ್ಲ. ನಮ್ಮ ಮನೆಗೆ ಬರುವವರೆಲ್ಲರೂ ಅಂಬರೀಶ್ ಮೇಲಿನ ಪ್ರೀತಿ-ಗೌರವದಿಂದಲೇ ಬರುತ್ತಾರೆ. ಎಲ್ಲರೂ ನನ್ನಲ್ಲಿ ಆತ್ಮವಿಶ್ವಾಸ ತುಂಬಿ ಮಂಡ್ಯದಿಂದ ನೀವೇ ಕಣಕ್ಕಿಳಿಯಬೇಕೆಂದು ಒತ್ತಡ ಹೇರುತ್ತಿದ್ದಾರೆ.

ಪಾಕ್‌ ಪರ ಘೋಷಣೆ: ಬಿಜೆಪಿ ಪ್ರತಿಭಟನೆ

Feb 29 2024, 02:07 AM IST
ಹುಬ್ಬಳ್ಳಿ ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಾಕಿಸ್ತಾನ್‌ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 29 2024, 02:07 AM IST
ಈ ರೀತಿಯ ಪಿತೂರಿಗಳನ್ನು ಮಾಡುವ ಮೂಲಕ ಶಾಂತಿ ನೆಮ್ಮದಿ ಕದಡುತ್ತಿರುತ್ತಾರೆ. ದೇಶದಲ್ಲಿ ಡ್ರಗ್ಸ್‌ಗಳನ್ನು ಯಥೇಚ್ಚವಾಗಿ ಯುವಕರಿಗೆ ನೀಡುವ ಮೂಲಕ ನಶೆಯ ರಾಷ್ಟ್ರವಾಗಿಸಿ ಹಾಳು ಮಾಡುವ ಸಂಚು ರೂಪಿಸುತ್ತಿದ್ದಾರೆ. ಇಂತಹ ದೇಶದ್ರೋಹಿ ಚಟುವಟಿಕೆಗಳನ್ನು ಮಟ್ಟಹಾಕಬೇಕು

ಪಾಕಿಸ್ತಾನ ಪರ ಘೋಷಣೆ: ಆರೋಪಿಗಳ ಗಡಿಪಾರಿಗೆ ಬಿಜೆಪಿ ಯು ಮೋರ್ಚಾ ಆಗ್ರಹ

Feb 29 2024, 02:06 AM IST
ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸಿ ಕೂಡಲೇ ಗಡಿಪಾರು ಮಾಡಬೇಕು. ಇದಕ್ಕೆ ಕುಮ್ಮಕ್ಕು ನೀಡಿದ ರಾಜ್ಯಸಭೆ ಸದಸ್ಯ ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಬಿಜೆಪಿ ಮಂಡಲ ಹಾಗೂ ಯುವ ಮೋರ್ಚಾ ವತಿಯಿಂದ ಬುಧವಾರ ಬೇಲೂರಿನ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಕೊಪ್ಪಳದಲ್ಲಿ ಪಾಕಿಸ್ತಾನ ಪರ ಘೋಷಣೆ ವಿರುದ್ಧ ಬಿಜೆಪಿ ಆಕ್ರೋಶ

Feb 29 2024, 02:06 AM IST
ರಾಜ್ಯಸಭಾ ಚುನಾವಣೆ ನಡೆದು, ಫಲಿತಾಂಶ ಘೋಷಣೆಯಾಗುವ ವೇಳೆಯಲ್ಲಿ ವಿಜಯೋತ್ಸವ ಆಚರಣೆ ಮಾಡಬೇಕು. ಪಕ್ಷದ ಪರವಾಗಿ ಘೋಷಣೆ ಕೂಗಬೇಕು.

ಪಾಕ್‌ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 29 2024, 02:05 AM IST
ಕೂಡಲೇ ದೇಶ ವಿರೋಧಿ ಹೇಳಿಕೆ ನೀಡಿರುವ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪಾಕಿಸ್ತಾನ ಪರ ಜೈಕಾರ, ಜಿಲ್ಲಾ ಬಿಜೆಪಿ ಪ್ರತಿಭಟನೆ

Feb 29 2024, 02:05 AM IST
ಇದೊಂದು ದೇಶ ದ್ರೋಹದ ಕೆಲಸ. ವಿಧಾನಸೌಧದಲ್ಲಿ ಅಷ್ಟೊಂದು ಸಂಖ್ಯೆಯ ಸಾರ್ವಜನಿಕರನ್ನು ಬಿಟ್ಟಿದ್ದಾದರೂ ಯಾರು. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ದೇಶ ವಿರೋಧಿ ಹೇಳಿಕೆ ಕೂಗಿದವರು ಯಾರು, ತಕ್ಷಣವೇ ಅವರನ್ನು ಬಂಧಿಸಬೇಕಿತ್ತು

ಅಧಿಕಾರಕ್ಕಾಗಿ ಕಾಂಗ್ರೆಸ್‌ ದಲಿತರ ಬಳಕೆ: ಬಿಜೆಪಿ ಆರೋಪ

Feb 29 2024, 02:04 AM IST
ಶೋಷಿತ ಸಮುದಾಯದ ಪ್ರಗತಿಗೆ ಎಳ್ಳಷ್ಟು ಕೊಡುಗೆ ನೀಡಿಲ್ಲ ಎಂದು ಬಿಜೆಪಿ ಮುಖಮಡರು ಆರೋಪಿಸಿದರು. ಕಲಬುರಗಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಬಲವರ್ಧನೆಗಾಗಿ ಭೀಮ ಸಮಾವೇಶ ನಡೆಯಿತು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved