• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಟುಂಬಸ್ಥರೊಂದಿಗೆ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್

Mar 25 2024, 12:52 AM IST
ಪ್ರತಿ ವರ್ಷ ಒಂದು ಅಥವಾ ಎರಡು ಬಾರಿ ಕುಲ ದೇವತೆ ಕೋಡಿಮಾರಮ್ಮ ದೇವಾಯದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಅದರಂತೆ ಈ ವರ್ಷವು ಕುಟುಂಬಸ್ಥರು, ಸಂಬಂಧಿಕರು, ನಮ್ಮ ಹಿತೈಷಿಗಳೊಂದಿಗೆ ಆಗಮಿಸಿ ಕುಲದೇವಿಗೆ ಸಾಂಪ್ರದಾಯಕವಾಗಿ ಪೂಜೆ ಸಲ್ಲಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

ಲೋಕಸಭೆ ಚುನಾವಣೆಯನ್ನು ಬಿಜೆಪಿ ಧರ್ಮಯದ್ಧದಂತೆ ಬಿಂಬಿಸುತ್ತಿದೆ-ಆನಂದಸ್ವಾಮಿ

Mar 25 2024, 12:51 AM IST
ಪ್ರಸಕ್ತ ಲೋಕಸಭೆ ಚುನಾವಣೆಯನ್ನು ಧರ್ಮಯದ್ಧದಂತೆ ಬಿಜೆಪಿಗರು ಬಿಂಬಿಸ ಹೊರಟಿದ್ದಾರೆ ಎಂದು ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ವಿಷಾಧಿಸಿದರು.

ಈಶ್ವರಪ್ಪ ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ: ಆಯನೂರು ಮಂಜುನಾಥ್

Mar 25 2024, 12:51 AM IST
ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಹೊಂದಾಣಿಕೆ ಅಭ್ಯರ್ಥಿಯಾಗಿ ಸ್ಪರ್ಧೆ ನೀಡಲಿದ್ದಾರೆ. ಈಶ್ವರಪ್ಪರಿಗೆ ಈ ಶಕ್ತಿ ಎಲ್ಲಿಂದ ಬಂತು ಎಂದು ಯೋಚಿಸಿದಾಗ ಆ ಪಕ್ಷದ ಮೂಲಗಳೇ ಹೇಳುವಂತೆ ಇದೊಂದು ಬಿಜೆಪಿಯವರ ಷಡ್ಯಂತ್ರ. ಈಶ್ವರಪ್ಪನವರಿಗೆ ಬೆನ್ನ ಹಿಂದೆಯೇ ಇಡಿ, ಐಟಿ ಬಂದೂಕಿನ ಗುರಿ ಇಡಲಾಗಿದೆ.

ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪದಗ್ರಹಣ

Mar 25 2024, 12:50 AM IST
ಕಾಪು ಮಂಡಲ ಬಿಜೆಪಿಯ ನೂತನ ಯುವ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಾಜಿ ಶಾಸಕ ಲಾಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಿಜೆಪಿ ದೆಸೆಯಿಂದ ದುರ್ಗಕ್ಕೆ ವಿಶ್ವ ಮನ್ನಣೆ: ಮಾಜಿ ಸಂಸದ ಜನಾರ್ದನಸ್ವಾಮಿ

Mar 25 2024, 12:49 AM IST
ಚಳ್ಳಕೆರೆ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಂಸದ ಜನಾರ್ದನಸ್ವಾಮಿ ಪತ್ರಕರ್ತರೊಂದಿಗೆ ಮಾತನಾಡಿ, ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಬದಿಗೆ ಸರಿಸಿ ಚಿತ್ರದುರ್ಗ ಜಿಲ್ಲೆಯನ್ನು ವಿಶ್ವವೇ ಗುರುತಿಸುವಂತೆ ಮಾಡುವಲ್ಲಿ ಬಿಜೆಪಿ ಪರಿಶ್ರಮ ಹೆಚ್ಚಿದೆ ಎಂದು ಪ್ರತಿಪಾದಿಸಿದರು.

ಬಿಜೆಪಿ: ಶೆಟ್ಟರ್‌, ಸುಧಾಕರ್‌, ಕಾಗೇರಿಗೆ ಟಿಕೆಟ್‌

Mar 25 2024, 12:49 AM IST
3 ಹಾಲಿ ಸಂಸದರಿಗೆ ಕೊಕ್‌ ನೀಡಿ ಕರ್ನಾಟಕದಲ್ಲಿ ಚಿತ್ರದುರ್ಗ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ. ಅನಂತ್‌ ಹೆಗಡೆ, ಬಚ್ಚೇಗೌಡ, ಮಂಗಳಾ ಅಂಗಡಿಗೆ ಕೊಕ್‌ ನೀಡಲಾಗಿದೆ.

ವಾಯುಪಡೆ ಮಾಜಿ ಮುಖ್ಯಸ್ಥ ಬಧೌರಿಯಾ ಬಿಜೆಪಿ ಸೇರ್ಪಡೆ

Mar 25 2024, 12:47 AM IST
ವಾಯುಪಡೆ ಮಾಜಿ ಮುಖ್ಯಸ್ಥ ಬಧೌರಿಯಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಯದುವೀರ್ ಬೆಂಬಲಿಸಲು ಬಿಜೆಪಿ ಎಸ್ಟಿ ಮೋರ್ಚಾ ಮುನ್ನಡೆ ಸಮಾವೇಶದಲ್ಲಿ ನಿರ್ಣಯ

Mar 25 2024, 12:46 AM IST
ಮೈಸೂರು ರಾಜರು ಮಾಡಿರುವ ಕಲ್ಯಾಣದ ಕೆಲಸಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ಅವರು ಭಾರತವನ್ನು ಸುವರ್ಣ ಉತ್ತಂಗತ್ತ ಕೊಂಡೊಯ್ಯುತ್ತಿದ್ದು, ಮೈಸೂರು ಕೂಡ ಆ ಪ್ರಯೋಜನ ಪಡಯುವುದಿದೆ. ಹಾಗಾಗಿ ಮತ್ತೊಮ್ಮೆ ಅವರ ಕೈ ಬಲಪಡಿಸಬೇಕು ಎಂದು ಅವರು ಮನವಿ ಮಾಡಿದರು.ಮೈಸೂರು ಅರಮನೆ ಮತ್ತು ನಾಯಕ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಅರಮನೆಗೆ ಬೆಂಕಿ ಬಿದ್ದಾಗ ನಾಯಕ ಸಮಾಜದವರು ರಕ್ಷಿಸಿದರೆಂಬುದು ಗೊತ್ತಿದೆ. ಚಾಮುಂಡಿಬೆಟ್ಟದಲ್ಲಿ ತೇರು ಎಳೆಯುವವರು ನಾಯಕ ಸಮಾಜ. ಹಾಗಾಗಿ, ಈ ಸಮುದಾಯ ಇಟ್ಟಿರುವ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಲಾಗುವುದು

ಕಂಗನಾ, ‘ಶ್ರೀರಾಮ’ ಗೋವಿಲ್‌, ನ್ಯಾ। ಅಭಿಜೀತ್‌ಗೆ ಬಿಜೆಪಿ ಟಿಕೆಟ್‌

Mar 25 2024, 12:46 AM IST
ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಕರ್ನಾಟಕ ಸೇರಿದಂತೆ 17 ರಾಜ್ಯಗಳ 111 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ.

25 ವರ್ಷದ ಬಳಿಕ ಬಾಲುಗೆ ಒಲಿದ ಬಿಜೆಪಿ ಟಿಕೆಟ್‌

Mar 25 2024, 12:46 AM IST
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಬಾಲರಾಜು 1999ರಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಟಿಕೆಟ್ ಪಡೆದಿದ್ದನ್ನ ಬಿಟ್ಟರೆ ಪುನಃ ರಾಷ್ಟ್ರೀಯ ಪಕ್ಷವಾದ ಬಿಜೆಪಿಯಲ್ಲಿ ಟಿಕೆಟ್ ಗಿಟ್ಟಿಸಲು 24ವರ್ಷ ಕಾಯಬೇಕಾಯಿತು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved