• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾರಾಯಣಸಾ ಭಾಂಡಗೆ ಬಿಜೆಪಿ ರಾಜ್ಯಸಭೆ ಅಭ್ಯರ್ಥಿ

Feb 12 2024, 01:32 AM IST
ರಾಜೀವ್‌ ಚಂದ್ರಶೇಖರ್‌ ಸ್ಥಾನಕ್ಕೆ ಹುರಿಯಾಳು ನಾರಾಯಣಸಾ ಭಾಂಡಗೆಯನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಲಾಗಿದೆ

ಪಂಜಾಬ್‌ನಲ್ಲಿ ಅಕಾಲಿದಳ, ಬಿಜೆಪಿ ಮೈತ್ರಿ ಚರ್ಚೆ ವಿಫಲ

Feb 12 2024, 01:32 AM IST
ಶಿರೋಮಣಿ ಬೇಡಿಕೆಗೆ ಬಿಜೆಪಿ ನಾಯಕರ ವಿರೋಧ ವ್ಯಕ್ತವಾಗಿದ್ದು, ಮೈತ್ರಿ ಮಾತುಕತೆ ವಿಫಲಗೊಂಡಿದೆ. ಆಪ್‌ ಏಕಾಂಗಿ ಸ್ಪರ್ಧೆ ಹಿನ್ನೆಲೆ ಬಿಜೆಪಿ ತಂತ್ರವೂ ಬದಲು ಮಾಡಿಕೊಂಡಿದೆ ಎನ್ನಲಾಗಿದೆ.

ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡಲು ಬಿಜೆಪಿ ಒತ್ತಾಯ

Feb 12 2024, 01:32 AM IST
ಕಳೆದ 8 ತಿಂಗಳಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ತಂದಿರುವ ಅನುದಾನ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಸಂಪೂರ್ಣ ಮಾಹಿತಿ ನೀಡಬೇಕೆಂದು ಬಿಜೆಪಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರಿಗೆ ಆಗ್ರಹಿಸಿದೆ.

ಅನುದಾನ, ಅಭಿವೃದ್ಧಿ ಕಾರ್ಯಗಳ ವಿವರಣೆ ನೀಡುವಂತೆ ಬಿಜೆಪಿ ಆಗ್ರಹ

Feb 12 2024, 01:31 AM IST
ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಿಲ್ಲ. ಮತದಾರರಿಗೆ ಅಭಿವೃದ್ಧಿಯ ಕುರಿತು ಮಾಹಿತಿ ಒದಗಿಸುವುದು ನಿಮ್ಮ ಕರ್ತವ್ಯವಾಗಿದೆ. ಕೂಡಲೇ ವಿವಿಧ 15 ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಸಚಿವ ರಹೀಂಖಾನ್‌ಗೆ ಮನವಿ ಪತ್ರ ನೀಡಿ ಬಿಜೆಪಿಯಿಂದ ಒತ್ತಾಯ.

ಶ್ರೀರಾಮದರ್ಶನ ನಮ್ಮ ಭಾಗ್ಯದ ಫಲ: ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್‌ ಗುಳಗಣ್ಣನವರ್

Feb 12 2024, 01:31 AM IST

ಶ್ರೀರಾಮ ದರ್ಶನ ಪಡೆಯುವುದು ನಮ್ಮ ಭಾಗ್ಯದ ಫಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಹೇಳಿದರು.

ಕಲಬುರಗಿ: ಇಂದು ಬಿಜೆಪಿ ಕಚೇರಿ ಮುಂದೆ ನಿಲ್ಲಲಿದೆ ಕಲ್ಯಾಣ ಪ್ರಗತಿ ರಥ

Feb 12 2024, 01:31 AM IST
ಬಿಜೆಪಿಗರಿಗೆ ಕಣ್ಣಿಲ್ಲ, ಯಾಕಂದ್ರೆ ಇ‍ರಿಗೆ ಕಾಂಗ್ರೆಸ್‌ ಪಕ್ಷದ ಜನಪರ ಕೆಲಸಗಳೇ ಕಣುತ್ತಿಲ್ಲ. ಪಂಚ ಗ್ಯಾರಂಟಿ ಜಾರಿಗೊಳಿಸಿರುವುದು ನಮ್ಮ ಮಹತ್ವದ ಸಾಧನೆ. ಮೂಲ ಸವಲತತಿಗಾಗಿಯೂ ಸಾಕಷ್ಟು ಕೆಲಸಗಳು ಸಾಗಿವೆ.

ಬಿಜೆಪಿ ಕೆಲಸ ಕಡಿಮೆ, ಪ್ರಚಾರ ಹೆಚ್ಚು: ಸಚಿವ ಲಾಡ್‌

Feb 12 2024, 01:30 AM IST
ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಚರ್ಚೆಯಾಗಬೇಕು. ಚರ್ಚೆ ಮಾಡಲು ಕೇಂದ್ರ ಸಿದ್ಧವಿಲ್ಲ ಎಂದು ಸಚಿವ ಸಂತೋಷ ಲಾಡ್ ದೂರಿದರು.

ಬಿಜೆಪಿ ಪ್ರಚಾರಪ್ರಿಯ ಕಾಂಗ್ರೆಸ್‌ ಅಭಿವೃದ್ಧಿ ಪರ: ಶಾಸಕ ರಾಘವೇಂದ್ರ ಹಿಟ್ನಾಳ

Feb 12 2024, 01:30 AM IST
ಬಿಜೆಪಿ, ಆರೆಸ್ಸೆಸ್‌ ನೀತಿಗೆ ಜನರು ಬೇಸತ್ತಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಕಡೆ ಜನರು ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಜನರು ಬರುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ.

ಅನುದಾನ ವಿವರ ಕೋರಿ ಶಾಸಕ ಗವಿಯಪ್ಪಗೆ ಬಿಜೆಪಿ ಪತ್ರ

Feb 11 2024, 01:53 AM IST
ಕ್ಷೇತ್ರಕ್ಕೆ ತಂದಿರುವ ಅನುದಾನದ ಕುರಿತು ಮಾಹಿತಿ ಬಹಿರಂಗಪಡಿಸಬೇಕು ಎಂದು ಬಿಜೆಪಿ ವಿಜಯನಗರ ಕ್ಷೇತ್ರದ ಮಂಡಳದ ವತಿಯಿಂದ ಪ್ರತಿಭಟನೆ ನಡೆಸಿ, ಹೊಸಪೇಟೆ ಶಾಸಕ ಎಚ್‌.ಆರ್‌. ಗವಿಯಪ್ಪ ಅವರಿಗೆ ಪತ್ರ ನೀಡಲಾಗಿದೆ.

ಬಿಜೆಪಿ ಪಕ್ಷ ಪ್ರಚಾರಷ್ಟೇ, ಕೆಲಸಕ್ಕಲ್ಲ: ಡಿ.ಸುಧಾಕರ್

Feb 11 2024, 01:48 AM IST
ಹಿರಿಯೂರು ನಗರದ ನೆಹರೂ ಮೈದಾನದಲ್ಲಿ ಐಮಂಗಲ ಮತ್ತು ಕಸಬಾ ಹೋಬಳಿಗಳ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ಸಮಾವೇಶ ನಡೆಯಿತು. ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved