• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರೆಗಾಗಿ ನಾಳಿನ ಚಿತ್ರದುರ್ಗ ಬಂದ್‌ಗೆ ಬಿಜೆಪಿ ಬೆಂಬಲ

Jan 22 2024, 02:22 AM IST
ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜ.23ರಂದು ನೀಡಿರುವ ಚಿತ್ರದುರ್ಗ ಬಂದ್‌ಗೆ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ.

ಇಂದು ರಜೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

Jan 22 2024, 02:15 AM IST
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಮವಾರ ರಜೆ ಘೋಷಿಸದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಮ ವಿರೋಧಿ, ಹಿಂದೂ ವಿರೋಧಿ ನೀತಿ ತಾಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾನಗಲ್‌ ರೇಪ್‌: ಎಸ್‌ಐಟಿ ತನಿಖೆಗೆ ಬಿಜೆಪಿ ಪಟ್ಟು

Jan 21 2024, 01:38 AM IST

ಹಾನಗಲ್‌ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌.ಐ.ಟಿ. ರಚಿಸುವಂತೆ ಒತ್ತಾಯಿಸಿದರೂ ಸರ್ಕಾರ ಕೇಳುತ್ತಿಲ್ಲ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದೆ. ಇಂತಹ ಅದೆಷ್ಟೋ ಪ್ರಕರಣಗಳು ಮುಚ್ಚಿ ಹೋಗಿವೆ ಎಂದು ಆರೋಪಿಸಿದರು.

ಗ್ಯಾಂಗ್‌ರೇಪ್‌: ಎಸ್‌ಐಟಿ ತನಿಖೆಗೆ ಬಿಜೆಪಿ ಪಟ್ಟು

Jan 21 2024, 01:34 AM IST
ಹಾನಗಲ್‌ ಗ್ಯಾಂಗ್‌ ರೇಪ್‌ ಪ್ರಕರಣದ ಎಸ್‌ಐಟಿ ತನಿಖೆಗೆ ಆಗ್ರಹಿಸಿ ಹಾವೇರಿಯಲ್ಲಿ ಶನಿವಾರ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ಬಿಜೆಪಿ ಕಟ್ಟಲು ಶ್ರಮಿಸಿದವರೇ ಹೊರ ಜಿಲ್ಲೆಯವರಾ?: ಶಾಸಕ ಬಿ.ಪಿ.ಹರೀಶ, ಯಶವಂತರಾವ್ ಜಾಧವ್‌

Jan 21 2024, 01:34 AM IST
ಸಿದ್ದೇಶ್ವರ ಆಯ್ಕೆಯನ್ನು ಕೇಂದ್ರ ನಾಯಕರು ಮಾಡುತ್ತಾರೆಯೇ ಹೊರತು ರಾಜ್ಯ, ಜಿಲ್ಲಾ ನಾಯಕರಲ್ಲ. ಹಾಗಾಗಿ ರೇಣುಕಾಚಾರ್ಯ ಇತರರಿಗೆ ಏನಾದರೂ ಅಸಮಾಧಾನವಿದ್ದರೆ ಕೇಂದ್ರ ನಾಯಕರ ಬಳಿ ಹೇಳಬೇಕೆ ಹೊರತು, ಮಾಧ್ಯಮ, ಹಾದಿ ಬೀದಿಗಳಲ್ಲಿ ಅಲ್ಲ. ರೇಣುಕಾಚಾರ್ಯ ಸಿಎಂ, ಡಿಸಿಎಂ, ಸಚಿವರ ಮನೆಗಳ ಬಾಗಿಲಿಗೆ ಹೋಗುವುದು, ಕಾಂಗ್ರೆಸ್‌ನ ನಾಯಕರೊಂದಿಗೆ ಚರ್ಚಿಸುವುದು ಕಂಡರೆ, ರೇಣುಕಾಚಾರ್ಯ ಯಾರ ಪರ ಕೆಲಸ ಮಾಡುತ್ತಿದ್ದಾರೆಂದು ಮೇಲ್ನೋಟಕ್ಕೆ ಸ್ಪಷ್ಟವಿದೆ.

ರಾಮಮಂದಿರದಲ್ಲಿ ಬಿಜೆಪಿ ಪಾತ್ರ ಜನರಿಗೆ ಗೊತ್ತು: ಸಂಸದ ಸಿದ್ದೇಶ್ವರ

Jan 21 2024, 01:33 AM IST
ರಾಮ ಮಂದಿರ ನಿರ್ಮಾಣ ಯಾರು ವಿರೋಧಿಸಿದ್ದರೋ, ಯಾರು ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದ್ದರೋ, ಯಾರು ಶ್ರೀರಾಮ ಕೇವಲ ಕಾಲ್ಪನಿಕ ಎಂಬುದಾಗಿ ಬೊಬ್ಬೆ ಹೊಡೆಯುತ್ತಿದ್ದರೋ ಅಂತಹವರಿಗೂ ಫಲ ಸಿಕ್ಕೇ ಸಿಗುತ್ತದೆ. ಆದರೆ, ಆ ಫಲ ಯಾವ ರೀತಿಯದ್ದು ಎಂಬುದನ್ನು ಕಾಲ ನಿರ್ದರಿಸಲಿದೆ. ಅಯೋಧ್ಯಾಧಿಪತಿ ಶ್ರೀರಾಮಚಂದ್ರ ಅಖಂಡ ಭಾರತವಷ್ಟೇ ಅಲ್ಲ, ಇಡೀ ಜಗತ್ತಿನ ಗಮನ ಸೆಳೆಯುತ್ತಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು

Jan 21 2024, 01:33 AM IST
ರಾಮನಗರ: ಮುಂಬರುವ ಲೋಕಸಭಾ ಚುನಾವಣೆಗೆ ಅಡಿಪಾಯ ಎಂದೇ ಭಾವಿಸಲಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿಯೇ ಎನ್ ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟು ಕಗ್ಗಂಟಾಗಿಸಿದೆ.

ಪಕ್ಷ ಸಂಘಟಿಸಿ,ಲೋಕಸಭೆಯಲ್ಲಿ ಬಿಜೆಪಿ ಗೆಲ್ಲಿಸಿ: ಶಾಸಕ ಶಿವರಾಜ್‌ ಪಾಟೀಲ್‌

Jan 21 2024, 01:33 AM IST
ಪದಗ್ರಹಣ ಕಾರ್ಯಕ್ರಮದಲ್ಲಿ ಶಾಸಕರು ಕಾರ್ಯಕರ್ತರಿಗೆ ಕರೆ. ರಾಯಚೂರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಹೊಸ ಜಿಲ್ಲಾಧ್ಯಕ್ಷರಾಗಿ ಶಾಸಕ ಡಾ.ಶಿವರಾಜ ಪಾಟೀಲ್‌ ಅಧಿಕಾರ ಸ್ವೀಕರಿಸಿದರು.

ಮೈತ್ರಿ ಬಳಿಕ ಇಂದು ಬಿಜೆಪಿ ಜತೆ ಎಚ್‌ಡಿಕೆ ಮೊದಲ ಸಭೆ

Jan 21 2024, 01:31 AM IST
ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಜೊತೆ ಸಭೆ ನಡೆಸಲಿದ್ದಾರೆ.

30 ಲಕ್ಷ ಬಿಜೆಪಿ ಸದಸ್ಯರಿಂದ ಗಾಂವ್‌ ಚಲೋ ಅಭಿಯಾನ!

Jan 21 2024, 01:30 AM IST
ಲೋಕಸಭೆ ಚುನಾವಣೆಗೂ ಮುನ್ನ ಸಮಾಜದ ವಿವಿಧ ವರ್ಗಗಳನ್ನು ತಲುಪಲು ನಾನಾ ಆಂದೋಲನ ರೂಪಿಸುತ್ತಿರುವ ಬಿಜೆಪಿ, ಗ್ರಾಮೀಣ ಪ್ರದೇಶದಲ್ಲಿ ಪ್ರತ್ಯೇಕ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಅದಕ್ಕೆ ‘ಗಾಂವ್ ಚಲೋ’ ಎಂದು ಹೆಸರಿಟ್ಟಿದೆ. ಫೆ.4 ಮತ್ತು 11ರ ನಡುವೆ ಈ ಅಭಿಯಾನ ನಡೆಯಲಿದೆ.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 340
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved