• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿಕೆಟ್‌ಗಾಗಿ ಬಿಜೆಪಿ ವರ್ಸಸ್‌ ಜೆಡಿಎಸ್‌: ಕೃಷ್ಣ ಬೈರೇಗೌಡ

Mar 10 2024, 01:51 AM IST
27 ಜನ ಬಿಜೆಪಿ-ಜೆಡಿಎಸ್‌ ಸಂಸದರಿದ್ರೂ ಒಬ್ಬರೂ ಕರ್ನಾಟಕದ ಪರವಾಗಿ ಧ್ವನಿ ಎತ್ತಿಲ್ಲ. ಇಂತಹ ಸಂಸದರನ್ನು ಇಟ್ಕೊಂಡು ರಾಜ್ಯಕ್ಕೆ ಅನ್ಯಾಯವೇ ಹೊರತು ಲಾಭವಿಲ್ಲ ಎಂದು ಕೃಷ್ಣಭೈರೇಗೌಡ ಹೇಳಿದರು.

ಜನರ ಆಶಯದಂತೆ ಬಿಜೆಪಿ ಪ್ರಣಾಳಿಕೆ ಸಿದ್ಧಗೊಳಿಸುತ್ತಿರುವುದು ಅನುಕರಣೀಯ-ಮಾಜಿ ಸಚಿವ ಬಂಡಿ

Mar 10 2024, 01:50 AM IST
ಕಳೆದ ೧೦ ವರ್ಷದ ಅವಧಿಯಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವುದರ ಜತೆಗೆ ಜನ ಮೆಚ್ಚುಗೆ ಆಡಳಿತ ನಡೆಸಿದ ಪ್ರಧಾನಿ ಮೋದಿ ಅವರು ಜನರ ಆಶಯದಂತೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲು ಮುಂದಾಗಿದ್ದು ಅನುಕರಣೀಯ ಎಂದು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ

Mar 10 2024, 01:48 AM IST
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.

ಬಿಜೆಪಿ ಮಂಡಲ ಘಟಕ ರದ್ದು ಮಾಡದಿದ್ದರೆ ಸಭೆ-ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ: ಕರುಣಾಕರ ರೆಡ್ಡಿ

Mar 10 2024, 01:48 AM IST
ಹರಪನಹಳ್ಳಿ ಬಿಜೆಪಿ ಮಂಡಲ ಘಟಕ ರಚನೆ ಬಗ್ಗೆ ಮಾಜಿ ಶಾಸಕ ಜಿ. ಕರುಣಾಕರ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಕಾಲದಲ್ಲೂ ಬಾಂಬ್‌ ಸ್ಫೋಟ ಆಗಿಲ್ಲವೇ: ದಿನೇಶ್‌ ಗುಂಡೂರಾವ್‌

Mar 10 2024, 01:47 AM IST
ಬಿಜೆಪಿ ಕಾಲದಲ್ಲಿ ಬಿಜೆಪಿ ಕಚೇರಿ ಸಮೀಪವೇ ಬಾಂಬ್ ಸ್ಫೋಟವಾಗಿತ್ತು. ಶಿವಾಜಿ ನಗರ, ಚರ್ಚ್ ಸ್ಟ್ರೀಟ್ ಹಾಗೂ ಅನೇಕ ಕಡೆಗಳಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಗ್ಗೆ ಹಚ್ಚು ಚರ್ಚಿಸುವ ಅಗತ್ಯ ಇಲ್ಲ ಎಂದು ಗುಂಡೂರಾವ್‌ ಹೇಳಿದರು.

ಆಂಧ್ರದಲ್ಲಿ ತೆಲುಗುದೇಶಂ, ಬಿಜೆಪಿ, ಜನಸೇನಾ ಮೈತ್ರಿ

Mar 10 2024, 01:45 AM IST
ಆಂಧ್ರಪ್ರದೇಶದ ಪ್ರಭಾವಿ ಪಕ್ಷವಾಗಿರುವ ತೆಲುಗುದೇಶಂ 6 ವರ್ಷಗಳ ಬಳಿಕ ಎನ್‌ಡಿಎ ಕೂಟಕ್ಕೆ ಮರಳಿದ್ದು, ಮುಂಬರುವ ಆಂಧ್ರ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯನ್ನು ಬಿಜೆಪಿ, ಜನಸೇನಾ ಜತೆಗೂಡಿ ಎದುರಿಸಲು ನಿರ್ಧರಿಸಿದೆ.

ಬಿಜೆಪಿ-ಬಿಜೆಡಿ ಮೈತ್ರಿ ಮಾತುಕತೆ ಫೇಲ್‌?

Mar 10 2024, 01:45 AM IST
ಒಡಿಶಾದ ಆಡಳಿತಾರೂಢ ಬಿಜು ಜನತಾದಳ (ಬಿಜೆಡಿ)ವನ್ನು 15 ವರ್ಷಗಳ ಬಳಿಕ ಮತ್ತೆ ಎನ್‌ಡಿಎ ತೆಕ್ಕೆಗೆ ಸೇರಿಸಿಕೊಳ್ಳಲು ಬಿಜೆಪಿ ಆರಂಭಿಸಿದ್ದ ಮಾತುಕತೆಯಲ್ಲಿ ದಿಢೀರ್‌ ತೊಡಕು ಕಾಣಿಸಿಕೊಂಡಿದೆ.

ಹಾವೇರಿ ಬಿಜೆಪಿ ಟಿಕೆಟ್‌ ನನಗೆ ನೀಡಬೇಕು: ಮಾಜಿ ಸಚಿವ ಬಿ.ಸಿ.ಪಾಟೀಲ

Mar 10 2024, 01:34 AM IST
ಟಿಕೆಟ್ ಸಿಗಲಿಲ್ಲವೆಂದರೆ ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ನನಗೆ ನನ್ನದೇ ಆದ ಹಾದಿ ಇದೆ, ನಾನು ನಡೆದಿದ್ದೇ ದಾರಿ

ರಾಜ್ಯ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಇಂದು ಸಭೆ

Mar 10 2024, 01:32 AM IST
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ನೇತೃತ್ವದಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ಸಂಜೆ ದೆಹಲಿಯಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 18 ರಿಂದ 20 ಕ್ಷೇತ್ರಗಳು ಸೇರಿದಂತೆ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.

ಜಿಲ್ಲೆಯ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ನೇರ ಸ್ಪರ್ಧೆ: ಸಂಸದ ರಾಘವೇಂದ್ರ

Mar 10 2024, 01:31 AM IST
ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆಗಳ ಜತೆಗೆ ರಾಷ್ಟ್ರೀಯ ವಿಚಾರಗಳ ಇಟ್ಟುಕೊಂಡು ಈ ಬಾರಿ ಚುನಾವಣೆ ಎದುರಿಸುತ್ತೇವೆ. ನಮ್ಮ ಕಾರ್ಯಕರ್ತರು ಚುನಾವಣೆಯ ಸಂದರ್ಭದಲ್ಲಿ ನಮ್ಮ ಶಕ್ತಿ ತೋರಿಸಲಿದ್ದಾರೆ. ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved