• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಹಿರಿಯ ಹಾದಿ ಅನುಸರಿಸೋಣ: ಶಾಸಕ ವೇದವ್ಯಾಸ್‌ ಕಾಮತ್‌

Feb 05 2024, 01:46 AM IST
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಹಿರಿಯ ಕಾರ್ಯಕರ್ತರ ಮನೆ ಭೇಟಿ ಅಭಿಯಾನದ ಅಂಗವಾಗಿ ಸ್ಥಳೀಯ ಹಿರಿಯ ಕಾರ್ಯಕರ್ತ ಚಂದ್ರಹಾಸ ಅವರ ಮನೆಗೆ ಭೇಟಿ ನೀಡಲಾಯಿತು.

ಇತರೆ ಬಿಜೆಪಿ ರಾಜ್ಯಗಳಲ್ಲೂ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿ ?

Feb 05 2024, 01:45 AM IST
ಉತ್ತರಾಖಂಡದ ರೀತಿಯಲ್ಲೇ ಇತರ ಬಿಜೆಪಿ ಆಡಳಿತಾರೂಢ ರಾಜ್ಯಗಳಲ್ಲೂ ಎಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ.

ಸಂಸದ ಸುರೇಶ್‌ ನಿವಾಸಕ್ಕೆ ಬಿಜೆಪಿ ಮುತ್ತಿಗೆ ಯತ್ನ

Feb 05 2024, 01:45 AM IST
ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಅವರ ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಬಗ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಡಿ.ಕೆ.ಸುರೇಶ್‌ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದರು.

ದ.ಕ. ಬಿಜೆಪಿ ಹೊಸ ಪದಾಧಿಕಾರಿಗಳ ಪಟ್ಟಿ ಪ್ರಕಟ: ಪುತ್ತೂರು ಹೊರತುಪಡಿಸಿ ಬೇರೆಲ್ಲ ಘೋಷಣೆ

Feb 04 2024, 01:34 AM IST
ದ.ಕ.ಜಿಲ್ಲಾ ಬಿಜೆಪಿಯ ಏಳು ಮಂದಿ ಉಪಾಧ್ಯಕ್ಷರು, ಮೂರು ಮಂದಿ ಪ್ರಧಾನ ಕಾರ್ಯದರ್ಶಿ, ಎಂಟು ಮಂದಿ ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಕಾರ್ಯಾಲಯ ಕಾರ್ಯದರ್ಶಿ ಸೇರಿದಂತೆ 20 ಮಂದಿಯ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದೆ.

ಮೋದಿಯನ್ನು ಹುಡುಕಿ ಜವಾಬ್ದಾರಿ ನೀಡಿದ್ದು ಬಿಜೆಪಿ ಭೀಷ್ಮ!

Feb 04 2024, 01:34 AM IST
ಕಳೆದ 40 ವರ್ಷಗಳಲ್ಲಿ ಮೋದಿಗೆ ಹಲವು ಹುದ್ದೆ ನೀಡಿದ್ದ ಬಿಜೆಪಿ ವರಿಷ್ಠ ಅಡ್ವಾಣಿ ಅವರನ್ನು ಮಹತ್ತರ ಹುದ್ದೆಗೆ ಕೂರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಭಿವೃದ್ಧಿ ಯೋಜನೆ ಬಗ್ಗೆ ಅರಿವು ಮೂಡಿಸಿ ಬಿಜೆಪಿ ಗೆಲ್ಲಿಸಿ: ರಾಮದಾಸ್‌

Feb 04 2024, 01:34 AM IST
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆ, ರೈತ, ಯುವ ಸಮೂಹ ಹಾಗೂ ಬಡವರ ಅಭಿವೃದ್ಧಿ ಕೈಗೊಂಡಿರುವ ಮತ್ತು ಅನುಷ್ಠಾನಗೊಂಡಿರುವ ಯೋಜನೆಗಳ ಬಗ್ಗೆ ಪ್ರತಿ ಮನೆಗೂ ತಿಳಿಸಿ 3ನೇ ಬಾರಿ ಮೋದಿಯರನ್ನು ಪ್ರಧಾನಿ ಮಾಡುವ ಸಂಕಲ್ಪ ಕೈಗೊಳ್ಳಬೇಕೆಂದು ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಉಸ್ತುವಾರಿ ಎಸ್.ಎ. ರಾಮದಾಸ್ ಹೇಳಿದರು.

ಸಂಹಿತೆ ಉಲ್ಲಂಘನೆ: ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ 6 ತಿಂಗಳು ಜೈಲು

Feb 04 2024, 01:32 AM IST
2012ರಲ್ಲಿ ಉ.ಪ್ರದೇಶದಲ್ಲಿ ಕಾಂಗ್ರೆಸ್‌ ಪರ ಸ್ಪರ್ಧಿಸಿದ್ದಾಗ ಕೇಸು ದಾಖಲಾಗಿದ್ದು, ಬಿಜೆಪಿ ಸಂಸದೆ ರೀಟಾ ಬಹುಗುಣರಿಗೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ 6 ತಿಂಗಳು ಜೈಲು ಹಾಗೂ ದಂಡ ವಿಧಿಸಲಾಗಿದೆ.

ಠಾಣೆಯಲ್ಲೇ ಶಿಂಧೆಸೇನೆ ಮುಖಂಡನಿಗೆ ಬಿಜೆಪಿ ಶಾಸಕನ ಗುಂಡು

Feb 04 2024, 01:32 AM IST

ತಮ್ಮ ಮಗನ ಮೇಲೆ ಹಲ್ಲೆ ಮಾಡಿದರು ಎಂಬ ಕಾರಣಕ್ಕೆ ಮಹಾರಾಷ್ಟ್ರದ ಬಿಜೆಪಿ ಶಾಸಕ ಗಣಪತ್‌ ಗಾಯಕ್‌ವಾಡ್‌ ಅವರು, ಮುಖ್ಯಮಂತ್ರಿ ಏಕ್‌ನಾಥ್‌ ಶಿಂಧೆ ಆಪ್ತ ಹಾಗೂ ಶಿವಸೇನೆಯ ಮುಖಂಡರೊಬ್ಬರಿಗೆ ಪೊಲೀಸ್‌ ಠಾಣೆಯಲ್ಲೇ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಥಾಣೆಯ ಉಲ್ಲಾಸನಗರದಲ್ಲಿ ನಡೆದಿದೆ.

ಗೋಡೆಗಳಿಗೆ ಬಿಜೆಪಿ ಚಿಹ್ನೆ ಬರೆಯುವ ಕಾರ್ಯಕ್ರಮ

Feb 03 2024, 01:54 AM IST
ರಾಮನಗರ: ಮೋದಿ ಮತ್ತೊಮ್ಮೆ ಅಭಿಯಾನದ ಅಂಗವಾಗಿ ಗೋಡೆಗಳ ಮೇಲೆ ಕಮಲದ ಚಿಹ್ನೆ ಬರೆಯುವ ಕಾರ್ಯಕ್ರಮ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆಯಿತು.

ಶ್ರೀಲಂಕಾ, ಪಾಕಿಸ್ತಾನ ಸರ್ಕಾರಗಳನ್ನು ಬಿಜೆಪಿ ಬೀಳಿಸಲಿ: ಲಾಡ್‌

Feb 03 2024, 01:49 AM IST
ಬಿಜೆಪಿಗರು ಸರ್ಕಾರ ಪತನಗೊಳಿಸುವಲ್ಲಿ ನಿಸ್ಸೀಮರು. ಶ್ರೀಲಂಕಾ, ಪಾಕಿಸ್ತಾನದ ಸರ್ಕಾರಗಳನ್ನೇ ಬೀಳಿಸಲಿ ಸಚಿವ ಸಂತೋಷ ಲಾಡ್ ಹೇಳಿದರು.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved