• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡ್ಡಮತ: ಎಸ್ಟಿಎಸ್‌, ಶಿವರಾಂ ಹೆಬ್ಬಾರ್‌ಗೆ ಬಿಜೆಪಿ ನೋಟಿಸ್‌

Mar 03 2024, 01:34 AM IST
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಮತದಾನಕ್ಕೆ ಗೈರಾಗಿದ್ದ ಶಾಸಕ ಶಿವರಾಂ ಹೆಬ್ಬಾರ್‌ ಅವರಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ.

ಕುಮಾರಸ್ವಾಮಿ ಇದೀಗ ಬಿಜೆಪಿ ವಕ್ತಾರ: ಡಿಕೆಶಿ

Mar 03 2024, 01:33 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಅರುಣ್‌ ಕುಮಾರ್‌ ಪುತ್ತಿಲ ಪಕ್ಷ ಸೇರ್ಪಡೆಗೆ ಬಿಜೆಪಿ ಬಹಿರಂಗ ಆಹ್ವಾನ

Mar 03 2024, 01:33 AM IST
ಮಂಗಳೂರಿನಲ್ಲಿ ಶನಿವಾರ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸೇರ್ಪಡೆಯಾದರೆ ಅರುಣ್‌ ಕುಮಾರ್‌ ಪುತ್ತಿಲಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಹಲವು ರಾಜ್ಯಸಭಾ ಸದಸ್ಯರಿಗೆ ಬಿಜೆಪಿ ಟಿಕೆಟ್‌

Mar 03 2024, 01:32 AM IST
ಸಿಂಧಿಯಾ, ರಾಜೀವ್‌, ಮಾಂಡವೀಯ ಸೋನೋವಾಲ್ ಸೇರಿ ಹಲವು ರಾಜ್ಯಸಭಾ ಸದಸ್ಯರಾಗಿದ್ದವರಿಗೆ ಬಿಜೆಪಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಟಿಕೆಟ್‌ ನೀಡಿದೆ.

ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಫಲಿಸಲ್ಲ: ಸಚಿವ ಮಧು

Mar 03 2024, 01:32 AM IST
ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯವರ ಯಾವ ಪ್ರಯತ್ನವೂ ಸಫಲ ಆಗುವುದಿಲ್ಲ. ನಮ್ಮ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ ಎನ್ನುತ್ತಾರೆ. ಹೌದು, ಗ್ಯಾರಂಟಿ ಯೋಜನೆಗಳ ಕಾರಣದಿಂದಲೇ ಕಾಂಗ್ರೆಸ್‌ ಅಧಿಕಾರಲ್ಲಿದೆ. ಬಿಜೆಪಿಯವರ ಮನೆಯಲ್ಲಿ ಕೂಡ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಶಕ್ತಿಸಾಗರ ಸಂಗಮ ಹೆಸರಿನಲ್ಲಿ ಬಿಜೆಪಿ ಜಾತಿ ಸಮಾವೇಶ

Mar 03 2024, 01:32 AM IST
ಶಕ್ತಿಸಾಗರ ಸಂಗಮ ಕಾರ್ಯಕ್ರಮ ಹೆಸರಿನಲ್ಲಿ ಜಾತಿ ಸಮಾವೇಶ ಮಾಡಲು ಬಿಜೆಪಿ ಮುಂದಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಬಿಜೆಪಿಯವರು ದೀವರು, ಈಡಿಗ, ಬಿಲ್ಲವ, ನಾಮಧಾರಿ ಜೊತೆಗೆ ೨೬ ಪಂಗಡಗಳನ್ನು ಸೇರಿಸಿಕೊಂಡು ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸುತ್ತಿದೆ. ಹಾಗಾದರೆ, ಬಿಜೆಪಿಯವರಿಗೆ ಇತರೆ ಸಮುದಾಯಗಳ ಬೆಂಬಲ ಬೇಡವೇ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಸಾಗರದಲ್ಲಿ ಪ್ರಶ್ನಿಸಿದ್ದಾರೆ.

3 ಬಾರಿ ಪ್ಯಾರಾಲಿಂಪಿಕ್‌ ಪದಕ ವಿಜೇತ ಝಝಾರಿಯಾ ಚುರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

Mar 03 2024, 01:32 AM IST
ಪ್ಯಾರಾಲಿಂಪಿಕ್‌ ಪದಕ ವಿಜೇತ ಜಾವೆಲಿನ್‌ ಥ್ರೋ ಪಟು ದೇವೇಂದ್ರ ಝಝಾರಿಯಾ ರಾಜಕೀಯ ಪ್ರವೇಶಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚುರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ರವಿ ಸುಬ್ರಹ್ಮಣ್ಯ

Mar 03 2024, 01:32 AM IST
ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಅದೇ ರೀತಿ ಲೋಕಸಭಾ ಕ್ಷೇತ್ರದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಲಿಷ್ಠ ಪಡೆಯನ್ನು ಹೊಂದಿದೆ ಎಂದು ಬಿಜೆಪಿ ವೀಕ್ಷಕ ರವಿ ಸುಬ್ರಹ್ಮಣ್ಯ ಹೇಳಿದರು.

ಸಾಧ್ವಿ, ಮೀನಾಕ್ಷಿ ಸೇರಿ 33 ಸಂಸದರಿಗೆ ಬಿಜೆಪಿ ಟಿಕೆಟ್ ಮಿಸ್‌

Mar 03 2024, 01:31 AM IST
ಪಕ್ಷಕ್ಕೆ ಮುಜುಗರದ ತಂದಿದ್ದ ಬಿಧೂರಿ ಸೇರಿ ಅನೇಕರಿಗೆ ಟಿಕೆಟ್‌ ಇಲ್ಲ ಎಂದು ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿ ಸ್ಪಷ್ಟಪಡಿಸಿದೆ.

ಬಿಜೆಪಿ ಜಿಲ್ಲಾ ವಕ್ತಾರರಾಗಿ ಪತ್ರಕರ್ತ ಜೋಶಿ ನೇಮಕ

Mar 02 2024, 01:49 AM IST
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿರ್ದೇಶನದಂತೆ ಪಕ್ಷದ ಬೀದರ್‌ ಜಿಲ್ಲಾ ವಕ್ತಾರರನ್ನಾಗಿ ಹಿರಿಯ ಪತ್ರಕರ್ತ ಸದಾನಂದ ಜೋಶಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 376
  • next >

More Trending News

Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved