• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಗಳನ್ನು ಏಕ ವಚನದಲ್ಲಿ ಸಂಬೋಧಿಸಿದ್ದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹನುಮ ಧ್ವಜ ತೆರವು ಖಂಡಿಸಿ ಗದಗದಲ್ಲಿ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ಜಿಲ್ಲಾಡಳಿತ ಭವನದ ಎದುರಿಗೆ ಸೋಮವಾರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಮಂಡ್ಯ ಕೆರಗೋಡು ಗ್ರಾಮದಲ್ಲಿನ ಹಾರಿಸಿದ್ದ ಹನುಮ ಧ್ವಜವನ್ನು ತೆರವುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕಾರ್ಯಕರ್ತರು ಜಿಲ್ಲಾಡಳಿತ ಮುಂಭಾಗದ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಬಿಜೆಪಿ ವಕ್ತಾರ: ಸಿಎಂ ಸಿದ್ದರಾಮಯ್ಯ ಲೇವಡಿ

Jan 30 2024, 02:01 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಹನುಮ ಧ್ವಜ ವಿವಾದ: ಹಾಸನದಲ್ಲಿ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ಮಂಡ್ಯದ ಕೆರಗೋಡಿ ಗ್ರಾಮದಲ್ಲಿ ಹನುಮ ಧ್ವಜವನ್ನು ಇಳಿಸಿದ್ದನ್ನು ಖಂಡಿಸಿ ಇಳಿಸಿರುವ ಧ್ವಜವನ್ನು ಮತ್ತೆ ಸ್ಥಾಪಿಸಲು ಆಗ್ರಹಿಸಿ ಸೋಮವಾರ ಬಿಜೆಪಿ ಪಕ್ಷದಿಂದ ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಾಳೆ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ

Jan 30 2024, 02:01 AM IST
ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಜ.31 ರಂದು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ನಿಯೋಜಿತ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜಶೆಟ್ಟಿ ಹೇಳಿದರು.

ಹನುಮ ಧ್ವಜ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ರಾಜ್ಯದಲ್ಲಿ ಶಾಂತಿಯುತ ವಾತಾವರಣ ನೆಲೆಸಿರುವಾಗ ರಾಜ್ಯ ಸರ್ಕಾರ ಕೋಮುಭಾವನೆ ಕೆರಳಿಸುವಂತ ಕೆಲಸ ಮಾಡಿದೆ.

ಹನುಮ ಧ್ವಜ ತೆರವು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 30 2024, 02:01 AM IST
ಹನುಮ ಧ್ವಜ ವಿಚಾರದಲ್ಲಿ ಬಿಜೆಪಿ ಎಂದಿಗೂ ರಾಜಕೀಯ ಮಾಡುವುದಿಲ್ಲ. ಬಿಜೆಪಿ ಬೆಳೆದು ಬಂದಿರುವುದೇ ಹಿಂದೂ ಧರ್ಮದ ಪರವಾದ ಹೋರಾಟದ ಮೂಲಕವೇ. ಕೇಸರಿಯನ್ನು ಬಿಜೆಪಿ ಬ್ರ್ಯಾಂಡ್ ಆಗಿ ಮಾಡಿರುವುದು ಕಾಂಗ್ರೆಸ್. ನಾವು ಯಾವತ್ತೂ ಹಸಿರು ಬಣ್ಣವನ್ನು ಒಪ್ಪಿಕೊಂಡಿಲ್ಲ. ರೈತರ ಹಸಿರನ್ನು ಒಪ್ಪಿಕೊಂಡಿದ್ದೇವೆ. ಇನ್ನೊಂದು ಧರ್ಮದ ಹಸಿರನ್ನಲ್ಲ.

ಬಿಜೆಪಿ ಸಂಘಟನೆಗೆ ಶಕ್ತಿ ಮೀರಿ ಪ್ರಯತ್ನಿಸುವೆ: ಯಾಳಗಿ

Jan 30 2024, 02:00 AM IST
ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಿ, ನಾಯಕನನ್ನು ಬೆಳೆಸಲು ಕೇವಲ ವ್ಯಕ್ತಿಯಿಂದ ಸಾಧ್ಯವಿಲ್ಲ. ಅದಕ್ಕೆ ಪಕ್ಷ ಹಾಗೂ ಸಂಘಟನೆ ಮುಖ್ಯ ಎಂದರು.ಪಕ್ಷದಲ್ಲಿ ಕಾರ್ಯಕರ್ತರು ಸಂಘಟನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಿದರೆ ಪಕ್ಷವನ್ನು ಬಲಪಡಿಸಲು ಸಾಧ್ಯ. ನನ್ನ ಮೇಲೆ ವಿಶ್ವಾಸವಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೆನೆ.

ಹನುಮಧ್ವಜ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ

Jan 30 2024, 02:00 AM IST
ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮಧ್ವಜವನ್ನು ತೆರವು ಮಾಡಿರುವ ಕಾಂಗ್ರೆಸ್‌ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಮುಖಂಡರ ಮನೆಗೆ ವಿಜಯೇಂದ್ರ ಭೇಟಿ

Jan 30 2024, 02:00 AM IST
ಸೋಮವಾರ ಕಲಬುರಗಿ ಭೇಟಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಳಗ್ಗೆಯೇ 1 ಗಂಟೆ ಕಾಲ ಹಲವು ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡಿ ಗಮನ ಸೆಳೆದರು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved