• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕಲಬುರಗಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Jan 29 2024, 01:34 AM IST
ಕಲಬುರಗಿ ನಗರ ಹಾಗೂ ಗ್ರಾಮೀಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಚಂದ್ರಕಾಂತ್‌ ಪಾಟೀಲ್‌ (ಚಂದು ಪಾಟೀಲ್‌) ಹಾಗೂ ಶಿವರಾಜ ಪಾಟೀಲ್‌ ರದ್ದೇವಾಡಗಿಯವರ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆ.

ಲೋಕಾಪುರ ಪಿಕೆಪಿಎಸ್ ಅಧಿಕಾರ ಬಿಜೆಪಿ ಪಾಲು

Jan 29 2024, 01:33 AM IST
ಲೋಕಾಪುರ: ತೀವ್ರ ಜಿದ್ದಾ ಜಿದ್ದಿನಿಂದ ಕೂಡಿದ್ದ ಲೋಕಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಬಿಜೆಪಿ ಮೇಲುಗೈ ಸಾಧಿಸಿದೆ. ಡಿ.೧೭ರಂದು ಚುನಾವಣೆ ನಡೆದಿತ್ತು. ಮತ ಎಣಿಕೆಗೆ ಹೈಕೂರ್ಟಿನಿಂದ ತಡೆಯಾಜ್ಞೆ ತಂದ ಕಾರಣ ಫಲಿತಾಂಶ ವಿಳಂಬವಾಗಿತ್ತು. ಕಳೆದ ವಾರ ಮತ ಎಣಿಕೆಗೆ ಹೈಕೋರ್ಟ್‌ ಗ್ರೀನ್ ಸಿಗ್ನಲ್ ನೀಡಿದ್ದರಿಂದ ಭಾನುವಾರ ಮತ ಎಣಿಕೆ ನಡೆಯಿತು.

ಬಿಜೆಪಿಯಿಂದ ಅಂಬೇಡ್ಕರ್ ಕನಸುಗಳ ಸಾಕಾರ ಸಾಧ್ಯ: ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್

Jan 29 2024, 01:32 AM IST
ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಜನ್ಮಸ್ಥಳ, ಶಿಕ್ಷಣ ಸ್ಥಳ ಲಂಡನ್, ಪರಿನಿರ್ವಾಣ ಸ್ಥಳ( ದೆಹಲಿ), ದೀಕ್ಷಾ ಭೂಮಿ (ನಾಗಪುರ), ಚೈತ್ಯ ಭೂಮಿ (ಸಮಾಧಿ)ಯನ್ನು ಬಿಜೆಪಿ ಸರ್ಕಾರ ಅಭಿವೃದ್ಧಿಪಡಿಸಿದೆ. ಸಮುದ್ರದ ತೀರದಲ್ಲಿ ಅಂಬೇಡ್ಕರ್ ರ ಶವ ಸಂಸ್ಕಾರ ಮಾಡಿದ್ದರು. ಆ ಜಾಗವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೊಡ್ಡದಾಗಿ ಅಭಿವೃದ್ಧಿಪಡಿಸಿದ್ದು. ಇದಕ್ಕಾಗಿ 2 ಸಾವಿರ ಕೋಟಿ ಖರ್ಚು ಮಾಡಿದೆ.

ಬಿಜೆಪಿ ಯೋಜನೆಗಳಿಗೆ ಕಾಂಗ್ರೆಸ್‌ ಭೂಮಿಪೂಜೆ: ಪ್ರತಾಪ್‌ ಸಿಂಹ ಆರೋಪ

Jan 29 2024, 01:30 AM IST
ಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಸಾಧನೆ ಹಾಗೂ ಕಾಂಗ್ರೆಸ್‌ ಸರ್ಕಾರದ ಸುಳ್ಳುಗಳನ್ನು ಒತ್ತಿ ಹೇಳಿದರು.

ಸಿದ್ದು ಸರ್ಕಾರದ ವಿರುದ್ಧ ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ಸರಣಿ ಹೋರಾಟ

Jan 29 2024, 01:30 AM IST
ಲೋಕಸಭಾ ಚುನಾವಣೆ ಸಮೀಪಿಸಿದಂತೆ ಪ್ರತಿಪಕ್ಷ ಬಿಜೆಪಿಯು ಆಡಳಿತಾರೂಢ ಕಾಂಗ್ರೆಸ್ ವೈಫಲ್ಯಗಳ ವಿರುದ್ಧ ಸೋಮವಾರದಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತನ್ನ ಸರಣಿ ಹೋರಾಟ ಆರಂಭಿಸುತ್ತಿದೆ.

ಆರ್ರೆಸ್ಸೆಸ್‌, ಬಿಜೆಪಿ ಮೀಸಲಾತಿ ವಿರೋಧಿಗಳು: ಸಿದ್ದು

Jan 29 2024, 01:30 AM IST
ಮಂಡಲ್‌ ವರದಿ ಬಂದಾಗ ಕಮಂಡಲ ರಥಯಾತ್ರೆ ನಡೆಸಿದರು. ಈಗ ರಾಮಮಂದಿರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕುರಿ ಕಾಯುವವನ ಮಗ ಸಿಎಂ ಆದನಲ್ಲ ಎಂದು ನನ್ನನ್ನು ವಿರೋಧಿಸುತ್ತಿದ್ದಾರೆ ಎಂದು ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ಕಣಕ್ಕೆ!

Jan 28 2024, 01:20 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಗೆಹರಿದಿದ್ದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.

ನಾಳೆ ಬಿಜೆಪಿ ನಗರ, ಜಿಲ್ಲಾಧ್ಯಕ್ಷರ ಪದಗ್ರಹಣ, ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿ

Jan 28 2024, 01:18 AM IST
ಬಿಜೆಪಿ ಪಕ್ಷದ ಈ ಮಹತ್ವದ ಸಂಘಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಳ್ಳುತ್ತಿದ್ದಾರೆ.

ಬಿಜೆಪಿ ಸಂಸದನ ಗೆಲ್ಲಿಸಲು ಶಾಮನೂರು ಕರೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

Jan 28 2024, 01:18 AM IST
ಬಿಜೆಪಿ ಸಂಸದ ಬಿ. ವೈ.ರಾಘವೇಂದ್ರ ಗೆಲ್ಲಿಸಲು ಶಾಮನೂರು ಕರೆ ನೀಡಿರುವುದು ಪಕ್ಷ ವಿರೋಧಿ ಧೋರಣೆಯಂತೆ ಕಾಣುತ್ತದೆ. ಇದನ್ನು ಪಕ್ಷದ ನಾಯಕರು ಗಂಭೀರವಾಗಿ ಪರಿಗಣಿಸಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಜಿ ವಿಧಾನಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌ ಹೇಳಿದರು.

ಶ್ರೀರಾಮನ ಹೆಸರಲ್ಲಿ ದೇಶದ ಲೂಟಿ ಮಾಡುತ್ತಿರುವ ಬಿಜೆಪಿ

Jan 28 2024, 01:17 AM IST
ಇನ್ನು 3-4 ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು, ಈ ಕುರಿತು ಚರ್ಚಿಸಲು ಈ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಕಾರ್ಯಕರ್ತರು ಮೊದಲು ಪಕ್ಷದ ಐಡಿಯಾಲಜಿಗಳ ಕುರಿತು ಅರಿವು ಹೊಂದಬೇಕು. ಪಕ್ಷವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಅರಿವು ಹೊಂದಿದರೆ ಮಾತ್ರ ಜನತೆಯ ಮುಂದೆ ಮಾತನಾಡಲು, ಜಾಗೃತಿ ಮೂಡಿಸಲು ಸಾಧ್ಯ
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved