• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಕಾರ್ಯಕರ್ತರ ಬಂಧನ ಖಂಡನೀಯ

Jan 03 2024, 01:45 AM IST
ಸಿದ್ದರಾಮಯ್ಯನವರ ಅವರ ಕುರ್ಚಿ ಸಂಚಕಾರ ಬಂದಾಗೆಲ್ಲ ಜನರ ಭಾವನೆಯೊಂದಿಗೆ ಆಟವಾಡುತ್ತಾರೆ

ಬಿಜೆಪಿ ರಾಮ ಎನ್ನೋರಿಗೆ ಕೇಂದ್ರ ನಾಯಕರು ಆಹ್ವಾನ ಕೊಟ್ಟಿಲ್ಲ

Jan 03 2024, 01:45 AM IST
ನೂರಾರು ವರ್ಷಗಳ ಬಳಿಕ ಇತ್ಯರ್ಥ ಕಂಡು ದೇಗುಲ ನಿರ್ಮಾಣ ಆಗಿರುವ ಅಯೋಧ್ಯೆಯಲ್ಲಿ ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ಸಿಎಂ ಅವರನ್ನು ಆಹ್ವಾನಿಸಿಲ್ಲ, ಶ್ರೀರಾಮನನ್ನು ಬಿಜೆಪಿಯ ರಾಮ ಅಂತ ವರ್ಗೀಕರಿಸುವವರಿಗೆ ಆಮಂತ್ರಣ ನೀಡಿಲ್ಲ ಎಂದು ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ತಾಕತ್ತಿದ್ದರೆ ಎಲ್ಲಾ ಕರಸೇವಕರನ್ನೂ ಬಂಧಿಸಿ: ಸರ್ಕಾರಕ್ಕೆ ಬಿಜೆಪಿ ಸವಾಲ್‌

Jan 03 2024, 01:45 AM IST
ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ದೇಶಾದ್ಯಂತ ಮಂಗಳಕರ ವಾತಾವರಣವಿದೆ. ಆದರೆ, ಅಪಶಕುನ ಸೃಷ್ಟಿಗೆ ಸಿದ್ದರಾಮಯ್ಯನವರು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಡಿಕೆಶಿಯನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿರುವುದು ನೂರಕ್ಕೆ ನೂರು ಸತ್ಯ

Jan 03 2024, 01:45 AM IST
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ

ಅಯೋಧ್ಯೆಗೆ ಭೇಟಿ ನೀಡುವ ಭಕ್ತರಿಗೆ ಬಿಜೆಪಿ ವ್ಯವಸ್ಥೆ

Jan 03 2024, 01:45 AM IST
ಜ.25ರಿಂದ 60 ದಿನಗಳ ಕಾಲ ಮಹಾ ಸಂಪರ್ಕ ಅಭಿಯಾನ ನಡೆಸಲು ಬಿಜೆಪಿ ಉದ್ದೇಶಿಸಿದ್ದು, ಅದರ ಭಾಗವಾಗಿ ಅಯೋಧ್ಯೆಗೆ ಪ್ರತಿದಿನ 35 ರೈಲುಗಳ ಸಂಚಾರ ನಡೆಸುವಂತೆ ಮನವಿ ಮಾಡಲಾಗುವುದು. ಅಲ್ಲದೆ ಪ್ರತಿದಿನ 50 ಸಾವಿರ ಜನರಿಗೆ ದರ್ಶನ ಮಾಡಿಸಲು ಪಣತೊಡಬೇಕು. ಪ್ರಯಾಣ ವೆಚ್ಚ ಭಕ್ತರದ್ದು, ಅನುಕೂಲ ಕಲ್ಪಿಸುವ ಹೊಣೆ ಬಿಜೆಪಿಗರದ್ದು ಎಂಬ ಸಹಕಾರ ತತ್ವದ ಮೂಲಕ ಹೆಚ್ಚು ಜನರಿಗೆ ರಾಮನ ದರ್ಶನ ಮಾಡಿಸಲು ಬಿಜೆಪಿ ನಿರ್ಣಯ ತೆಗೆದುಕೊಂಡಿದೆ.

ನನ್ನನ್ನು ಒಳಗೆ ಕಳಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ.ಶಿವಕುಮಾರ್‌

Jan 02 2024, 02:15 AM IST
ಕೇರಳದ ಜೈಹಿಂದ್‌ ವಾಹಿನಿಯಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಹೂಡಿಕೆ ಕುರಿತು ಸಿಬಿಐ ನೀಡಿರುವ ನೋಟಿಸ್‌ಗೆ ಡಿಕೆ ಶಿವಕುಮಾರ್‌ ಅವರು ಇದು ಬಿಜೆಪಿಗರು ನನ್ನನ್ನು ಒಳಗೆ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಾರ್ಖಂಡ್‌ ಸಿಎಂ ಸೊರೇನ್‌ ಶೀಘ್ರ ರಾಜೀನಾಮೆ: ಬಿಜೆಪಿ ಸಂಸದ ನಿಶಿಕಾಂತ್‌

Jan 02 2024, 02:15 AM IST
ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ವಿರುದ್ಧ ಭ್ರಷ್ಟಾಚಾರ ಆರೋಪದ ಇ.ಡಿ. ತನಿಖೆ ನಡೆಸುತ್ತಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಹಿನ್ನೆಲೆ ಪ್ಲ್ಯಾನ್‌ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ- ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ

Jan 01 2024, 01:15 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವು ತಿಂಗಳಲ್ಲೇ ಜನರಿಗೆ ಬೇಸರ ತಂದಿದೆ. ಈ ಹಿಂದೆ ಭಯ್ಯಾಪುರ ಕೃಷ್ಣಾ ಬಿ-ಸ್ಕೀಂ ಯೋಜನೆ ಜಾರಿಯಾಗಲ್ಲ ಎಂದವರು ಈಗ ನಮ್ಮ ಸಾಧನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇದು ದುರ್ಗತಿ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲುವುದಿಲ್ಲ: ಎಂ.ಲಕ್ಷ್ಮಣ್ ಭವಿಷ್ಯ

Jan 01 2024, 01:15 AM IST
ಈ ಬಾರಿ ಪ್ರತಾಪ್‌ಸಿಂಗ ಅವರಿಗೆ ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್‌ ಸಿಗುವುದು ಸಂಶಯ. ಈ ಸಲ ಇಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲಲ್ಲ ಎಂದು ಕೆಪಿಸಿಸಿ ವಕ್ತಾರ ಭವಿಷ್ಯ ನುಡಿಸಿದ್ದಾರೆ.

ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಹುದ್ದೆಗೆ ಹೆಚ್ಚಿದ ಪೈಪೋಟಿ

Dec 31 2023, 01:30 AM IST
ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ 60 ವರ್ಷ ಮೇಲ್ಪಟ್ಟವರನ್ನು ನೇಮಕ ಮಾಡಬಾರದು ಎನ್ನುವ ಷರತ್ತು ಹಾಕಿಕೊಂಡಿದ್ದ ಬಿಜೆಪಿ ಹೈಕಮಾಂಡ್ ಈಗ ಅದನ್ನು ಸಡಿಲಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾನಾ ಬೆಳವಣಿಗೆ ಕಂಡುಬರುತ್ತಿವೆ.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 340
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved