• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ದೇಶದ ರಾಮ

Jan 13 2024, 01:32 AM IST
ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮನಲ್ಲ, ಶ್ರೀರಾಮ ಅವರು ಇಡೀ ದೇಶದ ದೇವರಾಗಿದ್ದು, ಸ್ವಾರ್ಥಕ್ಕಾಗಿ ರಾಮನನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಟೀಕೆ.

ಗ್ಯಾರಂಟಿ ನಂಬಿ ಮೈಮರೆಯಬೇಡಿ ಬಿಜೆಪಿ ವೈಫಲ್ಯವನ್ನೂ ಬಿಚ್ಚಿಡಿ: ಖರ್ಗೆ ಟಾಸ್ಕ್‌

Jan 13 2024, 01:30 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್‌ ತನ್ನ ಸಚಿವರಿಗೆ ಕೇವಲ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಂಬಿ ಸುಮ್ಮನಿರಬೇಡಿ. ಬಿಜೆಪಿ ವೈಫಲ್ಯಗಳನ್ನು ಬಿಚ್ಚಿಡಿ ಎಂದು ತಾಕೀತು ಮಾಡಿದೆ.

ಬಿಜೆಪಿ ಮುಖಂಡರ ಸಭೆ: ಅಭ್ಯರ್ಥಿ ಯಾರಾದ್ರೂ ಮೋದಿಗಾಗಿ ಗೆಲ್ಲಿಸಿ

Jan 12 2024, 01:45 AM IST

ಈ ಬಾರಿಯ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ತಯಾರಿ ಆರಂಭಿಸಿದ್ದು, ಪಕ್ಷದ ಮುಖಂಡರಿಗೆ ಅಭ್ಯರ್ಥಿಯಾರಾದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಿ ಎಂದು ಸೂಚನೆ ನೀಡಲಾಗಿದೆ.

ಸರ್ಕಾರದ ಖರ್ಚಲ್ಲಿ ಕಾಂಗ್ರೆಸ್ಸಿಗರಿಗೆ ಹುದ್ದೆ: ಬಿಜೆಪಿ, ಜೆಡಿಎಸ್‌ ಕಿಡಿ

Jan 12 2024, 01:45 AM IST

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಕ್ಷದ ಕಾರ್ಯಕರ್ತರ ಸಮಿತಿ ರಚಿಸುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಪೈಕಿ ಬಿಜೆಪಿಯು ರಾಜ್ಯಪಾಲರಿಗೆ ದೂರು ನೀಡುವುದಲ್ಲದೆ ಕಾನೂನು ಮೊರೆ ಹೋಗಲು ನಿರ್ಧರಿಸಿದೆ.

ಕೇಂದ್ರ ಬಿಜೆಪಿ ಸರ್ಕಾರ ಬಡವರು, ರೈತರ ಪರ: ಕ್ರಿಶನ್ ಪಾಲ್

Jan 12 2024, 01:45 AM IST
ದೇಶದ ಸರ್ವ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ, ನಮ್ಮ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಜನರಿಗೆ ಯೋಜನೆ ಫಲ ದೊರಕುವಂತೆ ಮಾಡಲು ವಿಕಸಿತ ಸಂಕಲ್ಪ ಯಾತ್ರೆಯ ಮೂಲಕ ಮೋದಿ ಗಾಡಿ ನಿಮ್ಮ ಹಳ್ಳಿಗಳಿಗೆ ಬಂದಿದೆ

400 ಸ್ಥಾನ ಗೆಲ್ಲಲು ಅನ್ಯಪಕ್ಷಗಳ ನಾಯಕರಿಗೆ ಬಿಜೆಪಿ ಗಾಳ!

Jan 11 2024, 01:31 AM IST

ಮುಂಬರುವ ಚುನಾವಣೆಯಲ್ಲಿ 543 ಲೋಕಸಭಾ ಸ್ಥಾನಗಳ ಪೈಕಿ 400 ಸ್ಥಾನಗಳನ್ನು ಗೆಲ್ಲುವ ಹಾಗೂ ಶೇ.50ರಷ್ಟು ಮತ ಪಡೆಯುವ ಬೃಹತ್ ಗುರಿ ಹೊಂದಿರುವ ಬಿಜೆಪಿ, ತನ್ನ ಗುರಿ ಸಾಧಿಸಲು ವಿಪಕ್ಷಗಳ ನಾಯಕರಿಗೆ ಗಾಳ ಹಾಕಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಆರೋಪಗಳಿಗೆ ಕಾರ್ಯಕ್ರಮಗಳ ಮೂಲಕವೇ ಉತ್ತರ

Jan 11 2024, 01:30 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದವರ ಆರೋಪಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಮ್ಮ ಕಾರ್ಯಕ್ರಮಗಳ ಮೂಲಕವೇ ಉತ್ತರಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ: ಶಾಸಕ ಗೋವಿಂದಪ್ಪ

Jan 10 2024, 01:46 AM IST
ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನೆಂದು ಪ್ರಶ್ನಿಸುತ್ತಾರೆ. ಹಾಗಾದರೇರೆ, ದೇಶದಲ್ಲಿ 9 ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸಾಧನೆ ಏನು? ಶ್ರೀಮಂತರ ಪರ ಆಡಳಿತ ನಡೆಸಿದ್ದೇ ಇವರ ದೊಡ್ಡ ಸಾಧನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಬಿಜೆಪಿ ವಿರುದ್ಧ ಹರಿಹಾಯ್ದರು.

ಇಬ್ಬರೇ ಬಿಜೆಪಿ ಶಾಸಕರ ನೋಡಿ ಬೇಜಾರಾಗುತ್ತೆ: ಸಚಿವ ಮಂಕಾಳ ವೈದ್ಯ

Jan 10 2024, 01:46 AM IST
ಯಲ್ಲಾಪುರ ಶಾಸಕರು ನಮ್ಮೊಟ್ಟಿಗೆ ಬಂದರೆ ಅವರ ಮೇಲೆ ಯಲ್ಲಾಪುರ-ಮುಂಡಗೋಡ ಜವಾಬ್ದಾರಿ ಕೊಡಬಹುದು. ಆದರೆ, ಅರ್ಧಕ್ಕೆ ಬಂದು ಹಿಂದೆ ಹೋಗಿದ್ದಾರೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೆಸರು ಹೇಳದೇ ಪ್ರಸ್ತಾಪಿಸಿದ ವೈದ್ಯ, ಯಲ್ಲಾಪುರದಲ್ಲಿ ನಾವು ಸಂಘಟನೆ, ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ

ಅಮಿತ ಕೋರೆಗೆ ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್‌ ನೀಡಲು ಆಗ್ರಹ

Jan 10 2024, 01:45 AM IST
ಚಿಕ್ಕೋಡಿ ಭಾಗದ ಅಭಿವೃದ್ಧಿಗಾಗಿ ಸೇವೆ ಮಾಡಲು ಅಮಿತ್‌ ಕೋರೆ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಸುರೇಶ ಪಾಟೀಲ ಆಗ್ರಹಿಸಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved