• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಪರೇಷನ್ ಸಿಂದೂರ ಕಾರ್ಯಾಚರಣೆಗೆ ಬಿಜೆಪಿ ಸಂಭ್ರಮಾಚರಣೆ

May 08 2025, 12:36 AM IST
ಪಾಕಿಸ್ತಾನದ ವಿರುದ್ಧ ಸಮರ ಸಾರಿರುವ ಹೊತ್ತಿನಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಉದ್ಯೋಗ, ಶಿಕ್ಷಣ, ವ್ಯಾಪಾರ, ಆರೋಗ್ಯ ನೆಪದಲ್ಲಿ ರಾಜ್ಯಗಳಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಮಂಡ್ಯ ಜಿಲ್ಲೆಯಲ್ಲಿ ನೆಲೆಸಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಾಸಿಗಳನ್ನು ಪತ್ತೆ ಹಚ್ಚಿ ಕೂಡಲೇ ಗಡಿಪಾರು ಮಾಡಬೇಕು.

ಪಾಕಿಸ್ತಾನಿಗಳೇ ಭಾರತ ಬಿಟ್ಟು ತೊಲಗಿ, ಬಿಜೆಪಿ ಪ್ರತಿಭಟನೆ

May 07 2025, 12:51 AM IST
ಪಹಲ್ಗಾಮ್‌ ದಾಳಿಯಲ್ಲಿ ಅಮಾಯಕ ಹಿಂದೂಗಳನ್ನು ಹತ್ತೆ ಮಾಡಲಾಗಿದೆ. ಇದನ್ನು ಇಡೀ ದೇಶ ಖಂಡಿಸುತ್ತಿದೆ. ಹೀಗಾಗಿ, ಪಾಕಿಸ್ತಾನಿಗಳು ದೇಶ ದೊರೆಯುವಂತೆ ಕೇಂದ್ರ ಸರ್ಕಾರ ಆದೇಶಿಸಿದ್ದು ಕೂಡಲೇ ತೊರೆಯಬೇಕು.

ಅಕ್ರಮ ಪಾಕ್‌ ಪ್ರಜೆಗಳ ಗಡಿಪಾರಿಗೆ ಬಿಜೆಪಿ ಒತ್ತಾಯ

May 07 2025, 12:49 AM IST
ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡಬೇಕು. ವಿಜಯನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಪಾಕ್‌ ಪ್ರಜೆಗಳು ನೆಲೆಸಿದ್ದರೆ, ಅವರನ್ನು ಹುಡುಕಿ ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಹಾಯಕ ನಿಬಂಧಕರ ವಜಾಗೆ ಆಗ್ರಹಿಸಿ ಜೆಡಿಎಸ್- ಬಿಜೆಪಿ ಪ್ರತಿಭಟನೆ

May 07 2025, 12:49 AM IST
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಡಿಕೆಶಿ ಕೂಡ ಕ್ಯಾಬಿನೆಟ್‌ನಲ್ಲಿ ಇದ್ದರು. 540 ಕೋಟಿ ವೆಚ್ಚದ ಸತ್ತೇಗಾಲ ಯೋಜನೆಗೆ ಕುಮಾರಸ್ವಾಮಿ ಅವರು ಅನುಮೋದನೆ ನೀಡಿದ್ದರು. ಇವಾಗ ಬಂದು ಡಿಕೆಶಿ ಟವಲ್ ಹಾಸುವ ಕೆಲಸ ಮಾಡ್ತಾ ಇದ್ದಾರೆ.

ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳನ್ನು ಹೊರ ಹಾಕುವಂತೆ ಬಿಜೆಪಿ ಪ್ರತಿಭಟನೆ

May 07 2025, 12:48 AM IST
ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗದ ನಿಮಿತ್ತ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಸಿಸುತ್ತಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್ ಕೂಡಲೇ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಬ್ಯಾಡಗಿಯಲ್ಲಿ ಬಿಜೆಪಿ ಪ್ರತಿಭಟನೆ

May 07 2025, 12:48 AM IST
ರಾಜ್ಯ ಸರ್ಕಾರ ಮಾತ್ರ ತುಷ್ಟೀಕರಣಕ್ಕೆ ಮುಂದಾಗಿ ಹಿಂದೂಗಳ ಹತ್ಯೆಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.

ಪಾಕ್ ಪ್ರಜೆಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 07 2025, 12:48 AM IST
ನರೇಂದ್ರ ಮೋದಿ ಪಾಕಿಸ್ತಾನ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಣಯ ಕೈಗೊಂಡಿದ್ದಾರೆ

ಕೋಲಾರದಲ್ಲಿಂದು ಬಿಜೆಪಿ ರ್‍ಯಾಲಿ

May 07 2025, 12:47 AM IST
ಗ್ಯಾರಂಟಿಗಳ ಆಶ್ವಾಸನೆ ಮೇಲೆ ಬಂದಿರುವ ಸರ್ಕಾರವು ವ್ಯಾಪಾಕವಾದ ಭ್ರಷ್ಟಚಾರ, ಇಲಾಖೆಗಳ ಅಭಿವೃದ್ದಿ ಹಣವನ್ನು ಗ್ಯಾರಂಟಿಗಳಿಗೆ ದುರ್‍ಬಳಕೆ ಮಾಡುತ್ತಿದೆ. ಓಟ್ ಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಲಾಗುತ್ತಿರುವ ಕುರಿತು ರಾಜ್ಯದಲ್ಲಿ ಇತರೆ ಸಮುದಾಯಗಳು ತೀವ್ರವಾಗಿ ಆಕ್ಷೇಸಿವೆ. ಹಿಂದು ನಾಯಕರನ್ನು ಸರಣಿಯಂತೆ ಹತ್ಯೆ ಮಾಡಲಾಗುತ್ತಿದೆ

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಪ್ರತಿಭಟನೆ

May 07 2025, 12:47 AM IST
ಕಾಶ್ಮೀರ ಹತ್ಯಾಕಾಂಡದ ನಂತರ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ಸೂಚನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಸರಿಯಾಗಿ ಪಾಲಿಸದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪಾಕಿಸ್ತಾನಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

May 07 2025, 12:46 AM IST
ಹಿಂದೂಗಳನ್ನು ಗುರಿಯಾಗಿಸಿ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರದಾಳಿ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಣಯಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಭದ್ರತೆಯ ದೃಷ್ಠಿಯಿಂದ ಕೇಂದ್ರ ಗೃಹ ಸಚಿವಾಲಯ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಆಜ್ಞಾಪತ್ರ ಹೊರಡಿಸಿದ್ದು, ಕೂಡಲೇ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರಧಾನಿಗಳು ಭಾರತೀಯ ಸೇನಾ ಪಡೆಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಮುಕ್ತ ಅನುಮತಿ ನೀಡಿದ್ದಾರೆ. ನಮ್ಮ ಸೇನಾ ಪಡೆಗಳು ಉಗ್ರರನ್ನು ನಾಶ ಮಾಡೇ ತೀರುತ್ತವೆ ಎಂಬ ದೃಢ ವಿಶ್ವಾಸವಿದೆ ಎಂದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 365
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved