• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಧಮ್‌ ಇದ್ದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಹೇಳಲಿ

Feb 19 2025, 12:49 AM IST
ಆನವಟ್ಟಿ: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿ ಯೋಜನೆಗಳು ಜಾರಿಯಾಗುದಿಲ್ಲ ಎಂದು ಬಿಜೆಪಿಗರು ಅಪಪ್ರಚಾರ ಮಾಡಿದ್ದರು. ಈಗ ಧಮ್‌ ಇದ್ದರೆ ಬಿಜೆಪಿ ಅವರು ಗ್ಯಾರಂಟಿಗಳನ್ನು ನಿಲ್ಲಿಸುತ್ತೇವೆ ಎಂದು ರಾಜ್ಯದ ಜನತೆ ಮುಂದೆ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಮಧು ಬಂಗಾರಪ್ಪ ಸವಾಲು ಹಾಕಿದರು.

ಉತ್ತರಿಸಲ್ಲ ಎಂದಿದ್ದ ಯತ್ನಾಳರಿಂದ ಬಿಜೆಪಿ ನೋಟಿಸ್‌ಗೆ ಕಡೆಗೂ ಉತ್ತರ

Feb 19 2025, 12:47 AM IST
ಬಿಜೆಪಿಯ ಭಿನ್ನರ ಪಾಳೆಯದ ನಾಯಕರೂ ಆಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ತಮಗೆ ನೀಡಿದ್ದ ಶೋಕಾಸ್ ನೋಟಿಸ್‌ಗೆ ಕೊನೆಗೂ ಉತ್ತರ ನೀಡಿದ್ದಾರೆ.

ರಾಷ್ಟ್ರೀಯ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್‌ಗೂ ಬಗ್ಗದ ಬಿಜೆಪಿ ಭಿನ್ನರ ಪಡೆ : ನಾಡಿದ್ದು ಮೀಟಿಂಗ್‌

Feb 18 2025, 12:33 AM IST
ರಾಷ್ಟ್ರೀಯ ಬಿಜೆಪಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದರೂ ಕ್ಯಾರೇ ಎನ್ನದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಬಣದ ಮುಖಂಡರು ಇದೇ ತಿಂಗಳ 20ರಂದು ಸಭೆ ನಡೆಸಲು ನಿರ್ಧರಿಸಿದ್ದಾರೆ.

ಕಳ್ಳರು ಪದ ಬಳಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕೆಂಡ!

Feb 18 2025, 12:31 AM IST
ಕಳ್ಳರು ಅಂದ್ರೆ ನೀವ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ಎಂಬ ಬಿಜೆಪಿ ಸದಸ್ಯರೊಬ್ಬರ ಮಾತಿನಿಂದ ಮಹಾನಗರ ಪಾಲಿಕೆ ಸದಸ್ಯರ 5 ವರ್ಷಗಳ ಅವಧಿಯ ಕಡೆಯ ಸಾಮಾನ್ಯ ಸಭೆಯು ಪರಸ್ಪರ ವಾಕ್ಸಮರಕ್ಕೆ ಆಸ್ಪದ ಮಾಡಿಕೊಟ್ಟ ಘಟನೆ ನಡೆಯಿತು.

ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದಅಮೆರಿಕ ಚುನಾವಣಾ ನಿಧಿ ಯಾರ‘ ಕೈ’ ಸೇರುತ್ತಿತ್ತು : ಬಿಜೆಪಿ ಪ್ರಶ್ನೆ

Feb 18 2025, 12:31 AM IST

ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದ ನಿಧಿಯನ್ನು ಅಮೆರಿಕ ಸ್ಥಗಿತಗೊಳಿಸಿದ ಬೆನ್ನಲ್ಲೇ, ಇದುವರೆಗೂ ಈ ಹಣ ಯಾವ ಪ್ರಭಾವಿಗಳ ‘ಕೈ’ ಸೇರುತ್ತಿತ್ತು ಎಂದು ಬಿಜೆಪಿ ಪ್ರಶ್ನಿಸಿದೆ.  

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನ ಯುಮುನಾ ನದಿ ಶುದ್ಧೀಕರಣ ಪ್ರಕ್ರಿಯೆ ಚಾಲನೆ

Feb 18 2025, 12:30 AM IST
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನವೇ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಯಮುನಾ ನದಿ ಶುದ್ಧೀಕರಣಕ್ಕೆ ಚಾಲನೆ ಸಿಕ್ಕಿದೆ.

ನಮ್ಮ ಮೆಟ್ರೋ ದರ ರಾಜಕೀಯ ಸಂಘರ್ಷ ತೀವ್ರ : ಕಾಂಗ್ರೆಸ್‌ - ಬಿಜೆಪಿ ಮಧ್ಯೆ ಜನ ಹೈರಾಣು

Feb 16 2025, 07:34 AM IST

‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.

ಪುಲ್ವಾಮಾ ದಾಳಿ ಬಿಜೆಪಿ ರಾಜಕೀಯ ಷಡ್ಯಂತ್ರ: ದಿನೇಶ್ ಶೆಟ್ಟಿ ಆರೋಪ

Feb 16 2025, 01:45 AM IST
ಆರು ವರ್ಷಗಳ ಹಿಂದೆ ದೇಶದ ಸೈನಿಕರನ್ನು ಗುರಿಯಾಗಿಟ್ಟುಕೊಂಡು ನಡೆದ ಪುಲ್ವಾಮಾ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರದ ಭಾಗಗಳಲ್ಲೊಂದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಆರೋಪಿಸಿದ್ದಾರೆ.

ಮುಚ್ಚುವ ಹಂತದಲ್ಲಿ ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ನೂತನವಾಗಿ ಆರಂಭಿಸಲಾದ ಕೊಡಗು ವಿಶ್ವ ವಿದ್ಯಾಲಯ!

Feb 15 2025, 12:34 AM IST
ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ನೂತನವಾಗಿ ಆರಂಭಿಸಲಾದ ಕೊಡಗು ವಿಶ್ವವಿದ್ಯಾಲಯ ಮುಚ್ಚುವುದು ಬಹುತೇಕ ಖಚಿತಗೊಳ್ಳುತ್ತಿದೆ. ಕೊಡಗು ವಿವಿ ಪರಿಸ್ಥಿತಿ ಈಗ ತ್ರಿಶಂಕು ಪರಿಸ್ಥಿತಿಯಲ್ಲಿದೆ.

ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ

Feb 15 2025, 12:32 AM IST
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಹಿಂದೆಯೂ ಮುಷ್ಕರ ಮಾಡಿದ್ದರು. ಆಗ ಭರವಸೆ ನೀಡಿದ ಸರ್ಕಾರ ಇಂದಿಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಈ ವಿಷಯವಾಗಿ ಸರ್ಕಾರದ ಮೇಲೆ ಒತ್ತಡ ಹಾಕಿ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 329
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved