• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಕಾಲ್ತುಳಿತ: ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Jun 07 2025, 12:32 AM IST
ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು

ಕಾಲ್ತುಳಿತ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jun 07 2025, 12:20 AM IST
ಆರ್‌ಸಿಬಿ ತಂಡದ ವಿಜಯೋತ್ಸವವನ್ನು ಸರ್ಕಾರ ಬೇಜವಾಬ್ದಾರಿಯಿಂದ ಮಾಡಿದೆ. ಲಕ್ಷಾಂತರ ಅಭಿಮಾನಿಗಳು ಸೇರುವ ಕಾರ್ಯಕ್ರಮಕ್ಕೆ ಯಾವುದೇ ಸಿದ್ಧತೆ ಮಾಡಿಕೊಳ್ಳದೆ ಕಡೆಗಣಿಸಿದ್ದು 11 ಮಂದಿ ಸಾವಿನ ದುರಂತಕ್ಕೆ ಕಾರಣವಾಗಿದೆ.

ಪೊಲೀಸ್‌ ಅಧಿಕಾರಿಗಳ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ

Jun 07 2025, 12:18 AM IST
11 ಜನ ಸಾವಿಗೀಡಾಗಿರುವುದಕ್ಕೆ ರಾಜ್ಯ ಸರ್ಕಾರವೇ ಹೊಣೆ

ಸ್ವಂತ ಮಗಳನ್ನೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಬಂಧನ!

Jun 06 2025, 12:20 AM IST
ಕೆಟ್ಟ ತಾಯಿ ಇರುವುದಿಲ್ಲ ಎಂಬ ಮಾತಿಗೆ ಅಪಚಾರವೆಂಬಂತೆ, ಉತ್ತರಾಖಂಡದ ಹರಿದ್ವಾರದಲ್ಲಿ ಬಿಜೆಪಿ ನಾಯಕಿ ತನ್ನ ಬಾಯ್‌ಫ್ರೆಂಡ್‌ ಹಾಗೂ ಆತನ ಸ್ನೇಹಿತನಿಂದ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿದ್ದಾಳೆ.

ಸರ್ವಪಕ್ಷಗಳ ನಿಯೋಗದಲ್ಲಿ ವಿದೇಶಕ್ಕೆ ತೆರಳಿ ಆಗಮಿಸಿದ ಬ್ರಿಜೇಶ್‌ ಚೌಟಗೆ ಬಿಜೆಪಿ ಅಭಿನಂದನೆ

Jun 05 2025, 02:04 AM IST
ಆಪರೇಶನ್‌ ಸಿಂದೂರ ಹಿನ್ನೆಲೆಯಲ್ಲಿ ವಿದೇಶಗಳಿಗೆ ತೆರಳಿದ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸಿ ಮಂಗಳೂರಿಗೆ ಆಗಮಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಜಿಲ್ಲಾ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಅಭಿನಂದನಾ ಕಾರ್ಯಕ್ರಮ ನೆರವೇರಿತು.

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ

Jun 05 2025, 01:42 AM IST
2026ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ನಾನೇ ನೀರಾವರಿ ಸಚಿವನಾಗಿ ಅಥಣಿ ಹಾಗೂ ಕಾಗವಾಡ ಕ್ಷೇತ್ರವನ್ನು ಸಂಪೂರ್ಣ ನೀರಾವರಿಗೊಳಪಡಿಸುವೆ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಶಾಸಕರ ಅಮಾನತ್ತು ಮಾಡಿರುವುದು ಅಸಂವಿಧಾನಿಕ: ಆರ್.ಕೆ. ಸಿದ್ದರಾಮಣ್ಣ

Jun 05 2025, 01:11 AM IST
ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಅಮಾನತ್ತು ಮಾಡಿರುವುದೇ ಅಸಂವಿಧಾನಿಕ. ಇದು 348ರ ನಿಯಮಾವಳಿಯ ಪ್ರಕಾರ ಸರಿಯಿಲ್ಲ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಹೇಳಿದರು.

ಆರ್‌ಸಿಬಿ ಚಾಂಪಿಯನ್‌ ಆಗಲಿ; ಬಿಜೆಪಿ ಯುವ ಮೋರ್ಚಾದಿಂದ ವಿಶೇಷ ಪೂಜೆ

Jun 04 2025, 03:04 AM IST
ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಕ್ರಿಕೆಟ್‌ ತಂಡ ಐಪಿಎಲ್‌ ಪಂದ್ಯಾವಳಿ ಫೈನಲ್‌ನಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಲಿ ಎಂದು ವಿಜಯನಗರ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರದ ಸಣ್ಣಕ್ಕಿ ವೀರಭದ್ರೇಶ್ವರ ಸ್ವಾಮಿಗೆ ಮಂಗಳವಾರ ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಮಿಡ್‌ನೈಟ್‌ ರೌಂಡ್ಸ್‌ ವಿರುದ್ಧ ಬಿಜೆಪಿ ಆಕ್ಷೇಪ

Jun 04 2025, 01:06 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸೆ ತಡೆಗೆ ಪೊಲೀಸರ ಮಿಡ್‌ನೈಟ್‌ ಕಾರ್ಯಾಚರಣೆ ಬೆನ್ನಲ್ಲೇ ಬಿಜೆಪಿ ನಿಯೋಗ ಮಂಗಳೂರನ ಪೊಲೀಸ್‌ ಆಯುಕ್ತ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ.

ಸ್ಮಾರ್ಟ್ ಮೀಟರ್ ಹಗರಣ ಬಿಜೆಪಿ, ಜೆಡಿಎಸ್ ನಾಯಕರ ಆರೋಪ ನಿರಾಧಾರ

Jun 04 2025, 12:55 AM IST
2019ರಲ್ಲಿ ಬಿಜೆಪಿ ಸರ್ಕಾರ ಸ್ಮಾರ್ಟ್ ಮೀಟರ್ ಯೋಜನೆಯನ್ನು ದೇಶಾದ್ಯಂತ ಜಾರಿ ಮಾಡಿತು. ಸ್ಮಾರ್ಟ್ ಮೀಟರ್ ಹಗರಣದ ಕೀರ್ತಿ ಬಿಜೆಪಿ ನಾಯಕರಿಗೆ ಸಲ್ಲುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 339
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved