• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ಆಕ್ರೋಶ, ಪ್ರತಿಭಟನೆ

Feb 14 2025, 12:34 AM IST
BJP protests against police department

ಮುಕ್ತಾಯಗೊಂಡ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ, ಬಿಜೆಪಿ ಮುಖಂಡರ ಅಸಮಾಧಾನ

Feb 14 2025, 12:34 AM IST
ಗ್ರಾಮದಿಂದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿತ್ತು. ಸುಮಾರು ೧೨ ಅಡಿ ಆಳ ಮತ್ತು ಸಂಚರಿಸಲು ಯೋಗ್ಯವಲ್ಲದ ರಸ್ತೆಯನ್ನು ಅತ್ಯುತ್ತಮ ಗುಣಮಟ್ಟದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಿ, ಚರಂಡಿ ನಿರ್ಮಾಣ ಮಾಡಿ ಇನ್ನೇನು ಸಾರ್ವಜನಿಕ ಬಳಕೆಗೆ ಮುಕ್ತ ಮಾಡುವವರಿದ್ದೆವು.

ಬಿಜೆಪಿ ಗೌರವ ಉಳಿಯಲು ರೇಣುಕಾಚಾರ್ಯ ಶೀಘ್ರ ಉಚ್ಚಾಟಿಸಿ : ಮುಖಂಡ ಶಾಂತರಾಜ ಪಾಟೀಲ್ ಒತ್ತಾಯ

Feb 13 2025, 12:49 AM IST

 ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲು ಬಿಜೆಪಿ ವರಿಷ್ಠರು ಹಾಗೂ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು ಎಂದು ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡ ಶಾಂತರಾಜ ಪಾಟೀಲ್ ಒತ್ತಾಯಿಸಿದ್ದಾರೆ.

ಪ್ರಸಕ್ತ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 343 ಸ್ಥಾನ

Feb 13 2025, 12:49 AM IST
ಪ್ರಸಕ್ತ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 343 ಸ್ಥಾನಗಳನ್ನು ಗೆಲ್ಲಲಿದೆ. ಇನ್ನು ಕಾಂಗ್ರೆಸ್‌ ನೇತೃತ್ವವದ ಇಂಡಿಯಾ ಮೈತ್ರಿಕೂಟ 188 ಸ್ಥಾನ ಪಡೆಯಲಿದೆ ಎಂದು ಇಂಡಿಯಾ ಟುಡೇ- ಸಿ ವೋಟರ್‌ ನಡೆಸಿದ ಮೂಡ್‌ ಆಫ್‌ ದ ನೇಷನ್‌ ಸಮೀಕ್ಷೆ ಹೇಳಿದೆ.

ಶಾ ಜತೆ ಸೋಮಣ್ಣ, ಕಾರಜೋಳ ಭೇಟಿ ಕುತೂಹಲ ರಾಜ್ಯ ಬಿಜೆಪಿ ವಿದ್ಯಮಾನದ ಚರ್ಚೆ?

Feb 12 2025, 12:31 AM IST
ರಾಜ್ಯಾಧ್ಯಕ್ಷರ ನೇಮಕ ಸಂಬಂಧ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ ನಡೆದಿರುವ ಮಧ್ಯೆಯೇ ಪಕ್ಷದ ಇಬ್ಬರು ಹಿರಿಯ ನಾಯಕರು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ದೇವರ ವಿಷಯದಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ

Feb 12 2025, 12:30 AM IST
ಬಿಜೆಪಿಯವರು ಕೆಲ ದೇವರನ್ನು ಗುತ್ತಿಗೆ ಪಡೆದವರಂತೆ ಮಾಡುತ್ತಿದ್ದಾರೆ.

ದಿಲ್ಲಿಯಲ್ಲಿ ಬಿಜೆಪಿ ಲಿಂಗಾಯತ ನಾಯಕರ ಸಭೆ - ಸೋಮಣ್ಣ ಗೃಹಪ್ರವೇಶ ನಿಮಿತ್ತ ದಿಲ್ಲಿಗೆ ಬಂದಿದ್ದ ನಾಯಕರು

Feb 11 2025, 11:11 AM IST

ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ದೆಹಲಿ ನಿವಾಸದಲ್ಲಿ ಸೋಮವಾರ ಗೃಹಪ್ರವೇಶದ ನೆಪದಲ್ಲಿ ಬಿಜೆಪಿಯ ಕೆಲ ನಾಯಕರು, ಅದರಲ್ಲೂ ಲಿಂಗಾಯತ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯ ಬಿಜೆಪಿ ಭಿನ್ನರ ಪಡೆಗೆ ವರಿಷ್ಠರಿಂದ ಶಾಕ್‌ : ಯತ್ನಾಳಗೆ ಹೈಕಮಾಂಡ್‌ ನೋಟಿಸ್‌

Feb 11 2025, 01:46 AM IST
ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಬೀಸಿದ್ದ ಭಿನ್ನರ ಗುಂಪಿಗೆ ಪಕ್ಷದ ಹೈಕಮಾಂಡ್‌ ಬಿಗ್ ಶಾಕ್ ನೀಡಿದೆ.

ದೆಹಲಿಯಲ್ಲಿ ಬಿಜೆಪಿ ಗೆಲುವು: ಕೊರಟಗೆರೆಯಲ್ಲಿ ಸಂಭ್ರಮಾಚರಣೆ

Feb 11 2025, 12:49 AM IST
ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವ ಎಲ್ಲರಿಗೂ ದೆಹಲಿ ಚುನಾವಣೆ ಒಂದು ಪಾಠವಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಹಿಂದೆಂದೂ ಕಾಣದಷ್ಟು ಹಗರಣ ನಡೆಸಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಅಭ್ಯರ್ಥಿಗಳಿದ್ರೂ ನಾಮಪತ್ರ ಸಲ್ಲಿಸದ ಬಿಜೆಪಿ

Feb 11 2025, 12:48 AM IST
ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾಗಿ ಗೌಡ್ರ ಮಧು, ಉಪಾಧ್ಯಕ್ಷರಾಗಿ ಅಣ್ಣಯ್ಯಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 329
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved