• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಬಿಜೆಪಿ ಗೆಲುವು : ದೆಹಲಿಯಲ್ಲಿ ಮಹಿಳಾ ನಾಯಕಿಗೆ ಸಿಎಂ ಪಟ್ಟ?

Feb 11 2025, 12:47 AM IST
ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಎರಡು ದಶಕದ ಬಳಿಕ ಗೆಲುವು ಸಾಧಿಸಿದ ಬಿಜೆಪಿಯಲ್ಲಿ ಸದ್ಯ ಮುಖ್ಯಮಂತ್ರಿ ಆಯ್ಕೆ ಕಸರತ್ತು ಜೋರಾಗಿದ್ದು, ಈ ಬಾರಿ ಬಿಜೆಪಿ ಅಚ್ಚರಿ ಎನ್ನುವಂತೆ ಮಹಿಳಾ ನಾಯಕಿಯೊಬ್ಬರಿಗೆ ಬಿಜೆಪಿ ಸಿಎಂ ಪಟ್ಟ ನೀಡಬಹುದು ಎನ್ನುವ ಗುಸುಗುಸು ಜೋರಾಗಿದೆ.

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತರಿಗೆ ಜಯ

Feb 11 2025, 12:45 AM IST
ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠದ‌ 17 ಮಂದಿ‌ ಅಭ್ಯರ್ಥಿಗಳು ಜಯಭೇರಿ‌ ಸಾಧಿಸಿದ್ದಾರೆ.

ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ: ಬಿಜೆಪಿ ಮುಖಂಡ ಸಿ.ಟಿ. ರವಿ

Feb 10 2025, 01:50 AM IST
ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ. ಅಸಂಖ್ಯಾತ ನಾಯಕರು, ಕಾರ್ಯಕರ್ತರು ಕಾರಣರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.

ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ

Feb 10 2025, 01:50 AM IST
ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ ಕೈಗೊಂಡಿದೆ.

ದೆಹಲಿಯಲ್ಲಿ ಬಿಜೆಪಿ ಜಯಭೇರಿ, ಕಾರ್ಯಕರ್ತರಿಂದ ವಿಜಯೋತ್ಸವ

Feb 10 2025, 01:49 AM IST
ದೆಹಲಿ ಚುನಾವಣೆಯಲ್ಲಿ ಒಂದೂ ಸ್ಥಾನವನ್ನು ಗೆಲ್ಲಲು ವಿಫಲವಾಗಿರುವ ಕಾಂಗ್ರೆಸ್ ಪ್ರಾದೇಶಿಕ ಪಕ್ಷವೆಂಬಂತೆ ಭಾಸವಾಗುತ್ತಿದ್ದು, ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಶೂನ್ಯ ಫಲಿತಾಂಶ ಮುಂದುವರೆಯಲಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭವಿಷ್ಯ ನುಡಿದರು.

ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಯಾದಗಿರಿ ಬೆಳಗೇರಾದಲ್ಲಿ ಬಿಜೆಪಿ ವಿಜಯೋತ್ಸವ

Feb 10 2025, 01:48 AM IST
ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಬೆಳಗೇರಾ ಗ್ರಾಮದಲ್ಲಿ ಬಿಜೆಪಿ ಯುವ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಯಾರದೇ ಹೆಸರು ಸೂಚಿಸಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Feb 10 2025, 01:47 AM IST
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಅಧ್ಯಕ್ಷನಾಗುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ಗೆಲುವು, ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

Feb 10 2025, 01:46 AM IST
ಇದೊಂದು ಐತಿಹಾಸಿಕ ಗೆಲುವಾಗಿದೆ ಇದಕ್ಕಾಗಿ ದೆಹಲಿ ಮತದಾರರಿಗೆ ಧನ್ಯವಾದ ಅರ್ಪಿಸುವದಾಗಿ ಹೇಳಿದರು

27 ವರ್ಷಗಳ ಬಳಿಕ ವಿಜಯಪತಾಕೆ ಹಾರಿಸಿರುವ ಬಿಜೆಪಿ ದೆಹಲಿ ಸರ್ಕಾರ ರಚನೆ ಪ್ರಕ್ರಿಯೆ ಆರಂಭ

Feb 10 2025, 01:46 AM IST

  27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ವಿಜಯಪತಾಕೆ ಹಾರಿಸಿರುವ ಬಿಜೆಪಿ, ಸರ್ಕಾರ ರಚನೆ ಮತ್ತು ತನ್ನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.  

ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ

Feb 10 2025, 01:46 AM IST
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಹೊಸಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 329
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved