• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ 39 ಜಿಲ್ಲಾ ಘಟಕಗಳ ಪೈಕಿ 23 ಘಟಕಗಳಿಗೆ ಅಧ್ಯಕ್ಷರ ನೇಮಕ -16 ಜಿಲ್ಲೆಗೆ ಹಾಲಿಗಳೇ ಮುಂದುವರಿಕೆ

Jan 30 2025, 11:29 AM IST

ರಾಜ್ಯ ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳ ಪೈಕಿ 23 ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಅಧಿಕೃತವಾಗಿ ನೇಮಿಸಲಾಗಿದೆ.

ವಿಐಎಸ್ಸೆಲ್‍ ಕಾರ್ಖಾನೆ ಕೋಮಸ್ಥಿತಿಗೆ ಕಾರಣ ಬಿಜೆಪಿ : ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌

Jan 30 2025, 01:48 AM IST

 ವಿಐಎಸ್‍ಎಲ್‍ ಕಾರ್ಖಾನೆಯನ್ನು ಕೋಮಸ್ಥಿತಿಗೆ ತಂದಿದ್ದು ಅಲ್ಲದೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಇನ್ನೂ ಜೀವಂತವಾಗಿರುವುದಕ್ಕೇ ಕಾರಣವೇ ಬಿಜೆಪಿ ಸರ್ಕಾರ   ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ತಿರುಗೇಟು ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೋಮನಾಥ ಪಾಟೀಲ್ ಮುಂದುವರಿಕೆ

Jan 30 2025, 01:47 AM IST
Somnath Patil continues as BJP district president

ಬೀಳಗಿ ಪಪಂ ಗದ್ದುಗೆ ಏರಲು ಬಿಜೆಪಿ ಕಾತರ

Jan 30 2025, 12:33 AM IST
ಒಟ್ಟು 18 ಸದಸ್ಯ ಬಲದ ಪಪಂನಲ್ಲಿ ಸದ್ಯ ಬಿಜೆಪಿ 11 ಸದಸ್ಯರ ಬಲ ಹೊಂದಿದೆ. ಕಾಂಗ್ರೆಸ್‌ 6 ಸದಸ್ಯರು ಮತ್ತು ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ನೇಮಕ ಶ್ರೀರಾಮುಲು ಬೆಂಬಲಿಗಗೆ ಮನ್ನಣೆ

Jan 30 2025, 12:33 AM IST
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಅನಿಲ್‌ಕುಮಾರ್ ಮೋಕಾ ಪುನರ್ ಆಯ್ಕೆಗೊಂಡಿದೆ.

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಬಸವರಾಜ ದಢೇಸ್ಗೂರು ಆಯ್ಕೆ

Jan 30 2025, 12:32 AM IST
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಬಸವರಾಜ ದಢೋಸ್ಗೂರು ಅವರನ್ನು ಬುಧವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಸುಳ್ಳು ಆರೋಪ: ಮಾಜಿ ಸಚಿವ ಎನ್.ಮಹೇಶ್

Jan 30 2025, 12:32 AM IST
ನರಸಿಂಹರಾಜಪುರ, ಬಿಜೆಪಿ ದಲಿತ ವಿರೋದಿ, ಸಂವಿಧಾನ ವಿರೋಧಿ ಎಂದು ಕಳೆದ 60 ವರ್ಷದಿಂದಲೂ ಕಾಂಗ್ರೆಸ್‌ ಪಕ್ಷ ಹಾಗೂ ಕೆಲವು ಬುದ್ಧಿ ಜೀವಿಗಳು ಸುಳ್ಳನ್ನು ಹೇಳಿಕೊಂಡೇ ಬರುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಎನ್‌.ಮಹೇಶ್ ಆರೋಪಿಸಿದರು.

ಬಿಜೆಪಿ ಬಲಗೊಳ್ಳಿಸಲು ಒಟ್ಟಾಗಿ ಕೆಲಸ ಮಾಡೋಣ

Jan 30 2025, 12:30 AM IST
ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಟಿ.ಎನ್.ರುದ್ರೇಶ್ ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾಗಿ 2ನೇ ಬಾರಿಗೆ ನಿರಂಜನ್‌ಕುಮಾರ್‌ ಪುನರಾಯ್ಕೆ

Jan 30 2025, 12:30 AM IST
ಚಾಮರಾಜನಗರದ ಬಿಜೆಪಿ ಕಚೇರಿಯಲ್ಲಿ ಎರಡನೇ ಬಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಿ.ಎಸ್‌.ನಿರಂಜನ್‌ಕುಮಾರ್‌ ಅಧಿಕಾರ ಸ್ವೀಕರಿಸಿದರು.

ಕಾಂಗ್ರೆಸ್‌ಗೆ ಸಂವಿಧಾನದ ಮೇಲೆ ಗೌರವ ಇಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ

Jan 29 2025, 01:33 AM IST
ನಮ್ಮ ಸನಾತನ ಹಿಂದು ಧರ್ಮ, ದೇವರು, ಸಂಪ್ರದಾಯ, ಆಚರಣೆ, ನಂಬಿಕೆಗಳ ವಿರುದ್ಧ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಹೀಗೆ ಹೇಳಲು ಖರ್ಗೆ ಅವರಿಗೆ ಯಾವ ನೈತಿಕತೆ ಇದೆ ಎಂದು ರೂಪಾಲಿ ನಾಯ್ಕ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 329
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved