ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಜೆಡಿಎಸ್-ಬಿಜೆಪಿ ಶಾಸಕರಿಗೆ ಸ್ವಾಗತವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾದಿಗಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.