• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಇರುವೆ - ಶೀಘ್ರ ಎಲ್ಲಾ ಗೊಂದಲಕ್ಕೆ ತೆರೆ : ಬಿವೈವಿ

Jan 18 2025, 10:54 AM IST

‘ನಾನೇ ಪಕ್ಷ ಕಟ್ಟುತ್ತೇನೆ. ಪಕ್ಷವನ್ನು ನಾನೇ ಅಧಿಕಾರಕ್ಕೆ ತರುತ್ತೇನೆ’ ಎಂದರೆ, ಇದರರ್ಥ ‘ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಅಂಥ ತಾನೇ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ವಿಜಯೇಂದ್ರ ವಿರುದ್ಧ ಬಂಡೆದ್ದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಪರ್ಧೆ?

Jan 18 2025, 01:46 AM IST
ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡೆದ್ದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣದ ನಾಯಕರು ನೇರ ಟಕ್ಕರ್ ನೀಡಲು ಸಜ್ಜಾಗುತ್ತಿದ್ದು, ಮುಂಬರುವ ರಾಜ್ಯಾಧ್ಯಕ್ಷ ಹುದ್ದೆಯ ಚುನಾವಣೆಗೆ ಯತ್ನಾಳರನ್ನೇ ಅಭ್ಯರ್ಥಿಯಾಗಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ.

ಬಾಲಕಿ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಬಿಜೆಪಿ

Jan 18 2025, 12:49 AM IST
ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದೇಯಾದರೇ ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷದಿಂದ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಬಿಜೆಪಿ ಜಿಲ್ಲಾ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಎಚ್ಚರಿಸಿದರು. ಜೇವರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jan 18 2025, 12:49 AM IST
ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯವಾಗಿ ಎಲ್ಲವನ್ನು ಅನುಭವಿಸಿರುವ ರಾಹುಲ್ ಗಾಂಧಿಯವರು ಅಪ್ರಬುದ್ಧ ಹೇಳಿಕೆಯಿಂದ ಭಾರತಕ್ಕೆ ಅಪಮಾನವಾಗಿದೆ.

ಒಳಪಂಗಡ ಬದಿಗೊತ್ತಿ ನಾವು ಒಂದಾಗಬೇಕು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Jan 18 2025, 12:48 AM IST

ಒಳಪಂಗಡಗಳನ್ನು ಬದಿಗೊತ್ತಿ ನಾವೆಲ್ಲರೂ ಒಂದಾಗಬೇಕು. ಇದರಿಂದಾಗಿ ಸಮಾಜ ಪ್ರಬಲವಾಗುವುದರ ಜೊತೆಗೆ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jan 18 2025, 12:47 AM IST
ಕಾಂಗ್ರೆಸ್ ಈ ದೇಶಕ್ಕೆ ಕ್ಯಾನ್ಸರ್ ಇದ್ದಂತೆ. ಆರ್.ಎಸ್.ಎಸ್ ಮತ್ತು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ರಾಹುಲ್ ಗಾಂಧಿ ಅವರಿಗಿಲ್ಲ. ಇಂತಹ ಹೇಳಿಕೆ ನೀಡಿರುವ ರಾಹುಲ್‌ಗಾಂಧಿ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಖಂಡನೆ

Jan 18 2025, 12:47 AM IST
ಚಾಮರಾಜನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ರ್‍ಯಾಲಿ ನಡೆಸಿದರೇ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರ

Jan 18 2025, 12:47 AM IST
ಬಿಜೆಪಿ ಮುಖಂಡರ ಮೇಲೆ ಈಗಾಗಲೇ ದುರುದ್ದೇಶ ಪೂರ್ವಕವಾಗಿ ಕೇಸ್ ದಾಖಲಾಗಿವೆ. ರ್‍ಯಾಲಿ ನಡೆಸಿದರೇ ಮತ್ತಷ್ಟು ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರವಿದೆ. ಹೀಗಾಗಿ ಬೈಕ್ ಹಾಗೂ ಕಾರು ರ್‍ಯಾಲಿ ರದ್ದುಗೊಳಿಸಲಾಗಿದೆ ಎಂದು ಮಾಜಿ ಶಾಸಕ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.

ಹಿಂದೂ ಕಾರ್ಡ್‌ ಬಳಸಿ ಮತ ಪಡೆಯುತ್ತಿದೆ ಬಿಜೆಪಿ: ಸಚಿವ ಲಾಡ್‌

Jan 18 2025, 12:46 AM IST
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗನಿಂದ ಎಷ್ಟು ಪ್ರಮಾಣದಲ್ಲಿ ಹಿಂದೂಗಳು ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಿಂದೂ ಕಾರ್ಡ್‌ ಆಡುವ ಬಿಜೆಪಿ ಮುಖಂಡರು ಅವರಿಂದ ಮತ ಪಡೆಯುತ್ತಿದ್ದಾರೆ. ಬಡತನ ರೇಖೆಯಿಂದ ಅವರನ್ನು ಹೊರ ತಂದಿದ್ದೀರಾ? ಎಂದು ಸಚಿವ ಸಂತೋಷ ಲಾಡ್‌ ಪ್ರಶ್ನಿಸಿದ್ದಾರೆ.

ಜಾಮೀನಿನ ಮೇಲೆ ಬಂದ ಬಿಜೆಪಿ ಮುಖಂಡರು: ಗೋವುಗಳಿಗೆ ಬೆಲ್ಲ ತಿನ್ನಿಸಿ ಪೂಜೆ

Jan 18 2025, 12:46 AM IST
ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ ನಡೆದ ಹೋರಾಟ ವೇಳೆ ಶಾಸಕರ ಮನೆ ಮುಂದೆ ಹಾಗೂ ಕಾಂಪೌಂಡ್‌ಗೆ ಸೆಗಣಿ ಸಾರಿಸಿದ ಪ್ರಕಟಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ ಪಂಪಣ್ಣ, ಗಿರೀಶಗೌಡ ಬಿರಾದಾರ, ಸಂಜು ಬಾಗೇವಾಡಿ, ನಾಗೇಶ ಕವಡಿಮಟ್ಟಿಯವರು ಜಾಮೀನಿನ ಮೇಲೆ ಹೊರ ಬಂದರು. ಪಟ್ಟಣದ ಮಾರುತಿ ನಗರದಲ್ಲಿರುವ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಫಾರ್ಮ್ ಹೌಸ್‌ನಲ್ಲಿ ಹಸುಗಳಿಗೆ ಪೂಜೆ ನೆರೆವೇರಿಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 329
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved