• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾತಾಳಕ್ಕಿಳಿದಿದ್ದ ಆರ್ಥಿಕ ವ್ಯವಸ್ಥೆ ಸರಿದಾರಿಗೆ - ಬಿಜೆಪಿ ಅವಧಿಯಲ್ಲಿ ಸಾಕಷ್ಟು ಲೋಪ : ಸಿಎಂ

Feb 22 2025, 11:35 AM IST

ಪಾತಾಳದತ್ತ ಕುಸಿಯುತ್ತಿದ್ದ ರಾಜ್ಯದ ಅರ್ಥ ವ್ಯವಸ್ಥೆಯನ್ನು ನಾವು ಸರಿದಾರಿಗೆ ತರುತ್ತಿದ್ದೇವೆ. ಇದನ್ನು ಸಹಿಸಿಕೊಳ್ಳಲಾಗದೆ ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಕನ್ಯಾಕೋಳುರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರಿ ಬಿಜೆಪಿ ತೆಕ್ಕೆಗೆ

Feb 22 2025, 12:45 AM IST
Kanyakolur Village Panchayat President Giri is under BJP support

ಚಡಚಣ ಪಪಂ ಅಧ್ಯಕ್ಷರಾಗಿ ಬಿಜೆಪಿ ಧೋತ್ರೆ ಆಯ್ಕೆ

Feb 21 2025, 11:50 PM IST
ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಪಂನ ಒಟ್ಟು 16 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ 8, 4 ಕಾಂಗ್ರೆಸ್ ಹಾಗೂ 4 ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದರು.

ಬಿಜೆಪಿಯಲ್ಲಿ ಆಂತರಿಕ ತಿಕ್ಕಾಟ ತಾರಕಕ್ಕೇ - ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆವುದೇ ಡೌಟ್‌!

Feb 21 2025, 11:49 PM IST
ಪಕ್ಷದ ರಾಜ್ಯಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿ ಬಿಜೆಪಿಯಲ್ಲಿ ಆಂತರಿಕ ತಿಕ್ಕಾಟ ತಾರಕಕ್ಕೇರಿರುವ ಮಧ್ಯೆಯೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಕುರಿತೇ ಇದೀಗ ಅನುಮಾನ ವ್ಯಕ್ತವಾಗಿದೆ.

ಬಿವೈವಿ ಹೇಳಿದಂತೆ 20ಕ್ಕೆ ಎಲ್ಲವೂ ಸರಿ ಹೋಗಲಿಲ್ಲ! ಬಿಜೆಪಿ ಯತ್ನಾಳ್‌ ಬಣ ಮತ್ತೆ ಉಲ್ಬಣ!

Feb 21 2025, 12:50 AM IST
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದರಿಂದ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಇನ್ನೇನು ಮುಗಿಯಿತು ಎಂದುಕೊಳ್ಳುವಷ್ಟರಲ್ಲಿ ಇದೀಗ ಮತ್ತೆ ಸಕ್ರಿಯವಾಗಿದೆ.

ರೇಖಾಗುಪ್ತ ಆಯ್ಕೆ ಮಹಿಳಾ ಸಂಕುಲಕ್ಕೆ ಬಿಜೆಪಿ ಕೊಡುಗೆ

Feb 21 2025, 12:49 AM IST
ನವದೆಹಲಿ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ಭಾರತೀಯ ಜನತಾ ಪಾರ್ಟಿಯ ಸಮರ್ಥ ನಾಯಕಿ ರೇಖಾ ಗುಪ್ತರನ್ನು ಮುಖ್ಯಮಂತ್ರಿಯಾಗಿ ಮಾಡಿರುವುದು ಮಹಿಳಾ ಸಂಕುಲಕ್ಕೆ ಬಿಜೆಪಿ ನೀಡಿದ ಅನನ್ಯ ಕೊಡುಗೆ ಆಗಿದೆ ಎಂದು ಹಿರಿಯ ವಕೀಲ ಹಾಗೂ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್.ಡಿ.ಪ್ರಸಾದ್ ಹೇಳಿದ್ದಾರೆ. ಸಂಘಪರಿವಾರದ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ ದಿಟ್ಟ ಮಹಿಳೆ ಎಂದೇ ಗುರುತಿಸಿಕೊಂಡಂತಹ ರೇಖಾಗುಪ್ತ ನಿಜವಾಗಲು ಅಭಿನಂದನಾರ್ಹರು ಎಂದವರು ತಿಳಿಸಿದರು.

ಹೂವಿನಹಡಗಲಿ ಪುರಸಭೆ ಬಿಜೆಪಿ ತೆಕ್ಕೆಗೆ

Feb 21 2025, 12:46 AM IST
ಪುರಸಭೆಯ ಒಟ್ಟು 23 ಸ್ಥಾನಗಳಲ್ಲಿ ಮೊದಲು 14 ಕಾಂಗ್ರೆಸ್‌, 9 ಬಿಜೆಪಿ ಸದಸ್ಯರಿದ್ದರು. ನಂತರದಲ್ಲಿ ಬಿಜೆಪಿಯ 3 ಸದಸ್ಯರು ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿ ಅದೇ ಪಕ್ಷದಲ್ಲೆ ಗುರುತಿಸಿಕೊಂಡಿದ್ದರು

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ನೀಡುವ ಕ್ರಮಕ್ಕೆ ಬಿಜೆಪಿ ಕಿಡಿ

Feb 20 2025, 11:39 AM IST

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡಲು ಲೋಕಾಯುಕ್ತ ಪೊಲೀಸರು ಮುಂದಾಗಿರುವುದಕ್ಕೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.

ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಪ್ರಕಟಿಸಲಿ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

Feb 20 2025, 10:52 AM IST

ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ಎಂಬ ನಾಟಕವನ್ನು ಬದಿಗಿಟ್ಟು, ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಕೂಡಲೇ ಶ್ವೇತಪತ್ರ ಪ್ರಕಟಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

''ರೆಬೆಲ್ಸ್‌'' ಎಂದು ಕರೆಯಬೇಡಿ: ವಿಜಯೇಂದ್ರ - ಯತ್ನಾಳ್‌ ಟೀಂಗೆ ಬಿಜೆಪಿ ರಾಜ್ಯಾಧ್ಯಕ್ಷ ಟಾಂಗ್‌

Feb 20 2025, 07:51 AM IST

ತಮ್ಮ ವಿರುದ್ಧ ಚಟುವಟಿಕೆ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರ ಮುಖಂಡರನ್ನು ‘ರೆಬೆಲ್ಸ್‌’ (ಬಂಡಾಯಗಾರರು) ಎಂಬುದಾಗಿ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ.

  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 353
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved