• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಸಭೆ

Mar 14 2025, 01:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ನಾಯಕರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಚಿಂತನಾ ಸಭೆ ನಡೆಸಿದರು.

ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ.ಎನ್.ಎಸ್.ಇಂದ್ರೇಶ್ ಪುನರಾಯ್ಕೆ

Mar 14 2025, 12:33 AM IST
ಭಾರತೀಯ ಜನತಾ ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷರಾಗಿ ಡಾ.ಎನ್.ಎಸ್.ಇಂದ್ರೇಶ್ ಪುನರಾಯ್ಕೆಯಾಗಿದ್ದಾರೆ. ಯಾವುದೇ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ಮುಖಂಡರು, ಕಾರ್ಯಕರ್ತರು ಸರ್ವಾನುಮತದಿಂದ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಿದ್ದಾರೆ.

ರಾಜ್ಯ ಬಜೆಟ್‌ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 14 2025, 12:32 AM IST
ಜನ, ರೈತ ವಿರೋಧಿ ರಾಜ್ಯ ಬಜೆಟ್‌ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬಿಜೆಪಿ ಕಾರ್ಯಕರ್ತರಿಂದ ಡೀಸಿಗೆ ಮನವರಿಕೆ

Mar 14 2025, 12:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ಕೊಡುತ್ತಿದ್ದಾರೆ, ಜೊತೆಗೆ ಕಾರ್ಯಕರ್ತರು ಹಾಗೂ ಮುಖಂಡರ ಕೆಲಸಗಳನ್ನು ಮಾಡಿಕೊಡಲ್ಲ, ಪ್ರತಿ ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿರನ್ನು ಸನ್ಮಾನಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ಬಿಜೆಪಿ ವಿರುದ್ಧದ ಶೇ.40 ಕಮಿಷನ್‌ ಆರೋಪದ 20000 ಪುಟದ ತನಿಖಾ ವರದಿ ನ್ಯಾ.ದಾಸ್‌ ಸಮಿತಿಯಿಂದ ಸಲ್ಲಿಕೆ

Mar 13 2025, 05:18 AM IST

ನ್ಯಾ.ಎಚ್.ಎನ್‌.ನಾಗಮೋಹನ್‌ ದಾಸ್‌ ನೇತೃತ್ವದ ವಿಚಾರಣಾ ಆಯೋಗವು 20,000 ಪುಟಗಳ ಬೃಹತ್‌ ತನಿಖಾ ವರದಿಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಬಿಜೆಪಿ ಸದಸ್ಯರ ಬಹಿಷ್ಕಾರದ ನಡುವೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅಂಗೀಕಾರ

Mar 13 2025, 01:45 AM IST
ಬಿಜೆಪಿ ಸದಸ್ಯರ ಬಹಿಷ್ಕಾರದ ನಡುವೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024’ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ದೊರೆಯಿತು.

ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ತೆಕ್ಕೆಗೆ ವಿಜಯ : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಗೆಲುವು

Mar 13 2025, 12:51 AM IST

ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ ಡಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ಆಯ್ಕೆ

ವಿಂಗಡಣೆಯಿಂದ ಉತ್ತರದಲ್ಲಿ ಸ್ಥಾನ ಹೆಚ್ಚಳಕ್ಕೆ ಬಿಜೆಪಿ ಹವಣಿಕೆ : ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

Mar 13 2025, 12:46 AM IST
ಕ್ಷೇತ್ರ ಮರುವಿಂಗಡಣೆ ಮೂಲಕ, ತನ್ನ ಪ್ರಾಬಲ್ಯ ಇರುವ ಉತ್ತರದ ರಾಜ್ಯಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಗದ್ದಲ : ಬಿಜೆಪಿ ಮತ್ತು ಜೆಡಿಎಸ್‌ ಧರಣಿಗೆ 2ನೇ ದಿನ ಕಲಾಪ ಬಲಿ

Mar 13 2025, 12:46 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರದಿಂದ ವೇತನ ನೀಡುವುದನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಆರಂಭಿಸಿದ ಧರಣಿಗೆ ಬುಧವಾರದ ಕಲಾಪ ಮಧ್ಯಾಹ್ನದವರೆಗೆ ಬಲಿಯಾಯಿತು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್

Mar 13 2025, 12:45 AM IST
ನಿಶ್ಚಿತಾರ್ಥಕ್ಕೆ ತೆರಳಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದಾಗ ಖಾಸಗಿ ಬಸ್ ಪಲ್ಟಿಯಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಾಯಾಳುಗಳನ್ನು ಬಿಜೆಪಿ ಯುವ ಮುಖಂಡ ನಿಶಾಂತ್ ಭೇಟಿಯಾಗಿ ಸಾಂತ್ವನ ತಿಳಿಸಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 365
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved