• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಕಾರಿ ಬ್ಯಾಂಕಿಂದ ರನ್ಯಾಗೆ ಸಿಕ್ಕಿತ್ತು ₹10 ಲಕ್ಷ! ಜಮೀನು ಮಂಜೂರಾತಿಗೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ನೆರವು?

Mar 11 2025, 07:12 AM IST

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ, ನಟಿ ರನ್ಯಾ ರಾವ್ ಮಾಲಿಕತ್ವದ ಖಾಸಗಿ ಕಂಪನಿಗೆ ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) 12 ಎಕರೆ ಭೂ ಮಂಜೂರಾತಿ ಹಗರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

ಬೆಂಗಳೂರಿಗೆ ಒಬ್ಬರೇ ಮೇಯರ್‌ ಒಂದೇ ಪಾಲಿಕೆ : ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಪ್ರತಿಪಾದನೆ

Mar 11 2025, 02:03 AM IST
ನಾಡಪ್ರಭು ಕೆಂಪೇಗೌಡ ನಿರ್ಮಿಸಿರುವ ಬೆಂಗಳೂರನ್ನು ಏಳು ಭಾಗವಾಗಿ ವಿಂಗಡಿಸದೆ ಒಬ್ಬರೇ ಮೇಯರ್‌ ಒಂದೇ ಪಾಲಿಕೆಯನ್ನು ಮುಂದವರಿಸುವಂತೆ ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಆಗ್ರಹಿಸಿದ್ದಾರೆ.

ಸ್ಯಾಮ್ ಪಿತ್ರೋಡಾ ವಿರುದ್ಧ ಈಗ ನ್ಯಾಯಾಂಗಕ್ಕೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ದೂರು

Mar 11 2025, 02:02 AM IST

  ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ಮತ್ತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಇದೀಗ ಕರ್ನಾಟಕ ಭೂ ಕಬಳಿಕೆ ನಿಗ್ರಹ ವಿಶೇಷ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ಸುಳ್ಳು ಆಪಾದನೆ ಮಾಡಿ ಜನರ ಹಾದಿ ತಪ್ಪಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಎಂ.ಲಕ್ಷ್ಮಣ್ ಆರೋಪ

Mar 11 2025, 12:50 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರಿ ಪ್ರಮಾಣದ ಸಾಲವನ್ನು ಪಡೆದಿರುವುದಾಗಿ ಪ್ರತಿಪಕ್ಷ ಬಿಜೆಪಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಯಮಗಳನ್ನು ಮೀರಿ 350 ಲಕ್ಷ ಕೋಟಿ ರು. ಸಾಲವನ್ನು ಮಾಡಲಾಗಿತ್ತು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೆಳಗಿಳಿಸಲು ದೇವೇಂದ್ರಗೆ ಭಿನ್ನರ ಮೊರೆ

Mar 11 2025, 12:46 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಯಾವುದೇ ಕಾರಣಕ್ಕೂ ಆ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಪಣತೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೆರವು ಪಡೆಯಲು ಮುಂದಾಗಿದ್ದಾರೆ.

ಎಸ್ಸಿ,ಎಸ್ಪಿ ಹಣ ದುರ್ಬಳಕೆ ಖಂಡಿಸಿ ಡಂಬಳದಲ್ಲಿ ಬಿಜೆಪಿ ಪ್ರತಿಭಟನೆ

Mar 11 2025, 12:46 AM IST
ಎಸ್‌ಸಿ,ಎಸ್‌ಟಿ-ಟಿಎಸ್‌ಪಿ ಅನುದಾನ ಅನ್ಯ ಕಾರ್ಯಕ್ಕೆ ಬಳಕೆ ಖಂಡಿಸಿ ಡಂಬಳ ಹೋಬಳಿಯ ಬಿಜೆಪಿ ಎಸ್‌ಸಿ-ಎಸ್‌ಟಿ ಮೋರ್ಚಾ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಶಿವಲೀಲಾ ಕುಲಕರ್ಣಿ ವಿರುದ್ಧ ಬಿಜೆಪಿ ಪ್ರತಿಭಟನೆ

Mar 11 2025, 12:45 AM IST
ಶಿವಲೀಲಾ ಕುಲಕರ್ಣಿ ನಡೆ ಖಂಡಿಸಿ ಬಿಜೆಪಿ ಗ್ರಾಮೀಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯ್ತಿ ಎದುರು ಪ್ರತಿಭಟನೆ ನಡೆಯಿತು.

ಸಿಎಂ ಬದಲಾವಣೆ- ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ: ಸಚಿವ ಚಲುವರಾಯಸ್ವಾಮಿ

Mar 10 2025, 12:19 AM IST

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಇದರಲ್ಲಿ ಬಿಜೆಪಿ ನಾಯಕರು ಮೂಗು ತೂರಿಸುವ ಅವಶ್ಯಕತೆ ಇಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಹೇಳಿದರು.

ಶಾ ದೆಹಲಿಗೆ ಕರೆದಿದ್ದಾರೆ, ಬಿಜೆಪಿ ಗೊಂದಲ ಶೀಘ್ರ ಇತ್ಯರ್ಥ

Mar 10 2025, 12:17 AM IST
ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಬೆಳವಣಿಗೆಗಳ ಹಿನ್ನೆಲೆ ಶೀಘ್ರವೇ ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಪಕ್ಷದಲ್ಲಿ ಎಲ್ಲವನ್ನೂ ನಮ್ಮ ರಾಷ್ಟ್ರೀಯ ನಾಯಕರು ಸರಿಪಡಿಸುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಪ್ರತಿಭಟನೆ ಜನರ ದಾರಿತಪ್ಪಿಸುವ ತಂತ್ರ: ಎಚ್.ಎಂ. ನಟರಾಜ್

Mar 10 2025, 12:17 AM IST
ಕೊಪ್ಪ, ಕಾಂಗ್ರೆಸ್ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಬಿವೃದ್ಧಿ ಕಾರ್ಯಗಳಾಗಿವೆ. ಇದನ್ನು ಸಹಿಸದ ಬಿಜೆಪಿ ಸುಳ್ಳು ಸುದ್ದಿಗಳಮೂಲಕ ಜನರ ದಾರಿ ತಪ್ಪಿಸುವ ಸಲುವಾಗಿ ಮಾ.೧೦ರಂದು ನರಸಿಂಹರಾಜಪುರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಸದಸ್ಯ ಎಚ್.ಎಂ. ನಟರಾಜ್ ಹೇಳಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 365
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved