• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ವರ್ಗಗಳ ಅಭಿವೃದ್ಧಿಗೆ ಸಿಎಂ ವಿಶೇಷ ಆದ್ಯತೆ - ಬಿಜೆಪಿ ಈ ದೇಶಕ್ಕೆ ಶಾಪ : ಸಚಿವ ಮಧು ಬಂಗಾರಪ್ಪ

Mar 09 2025, 10:46 AM IST

ಒಟ್ಟಾರೆಯಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಬಜೆಟ್‌ ಮಂಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಕಾಂಗ್ರೆಸ್‌ನಲ್ಲೇ ಇದ್ದು ಬಿಜೆಪಿ ಪರ ಕೆಲಸ - 40 ಮಂದಿ ಉಚ್ಚಾಟಿಸಲೂ ನಾವು ಹಿಂಜರಿಯಲ್ಲ : ರಾಗಾ

Mar 09 2025, 09:28 AM IST

ಕಾಂಗ್ರೆಸ್‌ನಲ್ಲೇ ಇದ್ದು ಬಿಜೆಪಿ ಪರ ಕೆಲಸ ಮಾಡುವ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದು ಹೇಳಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಅಂಥವರ ವಿರುದ್ಧ ಪಕ್ಷದಿಂದಲೇ ಉಚ್ಚಾಟಿಸುವಂಥ ಕಠಿಣ ಕ್ರಮಕ್ಕೂ ಹೇಸಲ್ಲ ಎಂದು ಎಚ್ಚರಿಸಿದ್ದಾರೆ.

ದಿಲ್ಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ 2500 ರು. ಮಾಸಾಶನಕ್ಕೆ ಅಸ್ತು

Mar 09 2025, 06:51 AM IST

ದೆಹಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರಿಗೆ ಮಾಸಿಕ 2500 ರು. ನೆರವು ನೀಡುವ ಮಹಿಳಾ ಸಮೃದ್ಧಿ ಯೋಜನೆಗಾಗಿ 5100 ಕೋಟಿ ರು. ಅನುದಾನ ಮೀಸಲಿಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ.

ಜನವಿರೋಧಿ ಬಜೆಟ್ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

Mar 09 2025, 01:51 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯದ ಬಜೆಟ್ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸುವ ಬಜೆಟ್ ಆಗಿದ್ದು, ಸಂವಿಧಾನ, ಬಹುತ್ವದ ಬಗ್ಗೆ ಮಾತನಾಡುವವರು ಕೇವಲ ಒಂದು ಸಮುದಾಯ ಓಲೈಕೆ ಮಾಡುತ್ತಿರುವುದು ತೀರಾ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭವಿಷ್ಯದ ಸಿಎಂ : ಸಮಾವೇಶದಲ್ಲಿ ಬಹಿರಂಗ ಸಂದೇಶ

Mar 09 2025, 01:51 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಂಘಟನಾ ಚತುರ, ಭವಿಷ್ಯದ ನಾಯಕ, ಮುಂದಿನ ಮುಖ್ಯಮಂತ್ರಿ ಎಂದು ವೀರಶೈವ-ಲಿಂಗಾಯತ ಮಹಾಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಠರಿಗೆ ಬಹಿರಂಗ ಸಂದೇಶ ರವಾನಿಸಿದರು.

ಬಜೆಟ್‌ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 09 2025, 01:49 AM IST
ಬಜೆಟ್ ಪ್ರಾರಂಭದ ಮುನ್ನ ಬಸವಣ್ಣನವರ ವಚನ ಓದಿದ ಮುಖ್ಯಮಂತ್ರಿ ಅವರ ಆಸೆಯಂತೆ ಬಜೆಟ್ ಮಂಡಿಸಲಿಲ್ಲ. ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಆದ್ಯತೆ ಮೇರೆಗೆ ಬಜೆಟ್ ಮಂಡಿಸುವೆ ಎಂದಿದ್ದರೂ. ಆದರೆ, ಸಾಲ ಮಾಡಿ ಬಜೆಟ್ ಮಂಡಿಸುವ ಮೂಲಕ ಸಾಲದ ಹೊರೆ ಜನರ ಮೇಲೆ ಹಾಕಿದ್ದಾರೆ.

ಬಜೆಟ್‌ನಲ್ಲಿ ಮುಸ್ಲಿಮರಿಗೆ ಆದ್ಯತೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 09 2025, 01:49 AM IST
ರಾಜ್ಯ ಬಜೆಟ್‌ನಲ್ಲಿ ಮುಸ್ಲಿಂ ಧರ್ಮಿಯರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಬಜೆಟ್‌ನಲ್ಲಿ ಅನ್ಯಾಯ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 09 2025, 01:48 AM IST
ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಜಿ, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಹಾಗೂ ಹುಬ್ಬಳ್ಳಿ-ಧಾರವಾಡ ಸಂಪೂರ್ಣ ಕಡೆಗಣಿಸಿದ್ದಾರೆ. ಇದು ಖಂಡನೀಯ ಎಂದರು.

ದಾವಣಗೆರೆ ರಾಜ್ಯ ಬಜೆಟ್‌ ತುಷ್ಟೀಕರಣ: ಬಿಜೆಪಿ ಆಕ್ರೋಶ

Mar 09 2025, 01:48 AM IST
ಅನ್ನದಾತರನ್ನೇ ಕಡೆಗಣಿಸುವ ಜತೆಗೆ ಮುಸ್ಲಿಮರಿಗೆ ಹೆಚ್ಚು ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಅನ್ನೇ ಇಸ್ಲಾಮೀಕರಣಗೊಳಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಟ್ರ್ಯಾಕ್ಟರ್ ಸಮೇತ ಪ್ರತಿಭಟನೆ ನಡೆಸಿದರು.

ದಲಿತ ವಿರೋಧಿ ನೀತಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Mar 09 2025, 01:46 AM IST
ಚಿಕ್ಕಮಗಳೂರು, ಎಸ್ಸಿ,ಎಸ್ಟಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡು ದಲಿತ ದ್ರೋಹಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಶನಿವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬೃಹತ್ ಜನಾಂದೋಲನದ ಪಾದಯಾತ್ರೆ ಕೈಗೊಂಡು ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟಿಸಿ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 365
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved