• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕರೆ ನಿಭಾಯಿಸಲು ಸಿದ್ಧ : ಮಾಜಿ ಸಚಿವ ಶ್ರೀರಾಮುಲು

Feb 06 2025, 12:19 AM IST
ಮಾಜಿ ಸಚಿವ ಬಸವನಗೌಡ ಯತ್ನಾಳ್ ಅವರು ಶ್ರೀರಾಮಲು ಅವರು ಕೃತಜ್ಞತೆ ಸೂಚಿಸಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನನ್ನ ಹೆಸರು ಪ್ರಸ್ತಾಪ ಮಾಡಿರುದು ಸಂತೋಷ, ಆದರೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

ನಾಲ್ಕೈದು ದಿನಗಳಿಂದಲೂ ಸರ್ವರ್ ಡೌನ್ - ಕಾವೇರಿ-2 ತಂತ್ರಾಂಶ ಸರ್ವರ್ ಸಮಸ್ಯೆ ಶೀಘ್ರ ಬಗೆಹರಿಸಿ: ಬಿಜೆಪಿ

Feb 06 2025, 12:17 AM IST

ನಾಲ್ಕೈದು ದಿನಗಳಿಂದಲೂ ಸರ್ವರ್ ಡೌನ್ ಆಗಿದ್ದರಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದಾವಣಗೆರೆ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರಾನೇರ ಹೋರಾಟ : ಭಿನ್ನರ ಪಡೆಯಿಂದ ಲಿಂಗಾಯತ ದಾಳ

Feb 06 2025, 12:17 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರಾನೇರ ಹೋರಾಟಕ್ಕಿಳಿದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಅವಕಾಶ ಸಿಗದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಬುಧವಾರ ತಡರಾತ್ರಿ ಬೆಂಗಳೂರಿಗೆ ವಾಪಸಾಗಿದ್ದಾರೆ.

ವ್ಯವಸ್ಥೆ ದುರುಪಯೋಗಪಡಿಸಿ ಚುನಾವಣೆ ಗೆಲ್ಲುತ್ತಿದೆ ಬಿಜೆಪಿ: ಸಚಿವ ಸಂತೋಷ ಲಾಡ್‌

Feb 06 2025, 12:15 AM IST
ಇಡಿ ಹಾಗೂ ಸಿಬಿಐ ಅಂತಹ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣೆ ಕೆಲಸ ಸಾಧಿಸುತ್ತಿದೆ. ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡಿ ಗೆಲ್ಲುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಚುನಾವಣೆ ಬಹಳ ದಿನಗಳ ಕಾಲ ನಡೆಯುವುದಿಲ್ಲ ಎಂದು ಸಚಿವ ಸಂತೋಷ ಲಾಡ್‌ ಹೇಳಿದರು.

ರಾಹುಲ್ ವಿರುದ್ಧ ಹಕ್ಕುಚ್ಯುತಿ ಕೋರಿ ಸ್ಪೀಕರ್‌ಗೆ ಬಿಜೆಪಿ ಪತ್ರ

Feb 05 2025, 12:31 AM IST
ಭಾರತ - ಚೀನಾ ಗಡಿ ವಿಷಯ ಮತ್ತು ಮೋದಿ ಅಮೆರಿಕ ಭೇಟಿ ಕುರಿತು ನೀಡಿದ ಹೇಳಿಕೆ ವಿಷಯದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್‌ ಜಾರಿಗೆ ಬಿಜೆಪಿ ಮನವಿ ಮಾಡಿದೆ. ಈ ಕುರಿತು ಬಿಜೆಪಿ ನಾಯಕ ನಿಶಿಕಾಂತ್‌ ದುಬೆ, ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ಬಗ್ಗೆ ಬಡಪಾಯಿ ಎಂದ ಸೋನಿಯಾಗೆ ಹಕ್ಕುಚ್ಯುತಿ ಬಿಸಿ - ಬಿಜೆಪಿ ಬುಡಕಟ್ಟು ಸಂಸದರಿಂದ ಉಪರಾಷ್ಟ್ರಪತಿಗೆ ದೂರು

Feb 04 2025, 09:46 AM IST

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಬಡಪಾಯಿ ಮಹಿಳೆ’ ಎಂದು ಕರೆದ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಜಾರಿಗೆ ಅವಕಾಶ ಕೋರಿ ಬಿಜೆಪಿಯ ಬುಡಕಟ್ಟು ಸಮುದಾಯದ ಸಂಸದರು ರಾಜ್ಯಸಭೆಯ ಸಭಾಧ್ಯಕ್ಷರಿಗೆ ನೋಟಿಸ್‌ ಸಲ್ಲಿಸಿದ್ದಾರೆ

ವರಿಷ್ಠರ ಭೇಟಿಗಾಗಿ ಬಿಜೆಪಿ ಭಿನ್ನರ ಪಡೆ ರಾಜಧಾನಿಗೆ - ಒಬಿಸಿ/ದಲಿತರಿಗೆ ಪಟ್ಟ ಕಟ್ಟಲು ಆಗ್ರಹ

Feb 04 2025, 07:57 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಭಿನ್ನಾಭಿಪ್ರಾಯ ಹೊಂದಿರುವ ಪಕ್ಷದ ನಾಯಕರ ಚಟುವಟಿಕೆ ದೆಹಲಿಗೆ ಸ್ಥಳಾಂತರಗೊಂಡಿದ್ದು, ವಿಜಯೇಂದ್ರ ಬದಲಿಗೆ ಬೇರೊಬ್ಬರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಬೇಡಿಕೆಯೊಂದಿಗೆ   ಮೂರು ದಿನಗಳ ಕಾಲ ವರಿಷ್ಠರ ಮನವೊಲಿಸುವ ಪ್ರಯತ್ನ ನಡೆಸಲಿದ್ದಾರೆ.

ವಾರದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ : ಹರಿಪ್ರಕಾಶ ಕೋಣೆಮನೆ

Feb 04 2025, 12:31 AM IST

ಬೂತ್ ಮಟ್ಟದ ಅಧ್ಯಕ್ಷರಿಂದ ಹಿಡಿದು ರಾಜ್ಯದ 23 ಜಿಲ್ಲೆಯ ಜಿಲ್ಲಾಧ್ಯಕ್ಷರ ಚುನಾವಣೆಯೂ ಪ್ರಜಾತಂತ್ರದ ಅಡಿಯಲ್ಲಿ ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.

ಮುಖ್ಯಮಂತ್ರಿಗಳ ಭೇಟಿ ನಿರಾಶಾದಾಯಕ: ವಿರಾಜಪೇಟೆ ಬಿಜೆಪಿ ಟೀಕೆ

Feb 04 2025, 12:31 AM IST
ಭಾಗಮಂಡಲ ಮೇಲ್ಸೇತುವೆ ಉದ್ಘಾಟನೆಗೆಂದು ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ನಿರಾಶೆ ಮೂಡಿಸಿದ್ದಾರೆ. ಜಿಲ್ಲೆಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ವಿಶ್ವಾಸ ಮೂಡಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ.

ಹೈಕಮಾಂಡ್‌ ನಿರ್ಧಾರವನ್ನು ಒಪ್ಪಿಕೊಳ್ಳುವ ಗುಣ ಮುಖ್ಯ: ಬಿಜೆಪಿ ಮುಖಂಡ ಅರವಿಂದ್‌

Feb 04 2025, 12:31 AM IST
ಪಕ್ಷ ಕಟ್ಟುವ ಮತ್ತು ಕಾರ್ಯಕರ್ತರನ್ನು ಸಂಘಟಿಸಿ, ರಾಜಕೀಯ ಭವಿಷ್ಯ ನೀಡುವ ನಾಯಕರು ಬೆಳೆಯಬೇಕು, ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ತಿರಸ್ಕರಿಸುವ ಗುಣ ಸರಿಯಲ್ಲ. ಪಕ್ಷದಲ್ಲಿ ಒಡಕು ತರುವ ನಾಯಕರ ಮನಸ್ಸು ಬದಲಿಸುವ ಅಗತ್ಯವಿದೆ
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved