• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಭಿನ್ನಪಡೆಯ ರಾಜ್ಯಾಧ್ಯಕ್ಷ ಅಭ್ಯರ್ಥಿ ದೆಹಲಿಯಲ್ಲಿ ಘೋಷಣೆ? - ಕೇಂದ್ರ ಸಚಿವರು, ಸಂಸದರ ಜತೆ ಚರ್ಚಿಸಿ ನಿರ್ಧಾರ

Feb 01 2025, 07:39 AM IST

ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಶೀಘ್ರ ದೆಹಲಿಗೆ ತೆರಳಿ ಸಂಸದರು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಣದ ನಾಯಕರು ತೀರ್ಮಾನಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಕೋಲಾರದಲ್ಲೂ ರಾಜ್ಯಾಧ್ಯಕ್ಷ ವಿಜಯೇಂದ್ರ ಘೋಷಣೆಗೆ ವಿರೋಧ

Feb 01 2025, 12:03 AM IST

  ಎಲ್ಲಾ ಹಿರಿಯ ಮುಖಂಡರಿಗೂ ತಿಳಿಸಿ, ಅಧ್ಯಕ್ಷರ ಘೋಷಣೆ ಮಾಡಬೇಕಿತ್ತು, ಆದರೆ ರಾಜ್ಯಾಧ್ಯಕ್ಷ ವಿಜಯೇಂದ್ರ ತಮ್ಮ ಬೆಂಬಲಿಗಾರದ ತಮ್ಮೇಶ್ ಗೌಡರ ಅಣತಿಯಂತೆ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಏಕಾಪಕ್ಷೀಯವಾಗಿ ಘೋಷಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ನೇಮಕ ವರಿಷ್ಠರ ತೀರ್ಮಾನ : ಮಾಜಿ ಸಂಸದ ಎಸ್.ಮುನಿಸ್ವಾಮಿ

Feb 01 2025, 12:03 AM IST

ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ-ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ, ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು

ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸದಸ್ಯರ ಅಡ್ಡಿ

Feb 01 2025, 12:02 AM IST
ತೀರ್ಥಹಳ್ಳಿ: ಪಪಂಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಪ್ರತಿ ಪಕ್ಷದ ಬಿಜೆಪಿ ಸದಸ್ಯರು ಅಡ್ಡಗಾಲು ಹಾಕುವುದಲ್ಲದೇ ಅಧಿಕಾರಿಗಳನ್ನು ಬೆದರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೂ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಗಂಭೀರವಾಗಿ ಆರೋಪಿಸಿದರು.

ತಾಕತ್ತಿದ್ದರೆ ಬೇರೆ ಪಕ್ಷದಿಂದ ಗೆಲ್ಲು: ಬಿಜೆಪಿ ಸಂಸದ ಸುಧಾಕರ್‌ಗೆ ವಿಶ್ವನಾಥ್‌ ಸವಾಲ್‌

Jan 31 2025, 11:28 AM IST

 ಒಂದು ಕಾಲು ಹೊರಗಿರಿಸಿ ರಾಜಕೀಯ ಮಾಡುತ್ತಿದ್ದೀಯ. ತಾಕತ್‌ ಇದ್ದರೆ ಬಿಜೆಪಿ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧಿಸಿ ಗೆದ್ದು ತೋರಿಸು’ ಎಂದು ಚಿಕ್ಕಬಳ್ಳಾಪುರದ ಸಂಸದ ಡಾ.ಕೆ.ಸುಧಾಕರ್‌ ಅವರ ವಿರುದ್ಧ  ವಿಶ್ವನಾಥ್  ಅಬ್ಬರಿಸಿದ್ದಾರೆ.

ಯುದ್ಧ ಮಾಡಲು ಅಧ್ಯಕ್ಷನಾಗಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು

Jan 31 2025, 01:30 AM IST
‘ಪಕ್ಷಕ್ಕಾಗಿ ಎಲ್ಲಾ ಟೀಕೆಗಳನ್ನು ಸಹಿಸಿಕೊಳ್ಳುತ್ತೇನೆ. ನನಗೆ ಪಕ್ಷ ಮಾತ್ರ ಮುಖ್ಯ. ನಾನು ಯಾರ ಜೊತೆಗೂ ಯುದ್ಧ ಮಾಡಲು ಅಧ್ಯಕ್ಷನಾಗಿಲ್ಲ. ಪಕ್ಷ ಕಟ್ಟಲು ಅಧ್ಯಕ್ಷನಾಗಿದ್ದೇನೆ ಅಷ್ಟೇ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ಬಿಜೆಪಿ 39 ಜಿಲ್ಲಾ ಘಟಕಗಳ ಪೈಕಿ 23 ಘಟಕಗಳಿಗೆ ಅಧ್ಯಕ್ಷರ ನೇಮಕ -16 ಜಿಲ್ಲೆಗೆ ಹಾಲಿಗಳೇ ಮುಂದುವರಿಕೆ

Jan 30 2025, 11:29 AM IST

ರಾಜ್ಯ ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳ ಪೈಕಿ 23 ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಅಧಿಕೃತವಾಗಿ ನೇಮಿಸಲಾಗಿದೆ.

ವಿಐಎಸ್ಸೆಲ್‍ ಕಾರ್ಖಾನೆ ಕೋಮಸ್ಥಿತಿಗೆ ಕಾರಣ ಬಿಜೆಪಿ : ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌

Jan 30 2025, 01:48 AM IST

 ವಿಐಎಸ್‍ಎಲ್‍ ಕಾರ್ಖಾನೆಯನ್ನು ಕೋಮಸ್ಥಿತಿಗೆ ತಂದಿದ್ದು ಅಲ್ಲದೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಇನ್ನೂ ಜೀವಂತವಾಗಿರುವುದಕ್ಕೇ ಕಾರಣವೇ ಬಿಜೆಪಿ ಸರ್ಕಾರ   ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ತಿರುಗೇಟು ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೋಮನಾಥ ಪಾಟೀಲ್ ಮುಂದುವರಿಕೆ

Jan 30 2025, 01:47 AM IST
Somnath Patil continues as BJP district president

ಬೀಳಗಿ ಪಪಂ ಗದ್ದುಗೆ ಏರಲು ಬಿಜೆಪಿ ಕಾತರ

Jan 30 2025, 12:33 AM IST
ಒಟ್ಟು 18 ಸದಸ್ಯ ಬಲದ ಪಪಂನಲ್ಲಿ ಸದ್ಯ ಬಿಜೆಪಿ 11 ಸದಸ್ಯರ ಬಲ ಹೊಂದಿದೆ. ಕಾಂಗ್ರೆಸ್‌ 6 ಸದಸ್ಯರು ಮತ್ತು ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved