• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಐಟಿ ರಚನೆ ಕಾಂಗ್ರೆಸ್ಸಿಗೆ ತಿರುಗು ಬಾಣ ಆಗಲಿದೆ : ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Nov 18 2024, 01:20 AM IST
ಕೊರೋನಾ ಸಂದರ್ಭದಲ್ಲಿ ಹಗರಣ, ಭ್ರಷ್ಟಾಚಾರ ನಡೆಸಿದ್ದಾರೆಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ತಿರುಗು ಬಾಣವಾಗಲಿದೆ. ಇದನ್ನು ಸರ್ಕಾರ ನೆನಪಿಟ್ಟುಕೊಳ್ಳಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಜೆಪಿ, ಆರೆಸ್ಸೆಸ್ ವಿಷಕಾರಿ ಹಾವು, ಅದನ್ನು ಕೊಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Nov 18 2024, 12:03 AM IST
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಭಾನುವಾರ ‘ವಿಷಕಾರಿ ಹಾವಿಗೆ’ ಹೋಲಿಸಿದ್ದಾರೆ ಮತ್ತು ಭಾರತದಲ್ಲಿ ‘ರಾಜಕೀಯವಾಗಿ ಅತ್ಯಂತ ಅಪಾಯಕಾರಿ’ ಎಂದು ಬಣ್ಣಿಸಿದ್ದಾರೆ.

ತಿಮ್ಮಸಂದ್ರಕ್ಕೆ ಬಿಜೆಪಿ ಮುಖಂಡರ ಭೇಟಿ : ಉಪವಿಭಾಗಾಧಿಕಾರಿ ಅಶ್ವಿನ್, ತಹಸೀಲ್ದಾರ್‌ ಸುದರ್ಶನ್ ಯಾದವ್ಗೆ ತರಾಟೆ

Nov 18 2024, 12:02 AM IST
ವಿವಾದಿತ ಸ್ಥಳಕ್ಕೆ ಬಂದಿದ್ದ ಉಪವಿಭಾಗಾಧಿಕಾರಿ ಅಶ್ವಿನ್, ತಹಸೀಲ್ದಾರ್‌ ಸುದರ್ಶನ್ ಯಾದವ್ ರವರಿಗೆ, ಮಾಜಿ ಸಂಸದ ಮುನಿಸ್ವಾಮಿ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಏಜೆಂಟುಗಳಾಗಿ ಕೆಲಸ ಮಾಡಿ ರಾತೋರಾತ್ರಿ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ನಮೂದನೆ ಮಾಡುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.

ವಕ್ಫ್‌ ವಿವಾದ ಬಳಸಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಪ್ರಯತ್ನ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Nov 17 2024, 10:09 AM IST

ವಕ್ಫ್‌ ವಿಚಾರ ಮುಂದಿಟ್ಟುಕೊಂಡು ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.

ಲೇಔಟ್ ಕಾಮಗಾರಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

Nov 17 2024, 01:21 AM IST
ಕೊಪ್ಪಹಿರಿಕೆರೆ ಮೇಲ್ಭಾಗದಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಕಾಮಗಾರಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಜನ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಜನಸಂಖ್ಯೆ ಲೆಕ್ಕಕ್ಕೆ ಬರುವುದಿಲ್ಲ, ಜನರ ಭಾವನೆ ಲೆಕ್ಕಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್ ಹೇಳಿದರು.

ವಕ್ಫ್‌ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ಲಾನ್‌ ಭಿನ್ನರಿಂದ ಹೈಜಾಕ್‌?

Nov 17 2024, 01:20 AM IST
ವಕ್ಫ್ ಅವಾಂತರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರೂಪಿಸಲು ಯೋಜಿಸಿದ್ದ ಹೋರಾಟವನ್ನು ಪಕ್ಷದ ಭಿನ್ನಮತೀಯ ನಾಯಕರು ಹೈಜಾಕ್‌ ಮಾಡಿ, ವಿಜಯೇಂದ್ರಗಿಂತಲೂ ಮೊದಲೇ ಅದನ್ನು ಘೋಷಿಸಿದ್ದಾರೆಯೇ ಎಂಬ ಪ್ರಶ್ನೆ ಬಿಜೆಪಿ ಪಾಳೆಯದಲ್ಲಿ ಕೇಳಿಬಂದಿದೆ.

ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ 21 ಅಥವಾ 22 ರಂದು ಬಿಜೆಪಿ ಮತ್ತೆ ಧರಣಿ

Nov 17 2024, 01:20 AM IST
ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ 21 ಅಥವಾ 22 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು.

ಬಿಜೆಪಿ ಪದಾಧಿಕಾರಿ ಸ್ಥಾನಕ್ಕಾಗಿ ಕನಿಷ್ಠ 50 ಸದಸ್ಯರ ನೋಂದಣಿ ಕಡ್ಡಾಯ: ಕೃಷ್ಣ

Nov 17 2024, 01:17 AM IST
ಸೆ.2 ರಿಂದ ನ.15 ವರೆಗೂ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲಿ 11 ಕೋಟಿ, ರಾಜ್ಯದಲ್ಲಿ 75 ಲಕ್ಷ ಮತ್ತು ಮಂಡ್ಯ ಜಿಲ್ಲೆಯಲ್ಲಿ 2 ಲಕ್ಷ ಸದಸ್ಯತ್ವ ಮತ್ತು ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ಸದಸ್ಯತ್ವ ಪಡೆದಿರುವುದು ಸಂತಸ ವಿಚಾರ. ಪಕ್ಷಕ್ಕಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೂ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗಲಿವೆ.

ಬಿಜೆಪಿ ಕಾಲದಲ್ಲೂ ವಕ್ಫ್‌ ನೋಟಿಸ್‌ ನೀಡಲಾಗಿದೆ: ಲಾಡ್‌

Nov 17 2024, 01:15 AM IST
ದೇಶದಲ್ಲಿ ನಿತ್ಯ ಒಂದಿಲ್ಲೊಂದು ಘಟನೆಗಳು ನಡೆಯುತ್ತಿವೆ. ಆ ಕುರಿತು ಬಿಜೆಪಿಗರು ಮಾತನಾಡುವುದಿಲ್ಲ. ಕೇವಲ ವಕ್ಫ್‌ ಹಾಗೂ ಮುಸ್ಲಿಮರ ಬಗ್ಗೆ ಮಾತನಾಡುತ್ತಾರೆ.

ಸಿದ್ದರಾಮಯ್ಯ ಕೆಳಗಿಳಿಸಲು ಕಾಂಗ್ರೆಸ್ಸಲ್ಲೇ ಶಾಸಕರ ಖರೀದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Nov 16 2024, 12:39 AM IST
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಸಂಬಂಧ ಶಾಸಕರ ಖರೀದಿಗಾಗಿ ಅವರ ಪಕ್ಷದ ಘಟಾನುಘಟಿ ನಾಯಕರೇ ಸಾವಿರಾರು ಕೋಟಿ ರು. ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved