• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಜಮೀನಿಗೆ ವಕ್ಫ್ ಹೆಸರು: ಜಿಲ್ಲಾ ಬಿಜೆಪಿ ಪ್ರತಿಭಟನೆ

Nov 06 2024, 12:39 AM IST
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಪೂರ್ವಜರಿಂದ ಬಂದ ಜಮೀನುಗಳನ್ನು ಅನುಭವಿಸುತ್ತಿದ್ದ ರೈತರಿಗೆ ವಕ್ಫ್ ಮಂಡಳಿಯು ವಕ್ಪ್‌ ಆಸ್ತಿ ಎಂದು ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಮಂಗಳವಾರ ನಗರದಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ವಕ್ಫ್ ಬೋರ್ಡ್‌ ರದ್ದತಿಗೆ ಬಿಜೆಪಿ ಆಗ್ರಹ

Nov 06 2024, 12:35 AM IST
ದೇಶದಲ್ಲಿ ರಕ್ಷಣಾ ಇಲಾಖೆ, ರೈಲ್ವೆ ಇಲಾಖೆಗೆ ಇರುವಷ್ಟು ಆಸ್ತಿ ವಕ್ಫ್ ಬೋರ್ಡ್‌ನಲ್ಲಿದೆ. ಈ ಆಸ್ತಿ ಎಲ್ಲಿಂದ ಬಂತು. ಸುಮಾರು 9 ಲಕ್ಷ ಎಕರೆ ಜಮೀನು ಎಲ್ಲಿಂದ ಬಂದಿದೆ. ಸರ್ಕಾರ ಕೂಡಲೇ ವಕ್ಫ್ ಬೋರ್ಡ್‌ ರದ್ದು ಮಾಡಲಿ ಎಂದು ಆಗ್ರಹ

ಜಿಲ್ಲಾ ಬಿಜೆಪಿ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹುಟ್ಟುಹಬ್ಬ

Nov 06 2024, 12:32 AM IST
ಮುಂದಿನ ದಿನಗಳಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಶಕ್ತಿ, ಆರೋಗ್ಯ, ಆಯಸ್ಸು ನೀಡುವಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ರಸ್ತೆ ಅಂಚಿನಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ.

ವಕ್ಫ್‌ ವಿವಾದ: ಸಂಪುಟದಿಂದ ಜಮೀರ್‌ ವಜಾಕ್ಕೆ ಬಿಜೆಪಿ ಆಗ್ರಹ

Nov 05 2024, 01:42 AM IST
ದೊಡ್ಡಬಳ್ಳಾಪುರ: ವಕ್ಫ್ ಬೋರ್ಡ್‌ನಿಂದ ರೈತರ ಭೂಮಿ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ವಹಿಸಬೇಕು ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ರಾಜ್ಯ ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ವಕ್ಫ್‌ ಆಸ್ತಿ ವಿವಾದ: ಬೆಂಗಳೂರು ನಗರದ 4 ಕಡೆ ಬಿಜೆಪಿ ಧರಣಿ

Nov 05 2024, 01:40 AM IST
ನಗರದ ಕೆ.ಆರ್.ಪುರ, ಯಲಹಂಕ, ಕೆಂಗೇರಿ ಮತ್ತು ಆನೇಕಲ್‌ ತಾಲೂಕು ಕಚೇರಿಗಳ ಬಳಿ ಬಿಜೆಪಿ ಪ್ರತಿಭಟನೆ ನಡೆಸಿತು.

ಗೊಂದಲ ಸೃಷ್ಟಿಸಲೆಂದೇ ಬಿಜೆಪಿ ಪ್ರತಿಭಟನೆ

Nov 05 2024, 01:39 AM IST
ಕೊಪ್ಪ: ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ನೋಟಿಸ್‌ ನೀಡಿದ ವಿಚಾರ ತಿಳಿದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೋಟಿಸ್ ಹಿಂಪಡೆಯುವಂತೆಯೂ ಪಹಣಿಯಲ್ಲಿ ತಿದ್ದುಪಡಿ ಆಗಿದ್ದಲ್ಲಿ ರದ್ದು ಮಾಡುವಂತೆಯೂ, ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆಯೂ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಹೀಗಿದ್ದೂ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ರವೀಂದ್ರ ಹೇಳಿದರು.

ವಕ್ಫ್ ಆಸ್ತಿ ನಮೂದು : ಜಿಲ್ಲೆಯಾದ್ಯಂತ ಬಿಜೆಪಿ ಪ್ರತಿಭಟನೆ

Nov 05 2024, 01:38 AM IST
ಚಿಕ್ಕಮಗಳೂರು: ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂಬುದಾಗಿ ದಾಖಲಾಗಿರುವುದನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅತಿವೃಷ್ಟಿ ಬೆಳೆಹಾನಿ ಪರಿಹಾರ ನೀಡಲು ಬಿಜೆಪಿ ಆಗ್ರಹ

Nov 05 2024, 12:50 AM IST
ಭತ್ತ, ಗೋವಿನಜೋಳ ಹಾಗೂ ಹತ್ತಿ ಇನ್ನಿತರ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಪರಿಹಾರವನ್ನು ನೀಡಬೇಕು ಮತ್ತು ರೈತರ ಬೆಳೆಸಾಲವನ್ನು ಮನ್ನಾ ಮಾಡಬೇಕು.

ಸಾರ್ವಜನಿಕ ಆಸ್ತಿ ಕಬಳಿಸುವ ಹುನ್ನಾರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Nov 05 2024, 12:48 AM IST
ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಗುರುಪ್ರಸಾದ ಹೆಗಡೆ ಆರೋಪಿಸಿದರು.

ಬಿಜೆಪಿ ಪ್ರಣಾಳಿಕೆ, ಬೊಮ್ಮಾಯಿ ಹಳೆಯ ವಿಡಿಯೋ ಬಳಸಿ ಸಿಎಂ ವಕ್ಫ್‌ ತಿರುಗೇಟು

Nov 05 2024, 12:48 AM IST
ಮುಡಾ ಪ್ರಕರಣದಲ್ಲಿ ತಮ್ಮ ಕುಟುಂಬ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿರುವ ಹಾಗೂ ವಕ್ಫ್‌ ವಿಚಾರ ಮುಂದಿಟ್ಟು ಹೋರಾಡುತ್ತಿರುವ ಬಿಜೆಪಿಗೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಕ್ಫ್‌ ಆಸ್ತಿ ಕುರಿತು ಮಾತನಾಡಿರುವ ಹಳೆ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved