ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಟಾರ್ಗೆಟ್ ಅಲ್ಲ, ಅವರದೇನಿದ್ದರೂ ಇಂದಿರಾ ಗಾಂಧಿಯ ತುರ್ತು ಪರಿಸ್ಥಿತಿ ಮಾನಸಿಕತೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲ ಆರೋಪಿಸಿದ್ದಾರೆ.
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ಇದೇ ತಿಂಗಳ 24ರಂದು ರಾಜ್ಯಾದ್ಯಂತ ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.