• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ₹ 16.17 ಕೋಟಿ ಆಸ್ತಿ ಒಡೆಯ

Oct 25 2024, 01:55 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್‌ ಬೊಮ್ಮಾಯಿ ಗುರುವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ₹ 16.17 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಚಂದ್ರವಾಡಿ ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Oct 25 2024, 01:05 AM IST
ವಿಕಾಸಿತ ಶ್ರೇಷ್ಠ ಭಾರತಕ್ಕಾಗಿ ಮುಂದಿನ ಪೀಳಿಗೆಯ ಅಭ್ಯುದಯಕ್ಕೆ ಬಲಪಡಿಸಲು ಹೆಚ್ಚು ಹೆಚ್ಚು ಯುವಕರು ಬಿಜೆಪಿ ಸದಸ್ಯತ್ವ

ಪ್ರಿಯಾಂಕಾ ನಾಮಪತ್ರ ಸಲ್ಲಿಕೆ ವೇಳೆ ಖರ್ಗೆ ಹೊರಗೆ ನಿಲ್ಲಿಸಿದ ಸುಳ್ಳು ಆರೋಪ ಮಾಡಿದ ಬಿಜೆಪಿ ಕ್ಷಮೆ ಕೋರಲಿ -ವೇಣುಗೋಪಾಲ್‌

Oct 25 2024, 12:58 AM IST
ಕೇರಳದ ವಯನಾಡು ಕ್ಷೇತ್ರದ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿ ಗಾಂಧಿ ಕುಟುಂಬ ಅವಮಾನ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಸಿಪಿವೈ ಹೋದ ತಕ್ಷಣ ಬಿಜೆಪಿ ಬಲ ಕುಗ್ಗಲ್ಲ

Oct 25 2024, 12:57 AM IST
ಚನ್ನಪಟ್ಟಣ: ಪಕ್ಷದಿಂದ ಪಕ್ಷಕ್ಕೆ ಹಾರುವುದು ಸಿ.ಪಿ.ಯೋಗೇಶ್ವರ್‌ಗೆ ಹೊಸದೇನು ಅಲ್ಲ. ಅವರು ಬಿಜೆಪಿ ಬಿಟ್ಟು ಹೋದ ತಕ್ಷಣ ಜಿಲ್ಲೆಯಲ್ಲಿ ಪಕ್ಷದ ಬಲವೇನು ಕಡಿಮೆಯಾಗುವುದಿಲ್ಲ ಎಂದು ಬಿಜೆಪಿ ಮುಖಂಡ ಎಂ.ರುದ್ರೇಶ್ ತಿಳಿಸಿದರು.

ದ.ಕ. - ಉಡುಪಿ ಬಿಜೆಪಿ ಭದ್ರಕೋಟೆ ಎಂದು ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ

Oct 25 2024, 12:56 AM IST
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಜಯ ಸಾಧಿಸಿದ್ದಾರೆ.

ಬಿಜೆಪಿ ಜೆಡಿಎಸ್ ರಾಜ್ಯ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿವೆ

Oct 25 2024, 12:46 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನ್ಯಾಯ, ಅಸ್ಪೃಶ್ಯತೆ, ಜಾತಿ ತಾರತಮ್ಯ, ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂದು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ ಎಂದರು.

ಸಂಡೂರು ಕ್ಷೇತ್ರದ ಬಿಜೆಪಿ ಬಂಡಾಯ ಶಮನಗೊಳಿಸಿದ ರೆಡ್ಡಿ

Oct 23 2024, 01:54 AM IST
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಬಂಡಾಯವನ್ನು ಶಮನಗೊಳಿಸುವಲ್ಲಿ ಶಾಸಕ ಜನಾರ್ದನ ರೆಡ್ಡಿ ಯಶಸ್ವಿಯಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಮಂದಿರ ಸುತ್ತಾಟ

Oct 23 2024, 01:48 AM IST
ಶಿಗ್ಗಾಂವಿ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಭರತ ಬಸವರಾಜ ಬೊಮ್ಮಾಯಿ ಅವರು ತಾಲೂಕಿನ ಗಾಯತ್ರಿ ತಪೋವನ ಮುತ್ತಳ್ಳಿ, ತಡಸ, ಕುನ್ನೂರ, ದುಂಡಶಿ ಹಾಗೂ ಅರಟಾಳ ಗ್ರಾಮಗಳ ದೇವಸ್ಥಾನಗಳಿಗೆ ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.

ಬಿಜೆಪಿ ಆಡಳಿತದಲ್ಲೇ ಕೈಗಾರಿಕಾ ನಿವೇಶನಗಳ ದರ ಏರಿಕೆ: ಅಬ್ಬಯ್ಯ

Oct 23 2024, 12:50 AM IST
ಬಿಜೆಪಿ ಅವಧಿಯಲ್ಲಿ ಪ್ರತಿ ಎಕರೆಗೆ ₹ 80 ಲಕ್ಷ ನಿಗದಿ ಪಡಿಸಿದ್ದ ದರವನ್ನು ಕಾಂಗ್ರೆಸ್ ಆಡಳಿತದಲ್ಲಿ ₹1.45 ಕೋಟಿಗೆ ಏರಿಕೆ ಮಾಡಿದ್ದಾರೆ. ಇದರಿಂದ ಕೈಗಾರಿಕೆಗೆ ಹಿನ್ನಡೆಯಾಗಿದೆ ಎಂದು ಅರವಿಂದ ಬೆಲ್ಲದ ಆರೋಪಿಸಿದ್ದರು.

ಪ್ರಿಯಾಂಕಾಗಿಂತ ನನಗೆ ಅನುಭವ ಜಾಸ್ತಿ: ಬಿಜೆಪಿ ಅಭ್ಯರ್ಥಿ ನವ್ಯಾ

Oct 23 2024, 12:44 AM IST
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿಗಿಂತ ತನಗೆ ಅನುಭವ ಜಾಸ್ತಿ ಎಂದು ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್‌ ಹೇಳಿದ್ದಾರೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved