• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಜೆಡಿಎಸ್‌ ಪಕ್ಷದಿಂದ ಸಿದ್ದರಾಮಯ್ಯನವರ ತೇಜೋವಧೆಗೆ ಕುತಂತ್ರ: ಮಾಲತೇಶ

Sep 26 2024, 10:15 AM IST
ನೂರಾರು ಕೋಟಿಗಳನ್ನು ಅಕ್ರಮ ಆಸ್ತಿ ಪಾಸ್ತಿ ಗಳಿಕೆ ಮೂಲಕ ಕುಪ್ರಸಿದ್ಧರಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಕ್ಕಳು, ಕೇಂದ್ರ ಸಚಿವ ಕುಮಾರ ಸ್ವಾಮಿ ಕುತಂತ್ರದಿಂದಾಗಿ, ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸುವ ಉದ್ದೇಶದಿಂದ ತೇಜೋವಧೆ ಸಂಚು ರೂಪಿಸಲಿಲಾಗಿದೆ ಎಂದು ಅಹಿಂದ ಯುವ ಒಕ್ಕೂಟ ಅಭಿಪ್ರಾಯಪಟ್ಟಿದೆ.

ಸಂಘಟನೆಗೆ ಪ್ರತಿಯೊಬ್ಬರು ಬಿಜೆಪಿ ಸದಸ್ಯತ್ವ ಮಾಡಿಸಿ

Sep 26 2024, 10:01 AM IST
ಪಟ್ಟಣದ ಎಲ್ಲ ವಾರ್ಡ್ಗಳ ಮನೆ ಮನೆಗೆ ಹೋಗಿ ಪ್ರತಿಯೊಬ್ಬರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಮೂಲಕ ಪಕ್ಷ ಸಂಘಟನೆ ಮುಂದಾಗಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಕೃಷಿ ಕಾಯ್ದೆ ಹೇಳಿಕೆ: ವಿವಾದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಸಂಸದೆ ಕಂಗನಾ ರಾಣಾವತ್‌

Sep 26 2024, 06:48 AM IST
ರದ್ದುಗೊಂಡ 3 ಕೃಷಿ ಕಾಯ್ದೆಗಳನ್ನು ಮರು ಜಾರಿ ಮಾಡಬೇಕೆಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಬಿಜೆಪಿ ಸಂಸದೆ ಕಂಗನಾ ರಾಣಾವತ್‌, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆ ವೈಯಕ್ತಿಕವಾದುದ್ದು ಮತ್ತು ಅದು ಪಕ್ಷದ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಪ್ರತಿಭಟನೆ

Sep 26 2024, 04:33 AM IST

ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿಯಿಂದ ಗುರುವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಂಘ ಪರಿವಾರ, ಬಿಜೆಪಿ ಪಿತೂರಿಯಿಂದ ಅಶಾಂತಿ ಸೃಷ್ಠಿ: ಅಫ್ಸರ್‌ ಟೀಕೆ

Sep 25 2024, 01:01 AM IST
ಪ್ರಕ್ಷುಬ್ಧತೆಗೆ ಒಳಗಾಗಿದ್ದ ದಾವಣಗೆರೆ ನಗರದಲ್ಲಿ ಪುನಃ ಶಾಂತಿ ಸ್ಥಾಪಿಸುವಲ್ಲಿ ಪೊಲೀಸ್ ಇಲಾಖೆ ಕಾರ್ಯವೈಖರಿ ಶ್ಲಾಘನೀಯವಾಗಿದೆ. ಗಲಭೆ ಸಂಬಂಧ ಆರೋಪಿಗಳನ್ನು ಹಿಡಿಯುವ ಭರದಲ್ಲಿ ಅಮಾಯಕರನ್ನು ಬಂಧನ ಆಗಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

Sep 25 2024, 12:56 AM IST
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದಿಂದ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಸಿಎಂ ರಾಜೀನಾಮೆಗಾಗಿ ಬಿಜೆಪಿ ಹೋರಾಟ

Sep 25 2024, 12:54 AM IST
ಸಿದ್ದರಾಮಯ್ಯನವರು ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗಕ್ಕೆ ಗೌರವ ಕೊಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:53 AM IST
ರಾಜ್ಯಪಾಲರು ತನಿಖೆಗೆ ನೀಡಿರುವ ಅನುಮತಿಯಲ್ಲಿ ಯಾವುದೇ ಲೋಪವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದರಿಂದ ಸಿದ್ದರಾಮಯ್ಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಗುಮಾನಿ ಭಾಗಶಃ ನಿಜವಾಗಿದ್ದು, ನೈತಿಕತೆಯ ಬಗ್ಗೆ ಮಾತನಾಡುವ ಸಿಎಂ ಕೂಡಲೇ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:52 AM IST
ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:51 AM IST
ಕರ್ನಾಟಕದ ಮುಖ್ಯಮಂತ್ರಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ದೆಹಲಿಯಲ್ಲಿ ಇತರ ರಾಜ್ಯದವರು ಕೇಳುತ್ತಿದ್ದಾರೆ. ಆ ಮಟ್ಟಕ್ಕೆ ಭ್ರಷ್ಟಾಚಾರದಲ್ಲಿ ಸರ್ಕಾರ ಅಪಕೀರ್ತಿ ಗಳಿಸಿದೆ. ಭ್ರಷ್ಟಾಚಾರ ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 330
  • next >

More Trending News

Top Stories
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ
ಪಾಕ್‌ನ ಪರಮಾಣು ಸಾಮರ್ಥ್ಯದ ಕ್ಷಿಪಣಿಯ ತಡೆದ ಸುದರ್ಶನ ಚಕ್ರ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved