• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಕೆಟಿಂಗ್ ಸೊಸೈಟಿ ಚುನಾವಣೆ: 13 ಸ್ಥಾನಗಳಲ್ಲಿ 12ರಲ್ಲಿ ಬಿಜೆಪಿ ಅವಿರೋಧ ಆಯ್ಕೆ

Sep 17 2025, 01:07 AM IST
ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನಿರ್ದೇಶಕ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆಂಪು ಕಲ್ಲು, ಮರಳು ಸಮಸ್ಯೆ ಪರಿಹಾರ ಆಗ್ರಹಿಸಿ ಮಂಗ್ಳೂರಲ್ಲಿ ಬಿಜೆಪಿ ದಿನಪೂರ್ತಿ ಬೃಹತ್‌ ಧರಣಿ

Sep 17 2025, 01:07 AM IST
ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಎದುರು ಮಂಗಳವಾರ ದಿನಪೂರ್ತಿ ಬೃಹತ್‌ ಪ್ರತಿಭಟನಾ ಧರಣಿ ನಡೆಯಿತು.

ಬಿಜೆಪಿ ಸದಸ್ಯತ್ವದಿಂದ ರೇಣು ಉಚ್ಚಾಟಿಸಲಿ: ಹೊನ್ನಾಳಿ ಬಿಜೆಪಿ ಮುಖಂಡರು

Sep 17 2025, 01:05 AM IST
ಪಕ್ಷದ್ರೋಹಿ ಕೆಲಸ ಮಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸುವಂತೆ ಪಕ್ಷದ ರಾಜ್ಯಾಧ್ಯಕ್ಷರು, ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷರಿಗೆ ಹೊನ್ನಾಳಿ ತಾಲೂಕಿನ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದರು.

ಬಿಜೆಪಿ ನಾಯಕರು ನಾಟಕ ನಿಲ್ಲಿಸಿ ಜನರಿಗೆ ಸತ್ಯ ತಿಳಿಸಿ

Sep 17 2025, 01:05 AM IST
ರಾಮನಗರ: ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಬಿಡದಿ ಉಪನಗರ ಯೋಜನೆಗೆ ಅನುಮೋದನೆ ನೀಡಿ , ಈಗ ರೈತರ ಪರ ನಾವಿದ್ದೇವೆ ಎಂಬುದು ಭೂತದ ಬಾಯಲ್ಲಿ ಭಗವದ್ಗೀತೆ ಭಜಿಸಿದಂತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ಪ್ರಶ್ನಿಸಿದ್ದಾರೆ‌.

ಬಿಜೆಪಿ ಅಧಿಕಾರಕ್ಕೆ ಬಂದಾಕ್ಷಣ ಬಿಡದಿ ಟೌನ್ ಶಿಪ್ ಯೋಜನೆ ರದ್ದು

Sep 17 2025, 01:05 AM IST
ರಾಮನಗರ: ಜನರಿಗೆ ಕೂಪನ್ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಮನೆ ಹಾಳು ಕಾಂಗ್ರೆಸ್ ಸರ್ಕಾರ ಇನ್ನು ಎರಡು ವರ್ಷಗಳಷ್ಟೇ ಇರಲಿದೆ. ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಫಸಲು ಹಾನಿ ಪ್ರದೇಶಗಳಿಗೆ ಬಿಜೆಪಿ ಪ್ರಮುಖರ ನಿಯೋಗ ಭೇಟಿ

Sep 15 2025, 01:01 AM IST
ತಾಲೂಕಿನಲ್ಲಿ ಅತಿವೃಷ್ಟಿಯಿಂದ ಫಸಲು ಹಾನಿಯಾಗಿರುವ ಪ್ರದೇಶಗಳಿಗೆ ಬಿಜೆಪಿ ಪಕ್ಷದ ಪ್ರಮುಖರ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಹಾನಿಗೊಳಗಾದ ಬೆಳೆ ಪರಿಶೀಲಿಸಿದ ಬಿಜೆಪಿ ಬೆಳೆ ಸಮಿಕ್ಷೆ ತಂಡ

Sep 14 2025, 01:05 AM IST
ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದ ಪರಿಣಾಮ ಅಡಿಕೆ, ಶುಂಠಿ ಹಾಗೂ ಗೋವಿನ ಜೋಳ ಬಹುತೇಕ ಹಾನಿಗೊಳಗಾಗಿದೆ.

ಬಿಜೆಪಿ- ಜೆಡಿಎಸ್ ನಿಂದ ಕೋಮುಗಲಭೆ ಸೃಷ್ಟಿಸಲು ಯತ್ನ: ಕೃಷಿ ಸಚಿವ ಸಿಆರ್ ಎಸ್

Sep 14 2025, 01:04 AM IST
ಹಣಕಾಸಿನ ಪರಿಸ್ಥಿತಿಯನ್ನು ತಹಬದಿಗೆ ತರುವ ಕೆಲಸವನ್ನು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೇ ಮಾಡಬೇಕಿತ್ತು. ಅವರು ಆ ಕೆಲಸ ಮಾಡದಿರುವುದರಿಂದ ಆ ಸಾಲವನ್ನೂ ಕಟ್ಟುವುದಕ್ಕೆ ಸಿದ್ದರಾಮಯ್ಯನವರೇ ಬರಬೇಕಿದೆ.

ಕೋಮು ಸೌಹಾರ್ದ ಕದಡುವ ಬಿಜೆಪಿ: ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಪ

Sep 13 2025, 02:06 AM IST
ಬಿಜೆಪಿ ನಾಯಕರು ಅನಾವಶ್ಯಕ ಅಪಪ್ರಚಾರ ನಡೆಸಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕೆಡಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.

ವಿಪಕ್ಷಗಳಿಂದ ಮಹಿಳೆಯರಿಗೆ ಅವಮಾನ : ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Sep 12 2025, 12:07 AM IST
ಮಹಿಳೆಯರಿಗೆ ಮಾಡುತ್ತಿರುವ ಅವಮಾನ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 375
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved