• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಕಾರ್ಯಕರ್ತರ ಪಾರ್ಟಿ: ಸುನೀಲ ನಾಯ್ಕ

Sep 02 2024, 02:02 AM IST
ಎಲ್ಲ ಮುಖಂಡರು ಪ್ರತಿ ಬೂತ್ ಮಟ್ಟದಲ್ಲೂ ಹೆಚ್ಚಿನ ಸದಸ್ಯರನ್ನು ಮಾಡಲು ಮುಂದಾಗಬೇಕು. ಇದರಿಂದ ಪಕ್ಷ ಸಂಘಟನೆಗೆ ಬಲ ಬರುತ್ತದೆ. ಬಿಜೆಪಿ ಇಷ್ಟೊಂದು ಬೆಳೆಯಲು ಕಾರ್ಯಕರ್ತರ ಪರಿಶ್ರಮವೇ ಕಾರಣ ಎಂದು ಮಾಜಿ ಶಾಸಕ ಸುನೀಲ ನಾಯ್ಕ ತಿಳಿಸಿದರು.

ಕಾಂಗ್ರೆಸ್ ಹುಳುಕು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಳ್ಳು ಆರೋಪ : ಬಸವರಾಜ ಬೊಮ್ಮಾಯಿ

Sep 02 2024, 02:00 AM IST

ಕಾಂಗ್ರೆಸ್ ಸರ್ಕಾರ ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. 

ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Sep 02 2024, 02:00 AM IST
ಗ್ರಾಮಾಂತರ ಮಂಡಲ ಸದಸ್ಯತನಾ ಅಭಿಯಾನದ ಪ್ರಮುಖರಾಗಿ ಉಮೇಶ್ ಕೋಡಿಬೈಲು, ಹರಿಪ್ರಸಾದ್ ಯಾದವ್ ಮತ್ತು ಸುನೀಲ್ ದಡ್ಡು ಹಾಗೂ ನಗರ ಮಂಡಲ ಪ್ರಮುಖರಾಗಿ ನಾಗೇಶ್ ಪ್ರಭು, ಯುವರಾಜ್ ಪೆರಿಯತ್ತೋಡಿ ಮತ್ತು ವಸಂತಲಕ್ಷ್ಮಿ ಅವರನ್ನು ಜಿಲ್ಲಾ ಬಿಜೆಪಿಯಿಂದ ವತಿಯಿಂದ ನಿಯೋಜಿಸಲಾಯಿತು.

ರಾಜಭವನ ದುರುಪಯೋಗ ಮಾಡಿಕೊಂಡ ಬಿಜೆಪಿ

Sep 01 2024, 01:53 AM IST
ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನಡೆ ಖಂಡನೀಯ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ಕಾಂಗ್ರೆಸ್‌ ರಾಜಭವನ ಚಲೋಗೆ ಬಿಜೆಪಿ ಕಿಡಿ: ಸರ್ಕಾರ ಸಂಪೂರ್ಣ ವಿಫಲ ಎಂದ ವಿಪಕ್ಷ ನಾಯಕ

Sep 01 2024, 01:52 AM IST
ಆಡಳಿತಾರೂಢ ಕಾಂಗ್ರೆಸ್‌ ಬೀದಿಗಿಳಿದು ಧರಣಿ ನಡೆಸಿರುವುದನ್ನು ಗಮನಿಸಿದರೆ ಆಡಳಿತದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದು ಸಾಬೀತಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.

ಎಂಬಿಪಾ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 01 2024, 01:51 AM IST
ಕೆಐಎಡಿಬಿಯಲ್ಲಿ ಆಗಿರುವ ಹಗರಣಗಳನ್ನು ತನಿಖೆಗೆ ಒ‍ಳಪಡಿಸುವಂತೆ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಆಗ್ರಹಿಸಿದರು.

ಬಿಜೆಪಿ ಒಲಿಯುತ್ತಾ ಪಪಂ ಅಧ್ಯಕ್ಷ ಸ್ಥಾನ?

Sep 01 2024, 01:48 AM IST
ಚಡಚಣ ಪಪಂಗೆ ಸುಪ್ರೀಂನಿಂದ ಚುನಾವಣೆಗೆ ನಿರ್ಬಂಧ ತೆರವಾದರೂ ದಿನಾಂಕ ನಿಗದಿಯಾಗಿಲ್ಲ. ಕಾಂಗ್ರೆಸ್‌ ಕೈ ಬಿಡುತ್ತಾ ಪಪಂ ಅಧಿಕಾರ?

ಪಪಂ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Sep 01 2024, 01:48 AM IST
ಸ್ಥಳೀಯ ಪಟ್ಟಣ ಪಂಚಾಯತಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಿಜೆಪಿ ಮಂಡಲ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಹಳಿಯಾಳದ ಬಿಜೆಪಿ ಸಭೆಯಲ್ಲಿ ಮುಖಂಡರ ಮೇಲೆ ಹಲ್ಲೆ

Sep 01 2024, 01:48 AM IST
ಶಿವಾಜಿ ನರಸಾನಿ ಅವರನ್ನು ಕಂಡು ತೀವ್ರ ಉದ್ರಿಕ್ತರಾದ ಹಳಿಯಾಳ ಬಿಜೆಪಿ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಿವಾಜಿ ನರಸಾನಿ ಉಪಸ್ಥಿತಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅವರಿಗೆ ಸಭೆಯ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದರು.

ಬಿಜೆಪಿ ಕಾರ್ಯಕರ್ತರ ಪಕ್ಷ

Sep 01 2024, 01:48 AM IST
ವಿಶ್ವದಲ್ಲಿ ಅತೀ ಹೆಚ್ಚು ಸದಸ್ಯತ್ವ ಹೊಂದಿದ ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved