• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಬಿಜೆಪಿ ಆಗ್ರಹ

Aug 26 2025, 01:03 AM IST
ಪುಣ್ಯಭೂಮಿ ಧರ್ಮಸ್ಥಳದ ಪಾವಿತ್ರ‍್ಯಕ್ಕೆ ಕಳಂಕ ತರಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ, ಷಡ್ಯಂತ್ರವನ್ನು ವಿರೋಧಿಸಿ ಬಿಜೆಪಿ ಮಂಡಲ ಘಟಕದ ವತಿಯಿಂದ ಔರಾದ್ (ಬಿ) ಪಟ್ಟಣದಲ್ಲಿ ಆ. 25ರಂದು ಸೋಮವಾರ ಬೃಹತ್ ಪ್ರತಿಭಟನೆ ನೆಡೆಸಲಾಯಿತು.ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ್ ಪಟ್ಟಣದ ಎಪಿಎಂಸಿ ವೃತ್ತದ ಬಳಿ ಪ್ರತಿಭಟನೆಗೆ ಚಾಲನೆ ನೀಡಿದರು. ಪ್ರಮುಖ ಮಾರ್ಗಗಳ ಮೂಲಕ ಪ್ರತಿಭಟನೆ ಬಸವೇಶ್ವರ ವೃತ್ತಕ್ಕೆ ಬಂದು ಕೊನೆಗೊಂಡಿತು.

ಬಾನು ಮುಷ್ತಾಕ್ ಆಯ್ಕೆ ಮರುಪರಿಶೀಲನೆಗೆ ಬಿಜೆಪಿ ಒತ್ತಾಯ

Aug 26 2025, 01:02 AM IST
ದಸರಾ ಉದ್ಘಾಟನೆ ನೆರವೇರಿಸುವವರು ನಾಡದೇವತೆ ಶ್ರೀಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆದರೆ, ಬಾನುಮುಷ್ತಾಕ್‌ ಅವರಿಗೆ ಹಿಂದೂ ಧಾರ್ಮಿಕ ವಿಧಿ-ವಿಧಾನಗಳ ಅರಿವಿಲ್ಲ, ಶ್ರೀಚಾಮುಂಡೇಶ್ವರಿ ತಾಯಿ ಪೂಜಾ ಪದ್ಧತಿಯ ಅರಿವಿಲ್ಲದಿರುವುದರಿಂದ ಮರುಪರಿಶೀಲನೆ ನಡೆಸಿ.

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ

Aug 25 2025, 12:29 PM IST

ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬುಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ರಾಜಕೀಯ ಜಟಾಪಟಿ  

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತಗಳ್ಳತನ ಆರೋಪ

Aug 24 2025, 02:00 AM IST
ಕನ್ನಡಪ್ರಭ ವಾರ್ತೆ ಇಂಡಿ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಕಬಳಿಸಿದೆ ಎಂದು ಆರೋಪಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಂಡಿ ಅಸೆಂಬ್ಲಿ ಹಾಗೂ ಯುಥ್‌ ಬ್ಲಾಕ್ ಕಾಂಗ್ರೆಸ್, ಬಳ್ಳೊಳ್ಳಿ, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಹಾಗೂ ಎನ್ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿಶ್ವ ಅಯ್ಯಪ್ಪ ಸಂಗಮ ಕಾರ್‍ಯಕ್ರಮಕ್ಕೆ ಸ್ಟಾಲಿನ್‌ ಆಹ್ವಾನಕ್ಕೆ ಬಿಜೆಪಿ ಕಿಡಿ

Aug 24 2025, 02:00 AM IST
ಮುಂದಿನ ತಿಂಗಳು ಕೇರಳದ ಪಟ್ಟಣಂತಿಟ್ಟದ ಪಂಪದಲ್ಲಿ ನಡೆಯಲಿರುವ ಜಾಗತಿಕ ಅಯ್ಯಪ್ಪ ಭಕ್ತರ ಸಂಗಮಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನು ಆಹ್ವಾನಿಸಿರುವುದಕ್ಕೆ ಕೇರಳ ಬಿಜೆಪಿ ಕಿಡಿಕಾರಿದ್ದು,‘ ಇದು ಹಿಟ್ಲರ್‌, ಯುಹೂದಿಗಳನ್ನು ಮೆಚ್ಚಿಕೊಂಡಂತಿದೆ ’ ಎಂದು ವ್ಯಂಗ್ಯವಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Aug 23 2025, 02:00 AM IST
ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕು.

ಬಿಜೆಪಿ ಮೈತ್ರಿ ಕೂಟದಿಂದ ಬೃಹತ್ ಪ್ರತಿಭಟನೆ

Aug 23 2025, 02:00 AM IST
ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಮುಂದಾದವರಿಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಂತರ ಶಿರಸ್ತೇದಾರ್ ಪುನೀತ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಧರ್ಮಸ್ಥಳದ ಪರ ಬಿಜೆಪಿ ಪ್ರತಿಭಟನೆ

Aug 23 2025, 02:00 AM IST
ಅನಾಮಿಕ ದೂರುದಾರನ ಮಾತಿನಿಂತೆ 14 ದಿನ ಅಗೆದರೂ ಸಿಕ್ಕಿದ್ದು ಬರೀ ಮಣ್ಣು. ಇನ್ನೂ 100 ಕಡೆ ಅಗೆದರೂ ಬರೀ ಮಣ್ಣೆ ಸಿಗುತ್ತದೆ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ನಾಳೆಯಿಂದ ಬಿಜೆಪಿ ಪ್ರತಿಭಟನೆ

Aug 22 2025, 01:00 AM IST
ದಕ್ಷಿಣ ಭಾರತದ ಧಾರ್ಮಿಕ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಜೈನ ಸಮುದಾಯದ ಧರ್ಮಾಧಿಕಾರಿಯನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ದುರುದ್ದೇಶಪೂರಿತ ಅಪಪ್ರಚಾರ ಖಂಡನೀಯ.

೩೦೦ ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಿದ ಬಿಜೆಪಿ ರ್ಯಾಲಿ

Aug 22 2025, 12:00 AM IST
ದೇವನಹಳ್ಳಿ: ಸರ್ಕಾರ ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಜನರೇ ಅವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 375
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved