• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ- ಜೆಡಿಎಸ್ ಪಾದಯಾತ್ರೆ

Aug 06 2024, 12:32 AM IST
ಮೈಸೂರು ಮುಡಾ ಹಾಗೂ ವಾಲ್ಮೀಕಿ ಪ್ರಾಧಿಕಾರದ ಹಣ ದುರ್ಬಳಕೆ ವಿಷಯ ಕುರಿತು ದಾಖಲೆಗಳ ಸಹಿತ ವಿವರವಾಗಿ ಬಯಲಿಗೆಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಿನಲ್ಲಿ ಮುಡಾ ಕಚೇರಿಯಲ್ಲಿನ ಬದಲಿ ನಿವೇಶಗಳ ಪಡೆದು ಭಾರೀ ಭ್ರಷ್ಟಾಚಾರ ಎಸಗಿರುವ ಆರೋಪಗಳು ದಾಖಲೆಗಳ ಸಹಿತ ಬಿಜೆಪಿ ಬಯಲಿಗೆ ಎಳೆದಿದ್ದರೂ ಮುಖ್ಯಮಂತ್ರಿಗಳು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿರುವುದು ನಾಚಿಗೇಡಿನ ಸಂಗತಿ.

ಬಿಜೆಪಿ - ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಆಡಳಿತವನ್ನು ಸಹಿಸುತ್ತಿಲ್ಲ : ಭರತೇಶ್

Aug 06 2024, 12:31 AM IST
ಸಿದ್ದರಾಮಯ್ಯ ಸರ್ಕಾರಕ್ಕೆ ಧಕ್ಕೆ ತರಲು ಮುಂದಾದರೆ ಹಿಂದುಳಿದ ಜನಾಂಗದವರು ಸೇರಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ರಾಜಕೀಯ ಮಾಡುವುದಾದರೆ ಜನ ಬೆಂಬಲದಿಂದ ಆಯ್ಕೆಗೊಂಡು ಅಧಿಕಾರ ನಡೆಸಲಿ. ಅದನ್ನು ಬಿಟ್ಟು ರಾಜ್ಯಪಾಲರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ.

ಸಿಎಂ ವಿರುದ್ಧ ಕೇಂದ್ರ ಸರ್ಕಾರ ಹಾಗೂ ಬಿಜೆಪಿ, ಜೆಡಿಎಸ್ ಕುತಂತ್ರ ಆರೋಪ: 7ರಂದು ಅಹಿಂದ ಸಮುದಾಯದ ರಾಜಭವನ ಚಲೋ

Aug 05 2024, 12:37 AM IST
ಸಿದ್ದರಾಮಯ್ಯ ಶೋಷಿತ ಸಮುದಾಯಕ್ಕೆ ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. ದೀನದಲಿತರಿಗೆ ನೆರವಾಗಿದ್ದಾರೆ. ಇಂತಹ ನಾಯಕರು ಅಧಿಕಾರದಲ್ಲಿ ಇದ್ದರೆ ತಮಗೆ ಅಧಿಕಾರ ಸಿಗುವುದಿಲ್ಲವೆಂದು ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಕುತಂತ್ರ ನಡೆಸುತ್ತಿದ್ದಾರೆಂಬುದು ಕುರುಬರ ಸಂಘದ ಆರೋಪ.

‘ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಬೇಕು’ : ಶಿಡ್ಲಘಟ್ಟ ಬಿಜೆಪಿ ಗ್ರಾಮಾಂತರ ಮಂಡಲ ಘಟಕ

Aug 05 2024, 12:35 AM IST
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಭ್ರಷ್ಟ ರಾಜ್ಯ ಸರ್ಕಾರವನ್ನು ತೊಲಗಿಸಬೇಕಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ಹಗರಣದ ಮೂಲಕ ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು

ಬಿಜೆಪಿ- ಜೆಡಿಎಸ್‌ನವರು ನಡೆಸುತ್ತಿರುವುದು ‘ಡ್ರಾಮ ಕಂಪನಿ ಪಾದಯಾತ್ರೆ’

Aug 05 2024, 12:33 AM IST
ಮೊನ್ನೆ ಕೇಂದ್ರ ಸಚಿವ ಕುಮಾರಣ್ಣ ಸಿಡಿ ಬಿಟ್ರು, ಪೆನ್‌ಡ್ರೈ ಬಿಟ್ರು ನಾನು ಪಾದಯಾತ್ರೆ ಬರಲ್ಲ ಅಂತ ಬಿಜೆಪಿಗರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಈಗ ಅವರನ್ನೇ ಕರೆದುಕೊಂಡು ಹೊರಟಿದ್ದಾರೆ. ಇವರಿಗೆ ಯಾವುದೇ ನಿಲುವಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಇವರು ಮುಖ್ಯಮಂತ್ರಿ ಆಗಬೇಕು ಅನ್ನೋ ಹಪಾಹಪಿ ಅಷ್ಟೇ.

ಬಿಜೆಪಿ- ಜೆಡಿಎಸ್‌ದು ಪಾಪ ವಿಮೋಚನಾ ಯಾತ್ರೆ

Aug 05 2024, 12:33 AM IST
ಬಿಜೆಪಿ ಹಾಗೂ ಜೆಡಿಎಸ್‌ನವರದ್ದು ಪಾಪವಿಮೋಚನಾ ಯಾತ್ರೆಯಾಗಿದೆ. ಅವರು ಮಾಡಿರುವ ಎಲ್ಲಾ ಪಾಪಗಳನ್ನು ಕಳೆದುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಭ್ರಷ್ಟಾಚಾರದಿಂದ ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ನಡೆಸುತ್ತಿರುವ ಪಾದಯಾತ್ರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಪೆನ್‌ಡ್ರೈವ್ ಪ್ರಕರಣ: ಎಚ್‌.ಡಿ.ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಮೌನವೇಕೆ?: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 04 2024, 01:25 AM IST
ಪೆನ್‌ಡ್ರೈವ್ ಅನ್ನು ಮಾಜಿ ಶಾಸಕ ಪ್ರೀತಂಗೌಡ ಹಂಚಿದ್ದಾನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕರೇಕೆ ಚರ್ಚೆ ಮಾಡದೆ ಮೌನವಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. ರಾಮನಗರದಲ್ಲಿ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಪಾದಯಾತ್ರೆ: ರೈ ಆರೋಪ

Aug 04 2024, 01:24 AM IST
ನಾನು ಅರಣ್ಯ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದೇ ಒಂದು ಎಕರೆ ಪ್ರದೇಶ ಗಣಿಗಾರಿಕೆಗೆ ಅವಕಾಶ ನೀಡಿಲ್ಲ. ಬಳ್ಳಾರಿ ಅರಣ್ಯದಲ್ಲಿ ಶೇ.60ರಷ್ಟು ಗಣಿಗಾರಿಕೆಯನ್ನು ನಿಲ್ಲಿಸಿದ್ದೇನೆ ಎಂದು ರಮಾನಾಥ ರೈ ಹೇಳಿದರು.

ಕೇರಳದಲ್ಲಿ ಗೋಹತ್ಯೆ ನಡೆಸಿದ್ದರಿಂದಲೇ ವಯನಾಡಿನಲ್ಲಿ ಭೂಕುಸಿತ : ಬಿಜೆಪಿ ನಾಯಕ ವಿವಾದ

Aug 04 2024, 01:23 AM IST
ಕೇರಳದಲ್ಲಿ ಗೋಹತ್ಯೆ ನಡೆಸಿದ್ದರಿಂದಲೇ ವಯನಾಡಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜಸ್ಥಾನದ ಮಾಜಿ ಸಂಸದ ಜ್ಞಾನದೇವ್‌ ಅಹುಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಎಣ್ಣೆ, ನೀರಂತೆ ಬಿಜೆಪಿ-ಜೆಡಿಎಸ್ ಒಂದಾಗಲ್ಲ: ಆಹಾರ ಸಚಿವ ಕೆ.ಎಸ್.ಮುನಿಯಪ್ಪ

Aug 04 2024, 01:23 AM IST
ಎಣ್ಣೆ-ನೀರು ಬೆರೆಯುವುದಿಲ್ಲ. ಅದೇ ರೀತಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಲು ಸಾಧ್ಯವಿಲ್ಲ. ನಿಮ್ಮಿಬ್ಬರ ಅನೈತಿಕ ಸಂಬಂಧ, ಹೆಚ್ಚು ದಿನ ಇರುವುದಿಲ್ಲ. ಬಿಜೆಪಿ ಸಿದ್ಧಾಂತಕ್ಕೂ ದೇವೇಗೌಡರ ತತ್ವ ಸಿದ್ಧಾಂತಕ್ಕೂ ವ್ಯತ್ಯಾಸ ಇದೆ ಎಂದು ಆಹಾರ ಸಚಿವ ಕೆ.ಎಸ್.ಮುನಿಯಪ್ಪ ಭವಿಷ್ಯ ನುಡಿದರು. ರಾಮನಗರದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 357
  • next >

More Trending News

Top Stories
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
ಧಾರವಾಡ-ಬೆಂಗಳೂರು ವಂದೇ ಭಾರತ್‌ 100% ಮುಂಗಡ ಬುಕ್ಕಿಂಗ್‌
ತುಂಗಭದ್ರಾ ಜಲಾಶಯದ 7 ಗೇಟ್‌ಗಳು ಸಂಪೂರ್ಣ ಜಾಂ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved