• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತರು ಬಿಜೆಪಿ ಪರ ಎಂದ ದೀದಿಗೆ ನೋಟಿಸ್‌

May 21 2024, 12:31 AM IST

‘ರಾಮಕೃಷ್ಣ ಮಿಷನ್‌ ಹಾಗೂ ಭಾರತ ಸೇವಾಶ್ರಮ ಸಂಘದಲ್ಲಿರುವ ಕೆಲ ಸಂತರು ಬಿಜೆಪಿ ಪರ, ನವದೆಹಲಿಯಿಂದ ಬರುವ ಆದೇಶಗಳಿಗೆ ಅವರು ಬದ್ಧರಾಗಿರುತ್ತಾರೆ’ ಎಂದಿರುವ ಪ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭಾರತ ಸೇವಾಶ್ರಮ ಸಂಘದ ಕಾರ್ತಿಕ್  ಲೀಗಲ್ ನೋಟಿಸ್‌ ನೀಡಿದ್ದಾರೆ.

ಅಕ್ರಮ ಕಲ್ಲುಕ್ವಾರಿಗೆ ದಾಳಿ: ಬಿಜೆಪಿ ಮುಖಂಡ ಬಂಧನ, ಸ್ಫೋಟಕ ವಶಕ್ಕೆ

May 20 2024, 01:33 AM IST
ಸ್ಥಳದಿಂದ ಅಕ್ರಮ ಗಾಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ- 1, ಟ್ರಾಕ್ಟರ್‌- 1, ನಾಲ್ಕು ಜೀವಂತ ಮದ್ದುಗುಂಡು ಜೀವಂತ ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿದ್ದು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಮಕೃಷ್ಣ ಮಿಷನ್‌ನ ಕೆಲ ಸಂತರು ಬಿಜೆಪಿ ಪರ : ದೀದಿ

May 20 2024, 01:31 AM IST
ಭಾರತ ಸೇವಾಶ್ರಮ ಸಂಘ ಮತ್ತು ರಾಮಕೃಷ್ಣ ಮಿಷನ್‌ನ ಕೆಲವು ಸನ್ಯಾಸಿಗಳು ಟಿಎಂಸಿ ವಿರುದ್ಧ ನೇರವಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ

May 20 2024, 01:30 AM IST
ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು, ಮುಖಂಡ ಬಿ. ಚಿದಾನಂದಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಮಲೇಬೆನ್ನೂರಲ್ಲಿ ನಾಡ ಕಚೇರಿ ಉಪ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕರ್ನಾಟಕದಲ್ಲಿ ಅಪರಾಧ ಹೆಚ್ಚಳ: ಡಿಜಿಪಿಗೆ ಬಿಜೆಪಿ ದೂರು

May 19 2024, 10:29 AM IST

ರಾಜ್ಯದಲ್ಲಿ   ಅಪರಾಧ ಪ್ರಮಾಣ ಹೆಚ್ಚಳವಾಗಿದೆ. ಕೂಡಲೇ ಈ ಸಂಬಂಧ ಕಾರ್ಯಪ್ರವೃತ್ತರಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದೆ

ಇಂದು ಕೇಜ್ರಿ, ಆಪ್‌ ನಾಯಕರ ‘ಬಿಜೆಪಿ ಕಚೇರಿ ಚಲೋ’

May 19 2024, 01:55 AM IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌, ‘ಮಾರ್ಚ್ 19ರ ಭಾನುವಾರ ಮಧ್ಯಾಹ್ನ 12ಕ್ಕೆ ನಾನು ಮತ್ತು ಇತರ ಎಎಪಿ ನಾಯಕರು ಬಿಜೆಪಿ ಪ್ರಧಾನ ಕಚೇರಿಗೆ ಹೋಗುತ್ತೇವೆ. ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು’ ಎಂದು ಗುಡುಗಿದ್ದಾರೆ.

ಕೇರಳ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸಾವು

May 19 2024, 01:51 AM IST
ದಾಬಸ್‌ಪೇಟೆ: ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಕೇರಳಕ್ಕೆ ತೆರಳಿದ್ದಾಗ ದೋಣಿ ಏರುವಾಗ ಕಾಲುಜಾರಿ ಬಿದ್ದು ಸೋಂಪುರ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ನಿವಾಸಿ, ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರ ಎಂ.ಕೆ.ಬಾಲಕೃಷ್ಣ (48) ಮೃತಪಟ್ಟಿದ್ದಾರೆ. ಇವರು ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಕುಟುಂಬದ ಜೊತೆ ನೆಲೆಸಿದ್ದರು.

ಅಂಜಲಿ ಹತ್ಯೆ ಖಂಡಿಸಿ ಬೀದಿಗಿಳಿದ ಬಿಜೆಪಿ

May 19 2024, 01:50 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಎಎಪಿಯಿಂದ ಅರೋಪಿಗಳ ರಕ್ಷಣೆ: ಬಿಜೆಪಿ ಕಿಡಿ

May 19 2024, 01:49 AM IST
‘ಆಪ್ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಮಾಡಿದ, ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತನನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಆಮ್‌ ಆದ್ಮಿ,ಈ ಪ್ರಕರಣದಲ್ಲಿ ಬಲಿಪಶು ಆಗಿರುವವರನ್ನು ಅವಮಾನಿಸುತ್ತಿದೆ’ ಎಂದು ಬಿಜೆಪಿ ಕಿಡಿ ಕಾರಿದೆ.

ಅಂಜಲಿ ಕೊಲೆ ಖಂಡಿಸಿ ಬಿಜೆಪಿ - ಜೆಡಿಎಸ್ ಪ್ರತಿಭಟನೆ

May 19 2024, 01:45 AM IST
ರಾಮನಗರ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಕೊಲೆ ಹಾಗೂ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 330
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved