• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಪಿ ಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ: ಮಾಲೀಕಯ್ಯ ಗುತ್ತೇದಾರ

May 08 2024, 01:02 AM IST
ಸುಳ್ಳು ಭರವಸೆಗಳು ಮತ್ತು ಕೋಮುಭಾವನೆಗಳನ್ನು ಕೆರಳಿಸುವ ಕೆಲಸ ನಿರಂತರವಾಗಿ ಮಾಡುತ್ತಿರುವ ಬಿಜೆಪಿ ಈ ಬಾರಿ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹೇಳಿದರು.

ಗಂಗಾವತಿ: ಕಾಂಗ್ರೆಸ್, ಬಿಜೆಪಿ ಪ್ರಮುಖರಿಂದ ಮತದಾನ

May 08 2024, 01:01 AM IST
ನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ವಾರ್ಡ್‌ಗಳ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಬಿಜೆಪಿ ಸರ್ಕಾರ ರಚನೆ ಹಗಲು ಗನಸು: ಪಟ್ನಾಯಕ್‌

May 07 2024, 01:09 AM IST

ಜೂ.4ಕ್ಕೆ ಬಿಜೆಪಿ ಸರ್ಕಾರ ಬರಲಿದೆ ಎಂದ ಮೋದಿಗೆ ತಿರುಗೇಟು ನೀಡಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಭಾಷೆಯಲ್ಲಿ ರಾಧಿಕಾ ಮಾತು: ಕಾಂಗ್ರೆಸ್‌ ಕಿಡಿ

May 07 2024, 01:06 AM IST
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಪಕ್ಷದ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಛತ್ತೀಸಗಢ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಬೈಜ್ ಹರಿಹಾಯ್ದಿದ್ದಾರೆ.

ಪೆನ್‌ಡ್ರೈವ್‌ ರೂವಾರಿ ಸಿದ್ದು, ಡಿಕೆಶಿ: ಬಿಜೆಪಿ ಮುಖಂಡ

May 07 2024, 01:06 AM IST
ಡಿಕೆಶಿಯಿಂದ ಆಮಿಷ ಬಂದಿತ್ತು ಎಂದು ದೇವರಾಜೇಗೌಡ ಆರೋಪಿಸಿದ್ದು ಎಸ್‌ಐಟಿ ಸರ್ಕಾರದ ಕೈಗೊಂಬೆ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬರಗಾಲದಿಂದ ಜಾನುವಾರು, ರೈತರ ಹಿತ ಕಾಪಾಡಿ: ಬಿಜೆಪಿ ರೈತ ಮೋರ್ಚಾದ ಬಿ.ಎಚ್.ನಾರಾಯಣಗೌಡ

May 07 2024, 01:04 AM IST
ಪಶುಸಂಗೋಪನೆ ಇಲಾಖೆಯವರು ಬರಗಾಲದ ತೀವ್ರತೆಯನ್ನು ಅರಿತು ಜಾನುವಾರು ಹಿತವನ್ನು ಕಾಪಾಡಿ ರೈತರಿಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಬಿ.ಎಚ್.ನಾರಾಯಣಗೌಡ ಮನವಿ ಮಾಡಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌: ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ

May 06 2024, 12:40 AM IST
ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌ ಎಂಬುದಾಗಿ ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ ಸೃಷ್ಟಿಸಿದ್ದು, ಚುನಾವಣೆ ವೇಳೆ ಜನರ ಜೀವದ ಜತೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಚಿಕೆಗೆಟ್ಟ ಪಕ್ಷ, ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ : ಯತೀಂದ್ರ ಸಿದ್ದರಾಮಯ್ಯ

May 06 2024, 12:38 AM IST

 ಬಿಜೆಪಿ ನಾಚಿಕೆಗೆಟ್ಟ ಪಕ್ಷ. ಅವರಿಗೆ ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ. ಆಪರೇಷನ್ ಕಮಲ‌ ಮಾಡಿ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.

ದೇಶದ ಅಭಿವೃದ್ಧಿ, ಸುಭದ್ರತೆಗೆ ಬಿಜೆಪಿ ಗೆಲ್ಲಿಸಿ: ಕೋಟಾ

May 06 2024, 12:38 AM IST
ಕಾಂಗ್ರೆಸ್ಸಿನವರಿಂದಲೇ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ಗೌರವ ಸಿಕ್ಕಿಲ್ಲ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಕಾಂಗ್ರೆಸ್ ಕೊಟ್ಟಿದ್ದು ಮನೆತನಕ, ಬಿಜೆಪಿ ಕೊಟ್ಟಿದ್ದು ಕೊನೆತನಕ

May 06 2024, 12:37 AM IST
ಬಿಟ್ಟಿ ಭಾಗ್ಯ ಕೊಟ್ಟು ದೇಶದ ಜನರನ್ನು ಸೋಮಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಬಡವರನ್ನು ಇನ್ನಷ್ಟು ಪರಾವಲಂಬಿಯಾಗುವುದನ್ನು ರೂಢಿಸುತ್ತಿದ್ದು
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 330
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved