• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟರಿಗೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿರುವ ಬಿಜೆಪಿ: ಶಾಸಕ ಶ್ರೀನಿವಾಸ ಮಾನೆ

Apr 19 2024, 01:01 AM IST
ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಬಳಿಕವೂ ಸುಳ್ಳು ಹೇಳುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸುರಪುರ: ಬಿಜೆಪಿ ಅಭ್ಯರ್ಥಿ ರಾಜೂಗೌಡ ಭರ್ಜರಿ ರೋಡ್‌ ಶೋ

Apr 19 2024, 01:00 AM IST
ಮೇ 7 ರಂದು ನಡೆಯಲಿರುವ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರ ಸ್ಪರ್ಧಿಸಿರುವ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಗುರುವಾರ ತಮ್ಮ ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.

ಪರೀಕ್ಷಾ ಅಕ್ರಮಕೋರರ ಜೊತೆ ಬಿಜೆಪಿ ಸ್ನೇಹ: ಅಜಯ್‌ ಸಿಂಗ್‌ ವಾಗ್ದಾಳಿ

Apr 19 2024, 01:00 AM IST
ಕಲಬುರಗಿಯಲ್ಲಿ ನೋಡಿದರೆ ಅದೇ ಪಕ್ಷದಿಂದ ಪುನರಾಯ್ಕೆ ಬಯಿಸಿ ಕಣದಲ್ಲಿರೋ ಅಭ್ಯರ್ಥಿ ಡಾ. ಜಾಧವ್‌ ಭ್ರಷ್ಟಾಚಾರಿಗಳ ಮನೆಗೆ ಹೋಗಿ ಬರುತ್ತಾರೆಂದರೆ ಇದೇನು ಸಂದೇಶ ಸಾರುತ್ತದೆ ಎಂಬುದನ್ನು ಜನ ಗಮನಿಸಬೇಕು.

ಮಾಧುರಿ ದೀಕ್ಷಿತ್‌ ಒಲ್ಲೆ ಎಂದ ಹಿನ್ನೆಲೆ : ಮತ್ತೋರ್ವರಿಗೆ ಬಿಜೆಪಿ ಗಾಳ

Apr 18 2024, 11:24 AM IST

ಪ್ರಭಾವಿ, ಶ್ರೀಮಂತ ಮತದಾರರಿರುವ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಉತ್ತಮ ಅಭ್ಯರ್ಥಿ ಕಣಕ್ಕಿಳಿಸಲು ಹುಡುಕಾಟ ಆರಂಭಿಸಿದೆ

ಪಿಎಸ್‌ಐ ಅಕ್ರಮದ ಕಿಂಗ್‌ಪಿಎನ್‌ ಆರ್‌ಡಿಪಿ ಮನೆಗೆ ಬಿಜೆಪಿ ಅಭ್ಯರ್ಥಿ ಡಾ. ಜಾಧವ್‌ ಭೇಟಿ

Apr 18 2024, 02:27 AM IST
ಡಾ. ಉಮೇಶ ಜಾಧವ್‌ ಇಂದು ಪಿಎಸ್‌ಐ ಹಗರಣದ ಆರೋಪಿ ಆರ್‌ಡಿ ಪಾಟೀಲ್‌ ನಿವಾಸಕ್ಕೆ ಭೇಟಿ ನೀಡಿ ಅಲ್ಲಿ ಅವರ ಸಹೋದರ ಮಹಾಂತೇಶ ಪಾಟೀಲರನ್ನು ಕಂಡು ಅವರೊಂದಿಗೆ ಬೆಳಗಿನ ಉಪಹಾರ ಸೇವನೆ ಮಾಡಿ ಮತ ಯಾಚಿಸಿ ಬೆಂಬಲ ಕೋರಿದ್ದಾರೆ.

ಬಿಜೆಪಿ ಬಿ-ಟೀಂ ‘ಜೆಡಿಎಸ್‌’ ಎನ್ನುವುದು ಸತ್ಯವಾಯ್ತು: ರಾಹುಲ್‌ ಗಾಂಧಿ

Apr 18 2024, 02:26 AM IST

ರಾಜಕೀಯ ಎನ್ನುವುದು ಚದುರಂಗದಾಟ ಎಂದು ಕೆಲವರು ಭಾವಿಸಿದ್ದಾರೆ.   ಇಂದಿರಾಗಾಂಧಿ ಅವರು ಈ ರೀತಿಯ ರಾಜಕೀಯ ಮಾಡಲಿಲ್ಲ. ಯಾವುದೇ ಭಯ ಇಲ್ಲದೇ ಸಮಾಜದ ಹುಳುಕು, ತಾರತಮ್ಯ, ಅನ್ಯಾಯವನ್ನು ಜನರಿಗೆ ತಿಳಿಸಬೇಕು. ಅನ್ಯಾಯದ ಬಗ್ಗೆ ಪ್ರಶ್ನಿಸಿದರೆ ನಮ್ಮ ಮೇಲೆ ದಾಳಿ, ದೌರ್ಜನ್ಯ ಆಗಬಹುದು.

ಮಂದಿರ, ಮಸೀದಿ ಹೆಸರಿನಲ್ಲಿ ದಾರಿ ತಪ್ಪಿಸುವ ಬಿಜೆಪಿ: ಸಚಿವ ಕೆ.ಎನ್.ರಾಜಣ್ಣ

Apr 18 2024, 02:24 AM IST
ಮಂದಿರ, ಮಸೀದಿ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ವಿದ್ಯಾವಂತ ಯುವಕರು ಸಹ ಪೊಲೀಸ್ ಕೇಸುಗಳಲ್ಲಿ ಸಿಲುಕಿ ಉದ್ಯೋಗ ಪಡೆಯಲು ಆಗದಂತಹ ಸ್ಥಿತಿಗೆ ತಲುಪಿದೆ

ಚುನಾವಣಾ ಹೊಸ್ತಿಲಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

Apr 18 2024, 02:24 AM IST
ಕಾಂಗ್ರೆಸ್‌ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

19ರಂದು ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ-ಪೂಜಾರ

Apr 18 2024, 02:24 AM IST
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ಶೋಷಿತರ ಧ್ವನಿಯಾಗಿ ಕೆಲಸ ನಿರ್ವಹಿಸಿರುವುದು ಬಿಜೆಪಿ : ಶ್ರೀನಿವಾಸ್

Apr 18 2024, 02:23 AM IST
ಹಿಂದೂಗಳ ಆರಾಧ್ಯ ದೈವ ಬಾಲ ರಾಮನ ಮಂದಿರವನ್ನು ನಿರ್ಮಿಸಲು ಶ್ರಮಿಸಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮತದಾರರು ಬಿಜೆಪಿಗೆ ಬೆಂಬಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 329
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved