• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಪಾಳಯದಲ್ಲಿ ಗೆಲುವಿನ ಸಂಭ್ರಮ

Jun 05 2024, 12:30 AM IST
ಈ ಬಾರಿ ಮೋಸ, ತಂತ್ರಗಾರಿಕೆ ರಾಜಕೀಯ ಜನರು ತಿರಸ್ಕರಿಸಿದ್ದಾರೆ ಎನ್ನುವುದಕ್ಕೆ ಇಂದಿನ ಫಲಿತಾಂಶವೆ ಉದಾಹರಣೆಯಾಗಿದೆ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Jun 05 2024, 12:30 AM IST
ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು

ಕೊಡಗು-ಮೈಸೂರಿನಲ್ಲಿ ಬಿಜೆಪಿ ಹ್ಯಾಟ್ರಿಕ್‌ ವಿಜಯ: ಯದುವೀರ್ ಒಡೆಯರ್ ಅಭೂತವೂರ್ವ ಗೆಲವು

Jun 05 2024, 12:30 AM IST
ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ವಿರುದ್ಧ 1,39,262 ಮತಗಳ ಅಂತರದಿಂದ ಜಯ ಗಳಿಸಿದರು. ಆ ಮೂಲಕ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗೆಲವು ಸಾಧಿಸಿ ತನ್ನ ಸ್ಥಾನ ಉಳಿಸಿಕೊಂಡಿದೆ.

ಸುಂಟಿಕೊಪ್ಪ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

Jun 05 2024, 12:30 AM IST
ಮಂಗಳವಾರ ಸಂಜೆ ಸುಂಟಿಕೊಪ್ಪ ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ರಾಷ್ಟ್ರದ ಪ್ರಧಾನಿಯಾದ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ಶಾ, ರಾಜಾಧ್ಯಕ್ಷ ಬಿ.ವೈ.ವಿಜೇಯೇಂದ್ರ, ಬಿಎಸ್.ಯಡಿಯೂರಪ್ಪ, ಜೆಡಿಎಸ್ ಪಕ್ಷ ಹಾಗೂ ಎನ್‌ಡಿಎಗಳಿಗೆ ಜಯಘೋಷಗಳನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ

Jun 05 2024, 12:30 AM IST
ಚಿಕ್ಕಮಗಳೂರು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಾಳಯದಲ್ಲಿ ಸಂಭ್ರಮ

Jun 05 2024, 12:30 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪ್ರಚಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಪಾಳಯದಲ್ಲಿ ಸಂತಸ-ಸಂಭ್ರಮ ಮನೆ ಮಾಡಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ನೆಚ್ಚಿನ ನಾಯಕನ ಪರ ಜೈಕಾರ ಕೂಗಿದರು. ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ ಜೊತೆಗೆ ಕುಮಾರಸ್ವಾಮಿ ಅವರಿಗೆ ಜೈಕಾರ ಮೊಳಗಿಸಿ ಸಂಭ್ರಮಿಸಿದರು.

ವಿಕಸಿತ ಭಾರತಕ್ಕಾಗಿ ಭಾರತೀಯರ ಮತ: ಬಿಜೆಪಿ

Jun 05 2024, 12:30 AM IST
ನರೇಂದ್ರ ಮೋದಿಯವರ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ಸಲುವಾಗಿ ಮತದಾರರು ಬಿಜೆಪಿಗೆ ಮತಹಾಕಿ ಗೆಲ್ಲಿಸಿದ್ದಾರೆ ಎಂಬುದಾಗಿ ಬಿಜೆಪಿ ಬಣ್ಣಿಸಿದೆ.

ಬಿಜೆಪಿ ಜಿಲ್ಲಾಧ್ಯಕ್ಷರ ತವರಲ್ಲಿ ಬಿಜೆಪಿಗೆ ಹಿನ್ನಡೆ!

Jun 05 2024, 12:30 AM IST
ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ರನ್ನು ಲೋಕಸಭಾ ಚುನಾವಣೆಗೂ ಮುನ್ನ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

6 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಯದುವೀರ್ ಲೀಡ್

Jun 05 2024, 12:30 AM IST
ಯದುವೀರ್ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಅವರು 6,56,241 ಮತಗಳನ್ನು ಪಡೆದಿದ್ದು, 1,39,262 ಮತಗಳ ಅಂತರದೊಂದಿಗೆ ಯದುವೀರ್ ಗೆಲುವು ದಾಖಲಿಸಿದರು.

ಗದಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Jun 05 2024, 12:30 AM IST
ದೇಶದಲ್ಲಿ ಮೊತ್ತಮ್ಮೆ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರಚನೆ ಮಾಡುವತ್ತ ದಾಪುಗಾಲು
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 376
  • next >

More Trending News

Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved