• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಪ್ರಣಾಳಿಕೆಯಲ್ಲಿ ಸರ್ವಧರ್ಮಗಳ ಅಭಿವೃದ್ಧಿಗೆ ಆದ್ಯತೆ

Apr 16 2024, 01:01 AM IST
ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎಂಬ ಅಂಬೇಡ್ಕರ್‌ ಸಂವಿಧಾನ ಸಿದ್ಧಾಂತದಡಿ ಬಿಜೆಪಿ ಪಕ್ಷವು ರೈತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸುರಪುರ ಉಪ ಚುನಾವಣೆ: ಕಾಂಗ್ರೆಸ್‌-ಬಿಜೆಪಿ ಜಿದ್ದಾಜಿದ್ದಿ

Apr 16 2024, 01:00 AM IST
ಎಸ್‌ಟಿ ಮೀಸಲಾತಿ-36 ಶೋರಾಪುರ (ಸುರಪುರ) ಮತಕ್ಷೇತ್ರದಲ್ಲಿ ಲೋಕಾಸಭೆ ಮತ್ತು ಉಪಚುನಾವಣೆ ಏಕಕಾಲದಲ್ಲಿ ನಡೆಯುತ್ತಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಗೋವಾದಲ್ಲಿ ‘ಡಬಲ್‌ ಧಮಾಕಾ’ಗೆ ಬಿಜೆಪಿ ಸಿದ್ಧತೆ

Apr 15 2024, 01:26 AM IST
ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಂತಿರುವ ಪುಟ್ಟ ರಾಜ್ಯ ಗೋವಾದಲ್ಲಿ ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಇಲ್ಲಿ ಮೂರು ಪ್ರಾದೇಶಿಕ ಪಕ್ಷಗಳಿದ್ದರೂ ಎರಡು ಪಕ್ಷಗಳು ಬಿಜೆಪಿ ಹಾಗೂ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಪರಿಣಾಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಜಯಂತ್ಯುತ್ಸವ

Apr 15 2024, 01:24 AM IST
ಡಾ. ಬಿ. ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಭಾರತೀಯ ಜನತಾ ಪಕ್ಷದ ಯಾದಗಿರಿ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು.

ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಬಿಜೆಪಿ ಕಪ್ಪು ಬಾವುಟ ಪ್ರದರ್ಶನ

Apr 15 2024, 01:24 AM IST
ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ಬಳ್ಳಾರಿಗೆ ಪ್ರವೇಶ ಮಾಡಲು ಬಿಡುವುದಿಲ್ಲ. ಕೂಡಲೇ ವಾಪಸಾಗಬೇಕು.

ಮಹದಾಯಿ ಬಗ್ಗೆ ಚಕಾರ ಎತ್ತದ ಬಿಜೆಪಿ ಸಂಸದರು

Apr 15 2024, 01:23 AM IST
ಮಹದಾಯಿ ಯೋಜನೆ ಅನುಷ್ಠಾನ ವಿಚಾರದಲ್ಲಿ ಬಿಜೆಪಿ ಸುಳ್ಳು ಹೇಳುವುದನ್ನು ಬಿಟ್ಟು ಕೇಂದ್ರ ಪರಿಸರ ಇಲಾಖೆ ಪರವಾನಗಿ ಕೊಡಿಸಲಿ. ಯೋಜನೆ ಅನುಷ್ಠಾನಕ್ಕೆ ಎಷ್ಟೇ ವೆಚ್ಚವಾದರೂ ಸರಿ, ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಗೊಳಿಸಲು ಸಿದ್ಧವಿದೆ.

ಮೋದಿ ಪಟ ಯಾರೇ ಬಳಸಿದರೂ ಆಶೀರ್ವಾದ ಬಿಜೆಪಿ ಅಭ್ಯರ್ಥಿಗೆ: ಬಿ.ವೈ.ರಾಘವೇಂದ್ರ

Apr 15 2024, 01:21 AM IST
ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದ ಗುರುಬಸವ ದೇವರ ಸಂಸ್ಥಾನ ಮಠದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗುರುಬಸವ ದೇವರ ಕ್ರಿಯಾ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ʻಬಿಜೆಪಿ ಸಂಕಲ್ಪ ಪತ್ರʼ ವಿಕಸಿತ ಭಾರತದ ನೀಲನಕ್ಷೆಯಾಗಿದೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Apr 15 2024, 01:19 AM IST
ದೂರದೃಷ್ಟಿಯ ʻಬಿಜೆಪಿ ಸಂಕಲ್ಪ ಪತ್ರʼ ಭಾರತದ ಪ್ರಗತಿಯ ಹಾದಿಯನ್ನು ಮತ್ತಷ್ಟು ವಿಸ್ತರಿಸುವ ಜೊತೆಗೆ ಫಾರ್ಮಾ ಹಬ್, ಎಲೆಕ್ಟ್ರಾನಿಕ್ ಹಬ್, ಆಟೋಮೊಬೈಲ್ ಹಬ್, ಸೆಮಿ ಕಂಡಕ್ಟರ್ ಹಬ್ ಹಾಗೂ ಗ್ರೀನ್‌ ಎನೆರ್ಜಿ ಹಬ್‌ನ ಜೊತೆಗೆ ಇತರೆ ಆವಿಷ್ಕಾರಗಳ ಕೇಂದ್ರವಾಗಲು ಅನುಕೂಲವಾಗಲಿದೆ.

ನೀಡಿದ ಭರವಸೆ ಈಡೇರಿಸದ ಬಿಜೆಪಿ

Apr 15 2024, 01:19 AM IST
ವಿಜಯಪುರ: ಜಿಲ್ಲೆಯ ಸಮಸ್ಯೆಗಳಿಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ಕೇಂದ್ರದ ಗಮನ ಸೆಳೆಯಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರನ್ನು ಬಹುಮತದಿಂದ ಗೆಲ್ಲಿಸುವುದು ಅಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ: ಮಾಜಿ ಎಂಎಲ್ಸಿ ಬೆಮಲ್ ಕಾಂತರಾಜ್

Apr 15 2024, 01:19 AM IST
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಲಾಭವಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಹೇಳಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 329
  • next >

More Trending News

Top Stories
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved