• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯಭೂಮಿ ಸಂತ್ರಸ್ತರ ಸಮಸ್ಯೆ: ಬಿಜೆಪಿ ಆಡಳಿತ ವೈಫಲ್ಯಕ್ಕೆ ಕೈಗನ್ನಡಿ

Apr 14 2024, 01:52 AM IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಹಿಂದುಳಿದ ವರ್ಗ ಮತ್ತು ಬಡ ಜನತೆಗೆ ಪೂರಕವಾದ ಯಾವುದೇ ಅಭಿವೃದ್ಧಿ ಕಾರ್ಯಗಳೂ ಜಾರಿಗೆ ಬಂದಿಲ್ಲಾ. ಮುಳುಗಡೆ ಮತ್ತು ಅರಣ್ಯಭೂಮಿ ಸಂತ್ರಸ್ತರ ಸಮಸ್ಯೆಗಳು ಇಂದಿಗೂ ಜೀವಂತವಾಗಿರುವುದು ಬಿಜೆಪಿ ಆಡಳಿತದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಇಕ್ಕೇರಿ ರಮೇಶ್ ಹೇಳಿದರು.

ದ.ಕ.ಕ್ಕೆ ಕಾಂಗ್ರೆಸ್‌, ಬಿಜೆಪಿ ಕೊಡುಗೆ ತುಲನೆ ಮಾಡಿ: ಪದ್ಮರಾಜ್‌

Apr 14 2024, 01:52 AM IST
ಸುಳ್ಯ, ಮೂಡುಬಿದಿರೆ, ಮಂಗಳೂರು ಕ್ಷೇತ್ರಗಳಲ್ಲಿ ವಿವಿಧೆಡೆ ಬಹಿರಂಗ ಪ್ರಚಾರ, ರೋಡ್‌ ಶೋ ನಡೆಸಿದ ಪದ್ಮರಾಜ್‌, ಎಲ್ಲ ಕ್ಷೇತ್ರಗಳಲ್ಲೂ ವಿವಿಧ ದೇವಾಲಯ, ದೈವಸ್ಥಾನಗಳು, ಚರ್ಚ್‌, ಮಸೀದಿಗಳಿಗೆ ಭೇಟಿ ನೀಡಿದರು.

ಬಾಂಬ್ ಇಟ್ಟವರ ಪರ ಇರುವವರಿಗೆ ಪಾಠ ಕಲಿಸಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ

Apr 14 2024, 01:51 AM IST
‘ಬಾಂಬ್ ಇಟ್ಟವರನ್ನು ನಮ್ಮ ಸಹೋದರರು ಎಂದು ದೇಶ ಒಡೆಯುವ ಹೇಳಿಕೆ ನೀಡುವವರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದರು. ಬೇಲೂರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಗೋರಕ್ ಸಿಂಗ್ ವರದಿಯನ್ನು ಬಿಜೆಪಿ ಯಾಕೆ ಜಾರಿ ಮಾಡಿಲ್ಲ: ಜೆಪಿ ಹೆಗ್ಡೆ ಪ್ರಶ್ನೆ

Apr 14 2024, 01:50 AM IST
ಜೆಪಿ ಹೆಗ್ಡೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿಯ ಹರಿಹರಪುರ, ಕಿಗ್ಗಾ ಮುಂತಾದ ಕಡೆಗಳಲ್ಲಿ ಮತಪ್ರಚಾರ ನಡೆಸಿದರು. ಇದೇ ಸಂದರ್ಭದಲ್ಲಿ ಹೆಗ್ಡೆ ಅವರು ಕಿಗ್ಗಾ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ಜೆಡಿಎಸ್ ಉಳಿವು, ರೈತರ ಅಭಿವೃದ್ಧಿಗಾಗಿ ಬಿಜೆಪಿ ಜೊತೆ ಮೈತ್ರಿ: ನಿಖಿಲ್ ಕುಮಾರಸ್ವಾಮಿ

Apr 14 2024, 01:50 AM IST
ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಕಾಲಕ್ಕೆ ಉತ್ತಮ ಮಳೆ, ಬೆಳೆಯಾಗಿ ರೈತರು ಸಂತೃಪ್ತಿ ಜೀವನ ನಡೆಸುತ್ತಿದ್ದರು. ಆದರೆ, ಸಿದ್ದರಾಮಯ್ಯನವರ ಕಾಲದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ನಿಖಿಲ್ ವ್ಯಂಗ್ಯವಾಡಿದರು.

ಕೊನೆಗೂ ರಾಯಚೂರು ಬಿಜೆಪಿ ಬಂಡಾಯ ಶಮನ

Apr 14 2024, 01:49 AM IST

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ವಿಚಾರದಲ್ಲಿ ಉಂಟಾಗಿದ್ದ ಬಂಡಾಯ ಕೊನೆಗೂ ಶಮನಗೊಂಡಿದೆ 

ಜನವಿರೋಧಿ ಕಾನೂನು ರೂಪಿಸುತ್ತಿರುವ ಬಿಜೆಪಿ ಸೋಲಿಸಿ: ಕಾಂ.ಮೀನಾಕ್ಷಿ ಸುಂದರಂ

Apr 14 2024, 01:49 AM IST
ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ, ಪ್ರಜಾಸತ್ತೆ, ಉಳಿಸಲು ಮತ್ತು ಸಮಾನತೆ -ಸಹಬಾಳ್ವೆ ಬೆಳಸಲು, ರೈತ, ಕಾರ್ಮಿಕರ , ಜನಸಾಮಾನ್ಯರ ಹಿತಕಾಯದೆ ಕಾಪೋರೇಟ್ ಲಾಭಕ್ಕೆ ಮಾರಾಟವಾದ ಮತ್ತು ದೇಶದ ಬಹುಪಾಲು ಕಾನೂನುಗಳನ್ನು ಜನ ವಿರೋಧಿಯಾಗಿ ತಿದ್ದುಪಡಿ ಮಾಡುತ್ತಿರುವ ಬಿಜೆಪಿ ಮತ್ತು ಅವರ ಮಿತ್ರ ಮಂಡಳಿಯನ್ನು ಸೋಲಿಸಲು ಮುಂದಾಗುವಂತೆ ಸಿಪಿಐ (ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಂ.ಮಿನಾಕ್ಷಿ ಸುಂದರಂ ಅವರು ಜನತೆಗೆ ಕರೆ ನೀಡಿದ್ದಾರೆ.

ಸುಭದ್ರ ಸರ್ಕಾರಕ್ಕೆ ಬಿಜೆಪಿ ಬೆಂಬಲಿಸಿ

Apr 14 2024, 01:49 AM IST
ಭಾರತ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್‌ ಸಾಧನೆ ಮಾಡಬೇಕಿದೆ. ಹೀಗಾಗಿ ರಾಜ್ಯದ 28 ಕ್ಷೇತ್ರಗಳ ಪರಿಶಿಷ್ಟ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಬೇಕು.

ಸಂಘರ್ಷವಿದ್ದರೂ ಗೆಲುವಿಗೆ ಬಿಜೆಪಿ ಶ್ರಮಿಸುತ್ತಿದೆ

Apr 14 2024, 01:49 AM IST
ಜೆಡಿಎಸ್‌ನೊಂದಿಗೆ ಎಷ್ಟೇ ಸಂಘರ್ಷವಿದ್ದರೂ ಮರೆತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಗೆಲುವಿಗೆ ಬಿಜೆಪಿ ಶ್ರಮಿಸುತ್ತಿದೆ ಎಂದು ಬಿಜೆಪಿ ಮುಖಂಡ ಎಚ್.ಯೋಗಾ ರಮೇಶ್ ತಿಳಿಸಿದರು. ಅರಕಲಗೂಡಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಸಂಸದರು ಸಂಸತ್ತಲ್ಲಿ ರಾಜ್ಯದ ಪರ ಧ್ವನಿ ಎತ್ತಿಲ್ಲ

Apr 14 2024, 01:48 AM IST
ಬಿಜೆಪಿಯ 25 ಜನ ಸಂಸದರು 5 ವರ್ಷ ಸಂಸತ್ತಿನಲ್ಲಿ ರಾಜ್ಯದ ಪರ ಧ್ವನಿ ಎತ್ತಲಿಲ್ಲ ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಆರೋಪಿಸಿದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 329
  • next >

More Trending News

Top Stories
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved