• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಘುಪತಿ ಭಟ್ ವಿರುದ್ಧ ಕ್ರಮಕ್ಕೆ ಉಡುಪಿ ಬಿಜೆಪಿ ಶಿಫಾರಸು

May 24 2024, 12:51 AM IST
ರಘುಪತಿ ಭಟ್ ಜೊತೆ ಅನೇಕ ಬಿಜೆಪಿ ಕಾರ್ಯಕರ್ತರೂ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರನ್ನೆಲ್ಲ ಗಮನಿಸಲಾಗಿದೆ. ರಾಜ್ಯ ಬಿಜೆಪಿ, ಭಟ್ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಿದೆ.

ಈಶಾನ್ಯ ಪದವೀಧರ ಚುನಾವಣೆ: ಕಾಂಗ್ರೆಸ್‌ ಬಿಜೆಪಿ ನಡುವೆ ಪಕ್ಷೇತರ ಅಭ್ಯರ್ಥಿಗಳ ಪೈಪೋಟಿ

May 24 2024, 12:51 AM IST
ಪದವೀಧರ ಕ್ಷೇತ್ರಕ್ಕೆ ಏಳು ಜಿಲ್ಲೆಗಳಿಂದ 29 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಮೂವರ ನಾಮಪತ್ರ ತಿರಸ್ಕೃತಗೊಂಡಿವೆ

ಬಿಜೆಪಿ, ಮೋದಿ ಹೆಸರು ಹೇಳದೆಯೇ ತಾಯಿ ಪರ ವರುಣ್‌ ಮತಯಾಚನೆ!

May 24 2024, 12:49 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಾದ ಪಿಲಿಭೀತ್‌ ಸಂಸದ ಹಾಗೂ ಬಿಜೆಪಿ ನಾಯಕ ವರುಣ್‌ ಗಾಂಧಿ ತನ್ನ ತಾಯಿ ಮನೇಕಾ ಗಾಂಧಿ ಪರ ಗುರುವಾರ ಇಲ್ಲಿ ಮತಯಾಚನೆ ಮಾಡಿದರು.

ಸಣ್ಣ ಜಾತಿಗೆ ಮೇಲ್ಮನೆ 3 ಸ್ಥಾನ: ಬಿಜೆಪಿ ಒಲವು

May 24 2024, 12:48 AM IST
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಲಭ್ಯವಾಗುವ ಮೂರು ಸ್ಥಾನಗಳಿಗೆ ಸಣ್ಣ ಪುಟ್ಟ ಸಮುದಾಯಗಳ ಮುಖಂಡರನ್ನು ಗುರುತಿಸಿ ಪರಿಗಣಿಸಬೇಕು ಎಂಬ ಅಭಿಪ್ರಾಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪವಾಗಿದೆ.

ಪೂಂಜ ಪ್ರಕರಣ ಬಿಜೆಪಿ ಸಂಸ್ಕೃತಿಯ ಕೈಗನ್ನಡಿ: ರಮೇಶ್ ಕಾಂಚನ್

May 24 2024, 12:47 AM IST
ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಇರುವವರು. ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಕಾಲರ್ ಹಿಡಿಯುತ್ತೇನೆ ಎಂದು ಹೇಳುವುದು ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್‌ಗೆ ಗೆಲ್ಲಿಸಿ: ಶಾಸಕ ಸಿದ್ದು ಪಾಟೀಲ್‌

May 23 2024, 01:13 AM IST
ತಾಲೂಕು ಬಿಜೆಪಿಯಲ್ಲಿ ಸೃಷ್ಟಿಯಾದ ಭಿನ್ನಾಭಿಪ್ರಾಯ ತೊಲಗಿಸಿ ಪಕ್ಷದ ಹೆಸರಿನಲ್ಲಿ ಕೆಲಸ ಮಾಡಿ ವ್ಯಕ್ತಿಗಿಂತ ಪಕ್ಷ ಮುಖ್ಯವಾದದ್ದು ಎಂದು ಔರಾದ್‌ನಲ್ಲಿ ನಡೆದ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ಸಭೆಯಲ್ಲಿ ಹುಮನಾಬಾದ ಶಾಸಕ ಸಿದ್ದು ಪಾಟೀಲ್ ನುಡಿದರು.

ಕೊಲೆಯಲ್ಲೂ ರಾಜಕೀಯ ಮಾಡುವ ಬಿಜೆಪಿ : ಎಸ್.ಎಂ.ಪಾಟೀಲ್

May 23 2024, 01:10 AM IST
ರಾಜ್ಯದಲ್ಲಿ ಯಾವುದೇ ಕೊಲೆ ನಡೆದಾಗ ಅದರ ಆರೋಪಿ ಮುಸ್ಲಿಂ ಆಗಿದ್ದರೆ, ಅಲ್ಲಿಗೆ ಹೋಗಿ ಹೋರಾಟ ಮಾಡುವುದು, ಸಿಂಪತಿ ತೋರಿಸುವ ಮೂಲಕ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಅಹಿಂದ ಮುಖಂಡ ಎಸ್.ಎಂ.ಪಾಟೀಲ್ ಗಣಿಹಾರ ಆರೋಪಿಸಿದರು.

ಎಪಿಎಂಸಿ ಎಳನೀರು ಮಾರುಕಟ್ಟೆಗೆ ಬಿಜೆಪಿ ರೈತ ಮೋರ್ಚಾ ನಿಯೋಗ ಭೇಟಿ

May 23 2024, 01:09 AM IST
ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆ ಏಷ್ಯಾದಲ್ಲಿಯೇ ಅತಿ ದೊಡ್ಡ ಮಾರುಕಟ್ಟೆ ಎಂದು ಖ್ಯಾತಿಗಳಿಸಿದೆ. ಆದರೆ, ಮಾರುಕಟ್ಟೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಬಗ್ಗೆ ಸರ್ಕಾರ, ಕ್ಷೇತ್ರದ ಶಾಸಕರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್.

ಮೇಲ್ಮನೆಗೆ 3 ಬಿಜೆಪಿ ಅಭ್ಯರ್ಥಿ ಅಂತಿಮ ಹೊಣೆ ವಿಜಯೇಂದ್ರ, ರಾಜೇಶ್‌ ಹೆಗಲಿಗೆ

May 23 2024, 01:08 AM IST
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಪಕ್ಷಕ್ಕೆ ಲಭ್ಯವಾಗುವ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ತೀರ್ಮಾನದ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಿಗೆ ನೀಡಲು ರಾಜ್ಯ ಬಿಜೆಪಿ ಕೋರ್‌ ಕಮಿಟಿ ನಿರ್ಣಯಿಸಿದೆ.

ಕಾಂಗ್ರೆಸ್ಸಿಗರಿಗೆ ಅಭಿವೃದ್ಧಿಯ ಮಾತನಾಡುವ ನೈತಿಕ ಹಕ್ಕಿಲ್ಲ: ಬಿಜೆಪಿ ಪ್ರಮುಖರು

May 23 2024, 01:03 AM IST
ಚುನಾವಣೆಗೆ ಟಿಕೆಟ್ ಸಿಕ್ಕಮೇಲೆ ಮೊಸಳೆ ಕಣ್ಣೀರು ಸುರಿಸಿದ್ದು ಬಿಟ್ಟರೆ ಮತ್ತೇನು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಜಿಲ್ಲೆಯತ್ತ ಮುಖವನ್ನೂ ಹಾಕಿಲ್ಲ. ಜಿಲ್ಲೆಯ ಬಗ್ಗೆ ಅವರಿಗೆ ಎಷ್ಟು ಕಳಕಳಿ ಇದೆ ಎನ್ನುವುದು ಇದೇ ಉದಾಹರಣೆ.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 376
  • next >

More Trending News

Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved