• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್‌ಗೆ: ಪ್ರಶಾಂತ್

Apr 06 2024, 12:45 AM IST
ಚನ್ನಪಟ್ಟಣ: ಜಾತ್ಯತೀತ ಪಕ್ಷವೆಂದೇ ಹೆಸರಾಗಿದ್ದ ಜೆಡಿಎಸ್ ತನ್ನ ಸಿದ್ಧಾಂತಗಳನ್ನು ಬಿಟ್ಟು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದಲ್ಲದೇ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರ ತ್ಯಜಿಸಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಇದರಿಂದ ಬೇಸರಗೊಂಡು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾಗಿ ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಿಳಿಸಿದರು.

ಜನರ ವಿಶ್ವಾಸ ಕಳೆದುಕೊಂಡ ಬಿಜೆಪಿ: ಆರ್.ವಿ.ದೇಶಪಾಂಡೆ

Apr 05 2024, 01:09 AM IST
ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಜನರ ವಿಶ್ವಾಸವನ್ನು ಬಿಜೆಪಿ ಕಳೆದುಕೊಂಡಿದೆ. ಗೆಲುವಿನ ಅಂತರ ಕಡಿಮೆಯಾದರೂ ಕೊನೆಗೆ ಗೆಲ್ಲುವುದು ಮಾತ್ರ ಕಾಂಗ್ರೆಸ್ ಪಕ್ಷವೇ ಎಂದು ಮಾಜಿ ಸಚಿವ ಹಾಗೂ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಸಮಸ್ಯೆಗಳಿಗೆ ಸ್ಪಂದನೆ: ರಾಘವೇಂದ್ರ

Apr 05 2024, 01:08 AM IST
ಶಿರಾಳಕೊಪ್ಪ ಭಾಗದ ಮಹಿಳಾ ಸಮಾವೇಶವನ್ನು ಸಂಸಸದ ಬಿ.ವೈ.ರಾಘವೇಂದ್ರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟ ನಾಮಪತ್ರ ಸಲ್ಲಿಕೆ

Apr 05 2024, 01:07 AM IST
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ, ಪುರಭವನದಲ್ಲಿ ಬಹಿರಂಗ ಸಭೆ ನಡೆಸಿದ ಬಳಿಕ ಕ್ಯಾ.ಬ್ರಿಜೇಶ್‌ ಚೌಟ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನನ್ನ ಬಿಜೆಪಿ ಸೇರ್ಪಡೆ ಸುದ್ದಿ ಸುಳ್ಳು : ಪ್ರಕಾಶ್‌ ರಾಜ್‌

Apr 05 2024, 01:07 AM IST
ಬಹುನಿರೀಕ್ಷಿತ ಲೋಕಸಭೆ ಚುನಾವಣೆಗೆ ಮುನ್ನ ತಾವು ಬಿಜೆಪಿ ಸೇರುವುದಾಗಿ ಹಬ್ಬಿರುವ ಸುದ್ದಿ ಸಂಪುರ್ಣ ಸುಳ್ಳು ಎಂದು ನಟ ಪ್ರಕಾಶ್ ರಾಜ್ ಗುರುವಾರ ಸ್ಪಷ್ಟಪಡಿಸಿದ್ದಾರೆ

ಗುಜರಾತ್‌ ಹ್ಯಾಟ್ರಿಕ್‌ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಗುರಿ

Apr 05 2024, 01:07 AM IST
ಬಿಜೆಪಿಯ ಪರಮೋಚ್ಚ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ತವರು ರಾಜ್ಯದಲ್ಲಿ ಬಿಜೆಪಿ ಈ ಬಾರಿಯೂ 26ಕ್ಕೆ 26 ಸ್ಥಾನಗಳನ್ನೂ ಗೆಲ್ಲಲಿದೆಯಾ ಎಂಬುದು ಸದ್ಯದ ಕುತೂಹಲ.

ಕರ್ನಾಟಕ ಬಿಜೆಪಿ ಬೂತ್‌ ಅಧ್ಯಕ್ಷರ ಜತೆಗಿಂದು ಮೋದಿ ಸಂವಾದ

Apr 05 2024, 01:06 AM IST
ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ ‘ನಮೋ ಆ್ಯಪ್‌’ ಮೂಲಕ ಸಂವಾದ ನಡೆಸಲಿದ್ದಾರೆ.

ನನ್ನನ್ನು ಸೋಲಿಸಲು ಒಂದಾದ ಬಿಜೆಪಿ-ಜೆಡಿಎಸ್: ಡಿ.ಕೆ.ಸುರೇಶ್‌

Apr 05 2024, 01:05 AM IST
ನನ್ನನ್ನು ಸೋಲಿಸುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಆರೋಪಿಸಿದ್ದಾರೆ

ಕ್ಯಾ.ಬ್ರಿಜೇಶ್‌ ಚೌಟ ನಾಮಪತ್ರ ಸಲ್ಲಿಕೆ, ಬಿಜೆಪಿ ಬೃಹತ್‌ ಶಕ್ತಿ ಪ್ರದರ್ಶನ

Apr 05 2024, 01:05 AM IST
ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಶರವು, ಕುದ್ರೋಳಿ, ಕಾರ್‌ಸ್ಟ್ರೀಟ್‌, ಮಂಗಳಾದೇವಿ ಹಾಗೂ ಕದ್ರಿ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಚುನಾವಣಾ ಕಚೇರಿಗೆ ಆಗಮಿಸಿದರು.

ಬಿಜೆಪಿ-ಜೆಡಿಎಸ್‌ನದು ನ್ಯಾಚುರಲ್‌ ಅಲೈಯನ್ಸ್: ಜಗದೀಶ ಶೆಟ್ಟರ್‌

Apr 05 2024, 01:04 AM IST
ರಾಷ್ಟ್ರೀಯ ನಾಯಕರ ಜತೆಗೆ ಮೈತ್ರಿ ಮಾಡಿಕೊಂಡು ನಮ್ಮ‌ ಜತೆ ಜೆಡಿಎಸ್ ಕೈ ಜೋಡಿಸಿದ್ದಾರೆ. ಇದೊಂದು ನ್ಯಾಚುರಲ್ ಅಲೈಯನ್ಸ್ ಎಂದ ಬೆಳಗಾವಿ ಲೋಕಸಭೆ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved