• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌, ಬಿಜೆಪಿ ಮೈತ್ರಿ ಒಗ್ಗಟ್ಟು ಪ್ರದರ್ಶಿಸಬೇಕು

Mar 31 2024, 02:16 AM IST
ಜೆಡಿಎಸ್‌ ಮತ್ತು ಬಿಜೆಪಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬೇರು ಮಟ್ಟದಿಂದ ಸಮನ್ವಯ ಸಮಿತಿಗಳ ರಚಿಸಿಕೊಂಡು ಪ್ರಚಾರದ ಕಾರ್ಯ ಕೈಗೆತ್ತಿಕೊಳ್ಳಬೇಕಾಗಿದೆ. ಈ ಚುನಾವಣೆ ಪ್ರತಿಯೊಬ್ಬರು ಪ್ರತಿಷ್ಠೆಯಾಗಿ ಪರಿಗಣಿಸಬೇಕು

ಬೀದರ್ ಮರಾಠಾ ಸಮಾಜದ ಅಭ್ಯರ್ಥಿ ಕಣಕ್ಕೆ: ಬಿಜೆಪಿ-ಕೈಗಿಲ್ಲ ಬೆಂಬಲ

Mar 31 2024, 02:15 AM IST
ರಾಷ್ಟ್ರೀಯ ಪಕ್ಷಗಳಿಂದ ಮರಾಠಾ ಸಮುದಾಯ ಕಡೆಗಣಿಸಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ಆರೋಪ. ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸ್ತೇವೆ ಎಂದು ಪದ್ಮಾಕರ ಪಾಟೀಲ್ ತಿಳಿಸಿದರು.

ಬಿಜೆಪಿ ಸಂವಿಧಾನದ ಬದಲಾವಣೆ ಸುಳಿವು ನೀಡುತ್ತಿದೆ- ಶಾಸಕ ಬಸವರಾಜ ಶಿವಣ್ಣನವರ

Mar 31 2024, 02:13 AM IST
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಶೋಷಿತರ ಧ್ವನಿಗೆ ಹೆಚ್ಚು ಶ್ರಮಿಸಿದವರು. ಅವರು ರಚಿಸಿದ ಸಂವಿಧಾನವನ್ನು ಕಾಂಗ್ರೆಸ್ ಒಪ್ಪಿಕೊಂಡಿದೆ. ಆದರೆ ಬಿಜೆಪಿ ಸಂವಿಧಾನದ ಬದಲಾವಣೆ ಸುಳಿವನ್ನು ನೀಡುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಆರೋಪಿಸಿದರು.

ರಾಜ್‌ನಾಥ್‌ ನೇತೃತ್ವದಲ್ಲಿ ಬಿಜೆಪಿ ಪ್ರಣಾಳಿಕೆ ಸಮಿತಿ : ರಾಜೀವ್‌ ಸೇರಿ 27 ಜನ

Mar 31 2024, 02:06 AM IST
ಲೋಕಸಭಾ ಚುನಾವಣೆಗೆ ಕಣ ರಂಗೇರಿರುವ ನಡುವೆಯೇ ಭಾರತೀಯ ಜನತಾ ಪಕ್ಷ ತನ್ನ ಪ್ರಣಾಳಿಕೆಯನ್ನು ರಚಿಸಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ 27 ಮಂದಿಯ ಸಮಿತಿಯನ್ನು ರಚನೆ ಮಾಡಿದೆ.

ಬಿಜೆಪಿ ವಾಷಿಂಗ್‌ ಮಷಿನ್‌ ಕಾಂಗ್ರೆಸ್‌ ವ್ಯಂಗ್ಯ

Mar 31 2024, 02:06 AM IST
ಇತರೆ ಪಕ್ಷಗಳ ಕಳಂಕಿತ ನಾಯಕರು ಬಿಜೆಪಿ ಸೇರುತ್ತಲೇ ಅವರು ಕಳಂಕರಹಿತರಾಗುತ್ತಾರೆ.

ಚುನಾವಣೆ : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ದೇವೇಗೌಡ ಹೊಸ ಮಾಹಿತಿ

Mar 31 2024, 02:06 AM IST
ಲೋಕಸಭಾ ಚುನಾವಣೆ ಮುಗಿದ ಮೇಲೆಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.

ಬಿಜೆಪಿ: ರಾಜ್ಯಕ್ಕೆ ಮೋದಿ ಸೇರಿ 40 ಸ್ಟಾರ್‌ ಪ್ರಚಾರಕರು

Mar 31 2024, 02:05 AM IST
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಸ್ಟಾರ್‌ ಪ್ರಚಾರಕರ ಹೆಸರನ್ನು ಪ್ರಕಟಿಸಿದ್ದು, ಕೇಂದ್ರ ಚುನಾವಣಾ ಆಯೋಗವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿ 40 ಮಂದಿಗೆ ಸ್ಟಾರ್‌ ಪ್ರಚಾರಕರಾಗಿ ಅನುಮತಿ ನೀಡಿದೆ.

ನನ್ನ ಕಾರ್ಯಗಳು ಮತದಾರರ ಮನಮುಟ್ಟಿವೆ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ

Mar 31 2024, 02:04 AM IST
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪನವರ ಪುತ್ರನಿಗೆ ಹಾವೇರಿ ಕ್ಷೇತ್ರದಲ್ಲಿ ಟಿಕೆಟ್ ಸಿಗದೆ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಸಲ್ಲದ ಮಾತುಗಳನ್ನಾಡುತ್ತಿರುವ ಈಶ್ವರಪ್ಪನವರು ಹಿರಿಯರು ಅವರ ಬಗ್ಗೆ ನಮಗೆ ಗೌರವವಿದೆ ಕೇಂದ್ರ ಸಮಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು ಇದರಲ್ಲಿ ನಮ್ಮ ತಂದೆ ಅಥವಾ ರಾಜ್ಯಾಧ್ಯಕ್ಷರ ಪಾತ್ರ ಏನು ಇಲ್ಲ.

೨೮ ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ-ಬೊಮ್ಮಾಯಿ ವಿಶ್ವಾಸ

Mar 31 2024, 02:02 AM IST
ರಾಜ್ಯದ ಇತಿಹಾಸ ಅವಲೋಕಿಸಿದಾಗ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯ ವ್ಯತ್ಯಾಸ ಪ್ರಬುದ್ಧ ಮತದಾರರಿಗೆ ಗೊತ್ತಿದೆ. ಈ ಬಾರಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ೨೮ ಸ್ಥಾನಗಳಲ್ಲೂ ನಾವು ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಸಿಎಂ, ಹಾವೇರಿ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಎಚ್ಡಿಕೆ ಆಪರೇಷನ್‌ ಬಗ್ಗೆ ಟೀಕೆ : ಬಿಜೆಪಿ, ಜೆಡಿಎಸ್‌ ತೀವ್ರ ಆಕ್ರೋಶ

Mar 31 2024, 02:02 AM IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆಪರೇಷನ್ ಕುರಿತು ಕಾಂಗ್ರೆಸ್‌ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ನೀಡಿದ ಹೇಳಿಕೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved