• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭಿವೃದ್ಧಿ ವಿಚಾರದಿಂದ ಚುನಾವಣೆ ಎದುರಿಸಿಲ್ಲ

Apr 17 2024, 01:19 AM IST
ಬಿಜೆಪಿ ಭಾವನಾತ್ಮಕವಾಗಿ ಚುನಾವಣೆಗಳನ್ನು ಎದುರಿಸಿದೆ ಹೊರತು ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿಲ್ಲ ಎಂದು ಕಲಬುರಗಿ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಹೇಳಿದರು.

ಮಾಜಿ ಸಿಎಂ ಎಚ್ಡಿಕೆ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗೋದು ಖಚಿತ: ಬಿಜೆಪಿ

Apr 17 2024, 01:19 AM IST
ಮಂಡ್ಯ ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಡಿದ್ದು, ರೈತರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗುವಂತಾಗಿವೆ. ಇದಕ್ಕೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಕಾರಣ. ಹಣ ಬಲವಿರುವ ವ್ಯಕ್ತಿ ಎಂದು ಕಾಂಗ್ರೆಸ್ ಪಕ್ಷ ಚಂದ್ರು ಅವರಿಗೆ ಮಣೆ ಹಾಕಿದೆ.

ಬಿಜೆಪಿ ಅಭ್ಯರ್ಥಿ ದರ್ಪ, ದುರಹಂಕಾರ ಬಿಟ್ರೆ ಅಭಿವೃದ್ಧಿ ಕೈಗೊಂಡಿಲ್ಲ: ಖಂಡ್ರೆ

Apr 17 2024, 01:19 AM IST
ಕಾಂಗ್ರೆಸ್‌ ಅಭಿವೃದ್ಧಿಯ ಕೆಲಸಗಳ ಕುರಿತು ಮಾಹಿತಿ ನೀಡುವ ಮೂಲಕ ಮತಯಾಚನೆ ಮಾಡಬೇಕೆಂದು ಕಾರ್ಯಕರ್ತರಲ್ಲಿ ಈಶ್ವರ ಖಂಡ್ರೆ ಮನವಿಸಿದರು.

ಕೈನ ಗ್ಯಾರಂಟಿ ಕಾರ್ಡ್‌ ವಿರುದ್ಧ ಬಿಜೆಪಿ ದೂರು

Apr 17 2024, 01:18 AM IST
ಕಾಂಗ್ರೆಸ್‌ ಪಕ್ಷದ ಘರ್‌ ಘರ್‌ ಗ್ಯಾರಂಟಿ ಕಾರ್ಡ್‌ ಅಭಿಯಾನವು ಲಂಚಭರಿತವಾಗಿದ್ದು, ಅದನ್ನು ನಿಲ್ಲಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ದ.ಕ.ದಲ್ಲಿ 61 ಸಾರ್ವಜನಿಕ ಸಭೆಗೆ ಸಿದ್ಧತೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Apr 17 2024, 01:17 AM IST
ಧಾನಿ ಅವರು ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಾರಾಯಣಗುರು ಪ್ರತಿಮೆಯನ್ನು ಇಡೀ ವಿಶ್ವದ ಜನತೆ ನೋಡುವಂತಾಯಿತು. ಇಡೀ ರೋಡ್‌ಶೋ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.

ಜೆಡಿಎಸ್, ಬಿಜೆಪಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Apr 17 2024, 01:17 AM IST
ಭಾಲ್ಕಿ ತಾಲೂಕಿನ ಸಾಯಗಾಂವ, ಮೆಹಕರ್ ಮತ್ತು ಅರಟಾಳ ಗ್ರಾಮಗಳ ನೂರಾರು ಬಿಜೆಪಿ ಮತ್ತು ಜೆಡಿಎಸ್. ಕಾರ್ಯಕರ್ತರು ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.

ದೀನ ದಲಿತರಿಗೆ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ: ರಾಜೂಗೌಡ

Apr 17 2024, 01:16 AM IST
ಬಿಜೆಪಿ ಬಡವರ, ರೈತರ ಹಾಗೂ ದೀನದಲಿತರಿಗೆ ಸಾಮಾಜಿಕ ನ್ಯಾಯ ನೀಡಿದೆ. ನನ್ನ ಮೇಲೆ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯಿಟ್ಟು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಸದಾ ಪಕ್ಷದ ಹೃದಯದ ಬಾಗಿಲು ತೆರೆದಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಹೇಳಿದರು.

ಸುಳ್ಳಿನ ಅರಮನೆ ಕಟ್ಟುತ್ತಿದ್ದಾರೆ ಬಿಜೆಪಿ ನಾಯಕರು: ಸಂತೋಷ ಲಾಡ್‌

Apr 17 2024, 01:16 AM IST
ಲಕ್ಷಾಂತರ ಮತಗಳ ಅಂತರದಿಂದ ಗೆಲುವು ಸಾಧಿಸಿದರೂ, ಸಂಸತ್ ಪ್ರವೇಶಕ್ಕೆ ಅವಕಾಶ ಬರಲಿದೆ. ಆದರೆ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದ ಗೆಲವು ಸಾಧಿಸಿ, ಸಂಸತ್ ಪ್ರವೇಶಿಸುತ್ತೇವೆ ಎಂದು ಸಂತೋಷ ಲಾಡ್‌ ಹೇಳಿದರು.

ಮುನಿಸು ಬಿಟ್ಟು, ಬಿಜೆಪಿ ಗೆಲ್ಲಿಸಿ: ಪ್ರತಾಪ ಸಿಂಹ

Apr 17 2024, 01:16 AM IST
ಲೋಕಸಭೆ ಚುನಾವಣೆಯಲ್ಲಿ ಪ್ರತಿ ಓಟು, ಪ್ರತಿ ಕ್ಷೇತ್ರವೂ ಅತ್ಯಂತ ಮಹತ್ವದ್ದಾಗಿದೆ. ತಮಗೆ, ತಮ್ಮವರಿಗೆ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡರೆ ದೇಶವು ಒಬ್ಬ ಉತ್ತಮ ಪ್ರಧಾನಿಯನ್ನೇ ಕಳೆ ದುಕೊಳ್ಳಬೇಕಾಗುತ್ತದೆ ಎಂಬ ಅರಿವಿರಲಿ. ನರೇಂದ್ರ ಮೋದಿ ಕೈ ಬಲಪಡಿಸಲು, ಮೂರನೇ ಬಾರಿಗೆ ಪ್ರಧಾನಿ ಮಾಡಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕರಿಸಿ: ಉಮೇಶ್‌ ಕಾರಜೋಳ

Apr 17 2024, 01:15 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಗೋವಿಂದ ಎಂ.ಕಾರಜೋಳ ಸ್ಪರ್ಧಿಸಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಅವರ ಬಲವಾದ ಅಲೆ ಎದಿದ್ದು, ಚುನಾವಣೆಯಲ್ಲಿ ಗೋವಿಂದ ಎಂ.ಕಾರಜೋಳ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವರು ಎಂದು ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಅವರ ಪುತ್ರ ಉಮೇಶ್‌ ಕಾರಜೋಳ ತಿಳಿಸಿದರು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 357
  • next >

More Trending News

Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved