• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ: ಶೆಟ್ಟರ್‌, ಸುಧಾಕರ್‌, ಕಾಗೇರಿಗೆ ಟಿಕೆಟ್‌

Mar 25 2024, 12:49 AM IST
3 ಹಾಲಿ ಸಂಸದರಿಗೆ ಕೊಕ್‌ ನೀಡಿ ಕರ್ನಾಟಕದಲ್ಲಿ ಚಿತ್ರದುರ್ಗ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ. ಅನಂತ್‌ ಹೆಗಡೆ, ಬಚ್ಚೇಗೌಡ, ಮಂಗಳಾ ಅಂಗಡಿಗೆ ಕೊಕ್‌ ನೀಡಲಾಗಿದೆ.

ವಾಯುಪಡೆ ಮಾಜಿ ಮುಖ್ಯಸ್ಥ ಬಧೌರಿಯಾ ಬಿಜೆಪಿ ಸೇರ್ಪಡೆ

Mar 25 2024, 12:47 AM IST
ವಾಯುಪಡೆ ಮಾಜಿ ಮುಖ್ಯಸ್ಥ ಬಧೌರಿಯಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಯದುವೀರ್ ಬೆಂಬಲಿಸಲು ಬಿಜೆಪಿ ಎಸ್ಟಿ ಮೋರ್ಚಾ ಮುನ್ನಡೆ ಸಮಾವೇಶದಲ್ಲಿ ನಿರ್ಣಯ

Mar 25 2024, 12:46 AM IST
ಮೈಸೂರು ರಾಜರು ಮಾಡಿರುವ ಕಲ್ಯಾಣದ ಕೆಲಸಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ಅವರು ಭಾರತವನ್ನು ಸುವರ್ಣ ಉತ್ತಂಗತ್ತ ಕೊಂಡೊಯ್ಯುತ್ತಿದ್ದು, ಮೈಸೂರು ಕೂಡ ಆ ಪ್ರಯೋಜನ ಪಡಯುವುದಿದೆ. ಹಾಗಾಗಿ ಮತ್ತೊಮ್ಮೆ ಅವರ ಕೈ ಬಲಪಡಿಸಬೇಕು ಎಂದು ಅವರು ಮನವಿ ಮಾಡಿದರು.ಮೈಸೂರು ಅರಮನೆ ಮತ್ತು ನಾಯಕ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಅರಮನೆಗೆ ಬೆಂಕಿ ಬಿದ್ದಾಗ ನಾಯಕ ಸಮಾಜದವರು ರಕ್ಷಿಸಿದರೆಂಬುದು ಗೊತ್ತಿದೆ. ಚಾಮುಂಡಿಬೆಟ್ಟದಲ್ಲಿ ತೇರು ಎಳೆಯುವವರು ನಾಯಕ ಸಮಾಜ. ಹಾಗಾಗಿ, ಈ ಸಮುದಾಯ ಇಟ್ಟಿರುವ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಲಾಗುವುದು

ಕಂಗನಾ, ‘ಶ್ರೀರಾಮ’ ಗೋವಿಲ್‌, ನ್ಯಾ। ಅಭಿಜೀತ್‌ಗೆ ಬಿಜೆಪಿ ಟಿಕೆಟ್‌

Mar 25 2024, 12:46 AM IST
ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಕರ್ನಾಟಕ ಸೇರಿದಂತೆ 17 ರಾಜ್ಯಗಳ 111 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ.

25 ವರ್ಷದ ಬಳಿಕ ಬಾಲುಗೆ ಒಲಿದ ಬಿಜೆಪಿ ಟಿಕೆಟ್‌

Mar 25 2024, 12:46 AM IST
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಬಾಲರಾಜು 1999ರಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಟಿಕೆಟ್ ಪಡೆದಿದ್ದನ್ನ ಬಿಟ್ಟರೆ ಪುನಃ ರಾಷ್ಟ್ರೀಯ ಪಕ್ಷವಾದ ಬಿಜೆಪಿಯಲ್ಲಿ ಟಿಕೆಟ್ ಗಿಟ್ಟಿಸಲು 24ವರ್ಷ ಕಾಯಬೇಕಾಯಿತು.

ಚಿತ್ರದುರ್ಗ ಬಿಜೆಪಿ ಟಿಕೆಟ್ ಮತ್ತಷ್ಟು ಸಸ್ಪೆನ್ಸ್!

Mar 25 2024, 12:45 AM IST
ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಮಾದಾರ ಚೆನ್ನಯ್ಯ ಶ್ರೀಗಾಗಿಯೇ ಟಿಕೆಟ್ ಹಂಚಿಕೆ ವಿಳಂಬವಾಗುತ್ತಿದೆಯಾ ಎಂಬ ಶಂಕೆಗಳು ಇದೀಗ ಮೂಡಿವೆ.

ಹಣ ಇಲ್ಲ ಅನ್ನೋ ಕಾಂಗ್ರೆಸ್‌ ವಾದ ಸುಳ್ಳು: ಬಿಜೆಪಿ

Mar 24 2024, 01:38 AM IST
ಆದಾಯ ತೆರಿಗೆ ಇಲಾಖೆ ನಮ್ಮ ಬ್ಯಾಂಕ್‌ ಖಾತೆ ಜಪ್ತಿ ಮಾಡಿದ ಕಾರಣ ರೈಲು ಟಿಕೆಟ್‌ ಖರೀದಿಗೂ ಹಣ ಇಲ್ಲ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆ ಪೂರ್ಣ ಸುಳ್ಳು ಎಂದು ಬಿಜೆಪಿ ತಿರುಗೇಟು ನೀಡಿದೆ.

ಬಿಜೆಪಿ ಬಿಟ್ಟು ಕರಡಿ ಎಲ್ಲೂ ಹೋಗಲ್ಲ

Mar 24 2024, 01:36 AM IST
ಎಲ್ಲೂ ಹೋಗಲ್ಲ, ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ ಎಂದು ಸಂಸದ ಸಂಗಣ್ಣ ಕರಡಿ ಗುನುಗುಡುತ್ತಿರುವಂತೆ ಕಾಣುತ್ತಿದೆ. ಇದನ್ನು ಅರಿತಿರುವ ಬಿಜೆಪಿ ನಾಯಕರು ಕರಡಿ ಬೆಂಬಲಿಗರ ಆಕ್ರೋಶ ತಣ್ಣಗಾಗುವಂತೆ ಮಾಡುತ್ತಿದ್ದಾರೆ.

ಕೋಲಾರ, ಮಂಡ್ಯ, ಹಾಸನ ಜೆಡಿಎಸ್‌ಗೆ: ಬಿಜೆಪಿ ಘೋಷಣೆ

Mar 24 2024, 01:35 AM IST
ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ತೀರ್ಮಾನವಾಗಿದೆ ಎಂದು ಸ್ಪಷ್ಟವಾಗಿ ತಿಳಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್‌, ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಅವರ ರಾಜಕೀಯ ಭ‍ವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ.

ಯಾರಿಗೆ ಬಿಜೆಪಿ ಟಿಕೆಟ್? ಆಕಾಂಕ್ಷಿಗಳ ಎದೆಬಡಿತ ಹೆಚ್ಚಳ

Mar 24 2024, 01:34 AM IST
ಎಲ್ಲ ಕುತೂಹಲಗಳಿಗೆ ಟಿಕೆಟ್ ಘೋಷಣೆಯ ಬಳಿಕವಷ್ಟೇ ತೆರೆ ಬೀಳಲಿದೆ.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved